• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ವಸ್ತುಗಳನ್ನು ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಪ್ರಕಾಶ್‌

Jun 27 2024, 01:00 AM IST
ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಡೆಯಿತು.

ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ:ಡಾ.ಡಿ. ನಟರಾಜು

Jun 26 2024, 12:35 AM IST
ಹೊರ ರಾಜ್ಯಗಳಿಗೆ ಹೋಗಿ ಬರುವ ಚಾಲಕರು ಮತ್ತು ನಿರ್ವಾಹಕರು ಪ್ರತಿ ತಿಂಗಳು ರಕ್ತದೊತ್ತಡ, ಸಕ್ಕರೆ ಮತ್ತು ರಕ್ತ ಪರೀಕ್ಷೆ ಮಾಡಿಸಿ ಆರೋಗ್ಯ ತಪಾಸಣೆಗೆ ಒಳಗಾಗಬೇಕೆಂ

ಕೊಪ್ಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Jun 26 2024, 12:31 AM IST
ಸ್ಥಳೀಯ ಅಮೃತ ಸಿಂಚನ ಸೇವಾ ಟ್ರಸ್ಟ್, ಕೊಪ್ಪ ರೋಟರಿ ಕ್ಲಬ್ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಕೊಪ್ಪ ಸೆಂಚುರಿ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಬೆಂಗಳೂರಿನ ಸ್ಪರ್ಷ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೇಲಿನಪೇಟೆಯ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.

ಸುಂಟಿಕೊಪ್ಪ ಆರೋಗ್ಯ ಕೇಂದ್ರ ಮೇಲ್ದರ್ಜೆ ಏರಿಕೆಗೆ ಆದ್ಯತೆ: ಗುಂಡೂರಾವ್‌ ಭರವಸೆ

Jun 26 2024, 12:30 AM IST
ಸೋಮವಾರ ಸಂಜೆ ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಡಿಕೇರಿ ಕ್ಷೇತ್ರದ ಶಾಸಕರು ಹಾಗೂ ಜನಪ್ರತಿನಿಧಿಗಳು ಪಕ್ಷದ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕುಂದುಕೊರತೆ ಆಲಿಸಿ ಮನವಿ ಸ್ವೀಕರಿಸಿದರು.

ನಿರಂತರ ಯೋಗ ಅಭ್ಯಾಸದಿಂದ ಆರೋಗ್ಯ ಉತ್ತಮ: ಖ್ಯಾತ ವೈದ್ಯ ಡಾ.ಹನುಮಂತಯ್ಯ

Jun 25 2024, 12:37 AM IST
ಪ್ರತಿಯೊಬ್ಬರೂ ಕೂಡ ಯೋಗ ಅಭ್ಯಾಸ ಮಾಡಿದರೆ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಖ್ಯಾತ ವೈದ್ಯ ಡಾ.ಹನುಮಂತಯ್ಯ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ ಯೋಗ ಅಭ್ಯಾಸದ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ಶನಿವಾರಸಂತೆ: ಆರೋಗ್ಯ ಉಚಿತ ತಾಪಾಸಣೆ, ರಕ್ತದಾನ ಶಿಬಿರ

Jun 25 2024, 12:36 AM IST
ಭಾರತಿ ವಿದ್ಯಾಸಂಸ್ಥೆ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ಕಾರ್ಯಪ್ಪ ಉದ್ಘಾಟಿಸಿದರು.

ಆರೋಗ್ಯ ಇಲಾಖೆಯ ಕಾಳಜಿಯಿಂದ ಮಲೇರಿಯಾ ನಿಯಂತ್ರಣ: ಡಾ. ಚಂದ್ರಶೇಖರ್

Jun 24 2024, 01:38 AM IST
ಮನೆ ಮುಂದೆ ಮಳೆ ನೀರು ನಿಲ್ಲುವುದು, ತೆಂಗಿನ ಚಿಪ್ಪಿನಲ್ಲಿ ನೀರು ಸಂಗ್ರಹ, ಟೈರ್ ನಲ್ಲಿ ನೀರು ಸಂಗ್ರಹ ವಾಗದಂತೆ ನೋಡಿಕೊಳ್ಳಬೇಕು. ಪ್ರತಿ ಕುಟುಂಬದಲ್ಲಿ ಒಂದು ದಿನ ಸ್ವಚ್ಛತೆಗೆ ಮೀಸಲಿಟ್ಟು, ಶುಚಿತ್ವ ಕಾಪಾಡಿಕೊಂಡಾಗ ರೋಗಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ.

ಆರೋಗ್ಯ ತಪಾಸಣೆ ನಿರ್ಲಕ್ಷ್ಯ ಬೇಡ: ಉಮೇಶ ಅರಹುಣಸಿ

Jun 24 2024, 01:38 AM IST
ರೋಗಗಳು ಬರುವ ಮುನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು. ಸದೃಢ ಶರೀರ ಕಾಯ್ದುಕೊಳ್ಳಬೇಕಾದರೆ ಮೇಲಿಂದ ಮೇಲೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಉಮೇಶ ಅರಹುಣಸಿ ಸಲಹೆ ನೀಡಿದರು.

ಪಾಪೆಮಜಲು: ಆರೋಗ್ಯ, ದಂತ ತಪಾಸಣೆ ಉಚಿತ ಶಿಬಿರ

Jun 24 2024, 01:37 AM IST
ಇಸಿಜಿ ಪರೀಕ್ಷೆ, ಮಧುಮೇಹ ತಪಾಸಣೆ, ಸ್ತ್ರೀರೋಗ ಪರೀಕ್ಷೆಗಳು, ಕಣ್ಣಿನ ತಪಾಸಣೆ, ಚರ್ಮರೋಗ ಸಮಾಲೋಚನೆಗಳು ಮತ್ತು ಮಕ್ಕಳ ತಪಾಸಣೆ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲಾಯಿತು.

ಮಕ್ಕಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್

Jun 24 2024, 01:36 AM IST
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಅಡವಿ ಔಡ್ಲ ತಿಂದು ಅಸ್ವಸ್ಥರಾಗಿರುವ ಕೋನಾಫೂರ ಗ್ರಾಮದ ಶಾಲಾ ಮಕ್ಕಳ ಆರೋಗ್ಯವನ್ನು ಮಾಜಿ ಸಚಿವ ಹಾಲಪ್ಪ ಆಚಾರ್‌ ವಿಚಾರಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 117
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved