• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ: ನ್ಯಾ.ವಿಶ್ವನಾಥ

Jun 22 2024, 12:52 AM IST
ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಇರಬೇಕಾದರೆ ಯೋಗ ಮತ್ತು ಧ್ಯಾನ ನಿರಂತರ ಅಭ್ಯಾಸದಿಂದ ಮಾತ್ರ ಸಾಧ್ಯ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಉತ್ತಮ ಆರೋಗ್ಯ, ಮನಶ್ಶಾಂತಿಗಾಗಿ ಯೋಗ: ಗೋಪಾಲಕೃಷ್ಣ ದೇಲಂಪಾಡಿ

Jun 22 2024, 12:50 AM IST
ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.

ಯೋಗಾಭ್ಯಾಸ ಸ್ವಂತ ಶ್ರಮದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ

Jun 22 2024, 12:49 AM IST
ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಿಇಟಿ ಕ್ರೀಡಾಂಗಣದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಸಾಂಕ್ರಾಮಿಕ ರೋಗ ತಡೆಗೆ ಆರೋಗ್ಯ ಅರಿವು ಮುಖ್ಯ

Jun 22 2024, 12:48 AM IST
ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಾಗಾರವನ್ನು ಡಾ.ಎಂ.ವಿ ಅಶೋಕ್ ಉದ್ಘಾಟಿಸಿದರು.

ಉತ್ತಮ ಆರೋಗ್ಯ, ಮನಸ್ಸಿನ ನೆಮ್ಮದಿಗೆ ಯೋಗ ಸಹಕಾರಿ: ವೈ.ವನಜಾ

Jun 22 2024, 12:47 AM IST
ಕಾರಟಗಿ ತಾಲೂಕಿನ ಬೇವಿನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನತಾ ಕ್ಯಾಂಪ್‌ನಲ್ಲಿನ ಅಮೃತ ಸರೋವರ ಅಂಗಳದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮ ನಡೆಯಿತು.

ಯೋಗದಿಂದ ಮಾತ್ರ ಆರೋಗ್ಯ ವೃದ್ಧಿ ಸಾಧ್ಯ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ

Jun 22 2024, 12:47 AM IST
ರೋಗವನ್ನು ದೂರ ಮಾಡುವುದು ಔಷಧ. ಆದರೆ ರೋಗವೇ ಬರದಂತೆ ಕಾಯುವುದು ಯೋಗ. ಹೀಗಾಗಿ ಪ್ರತಿಯೊಬ್ಬರೂ ನಿತ್ಯ ಒಂದಿಷ್ಟು ಸಮಯವನ್ನು ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಜ.ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಪ್ರತಿದಿನ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿ:

Jun 22 2024, 12:46 AM IST
ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲದೇ ನೂರು ವರ್ಷ ಬದುಕಬಹುದೆಂದು ೩ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.

ಬಿದ್ರೊಳ್ಳಿಗೆ ಆರೋಗ್ಯ ಸರ್ವೇಕ್ಷಣಾಧಿಕಾರಿಗಳ ಭೇಟಿ

Jun 21 2024, 01:07 AM IST
ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಸ್ಥಳೀಯ ಗ್ರಾಪಂಕ್ಕೂ ಸೂಚನೆಗಳನ್ನು ನೀಡಿದ್ದು, ವಾಂತಿ- ಭೇದಿ ಬಾಧಿತ ರೋಗಿಗಳ ಆರೋಗ್ಯದ ಮೇಲೆ ನಿಗಾ ವಹಿಸಲು ಯಡೋಗಾ ಆರೋಗ್ಯ ಘಟಕಕ್ಕೆ ತಿಳಿಸಿದೆ.

ಆರೋಗ್ಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಅವಶ್ಯ

Jun 21 2024, 01:04 AM IST
ಹೊಸಕೋಟೆ: ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸರ್ಕಾರ ಅವಿರತ ಶ್ರಮಿಸುತ್ತಿದ್ದರೂ ದೇಶದಲ್ಲಿ ಸರ್ಕಾರದ ಪಾಲು ಶೇ.40ರಷ್ಟಿದ್ದು, ಸರ್ಕಾರದ ಜೊತೆ ಖಾಸಗಿ ಆಸ್ಪತ್ರೆಗಳ ಪಾಲು ಶೇ.60ರಷ್ಟಿದೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ಎಸ್‌ಡಿಎಂನಿಂದ ಆರೋಗ್ಯ ಸುಧಾರಣೆ ಕಾರ್ಯ

Jun 21 2024, 01:00 AM IST
ದಂತ ಕಾಲೇಜಿನ ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ಜಾಗೃತಿ, ಚಿಕಿತ್ಸೆ ನೀಡಿದೆ. ಇತ್ತೀಚಿಗೆ 75 ಶಿಬಿರಗಳಲ್ಲಿ 12 ಸಾವಿರಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 117
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved