ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಸುತ್ತೂರು ಜನಮನ್ನಣೆ: ಜಗದೀಶ್ ಶೆಟ್ಟರ್
Feb 10 2024, 01:45 AM ISTಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವ ಹಿತದೃಷ್ಟಿಯಿಂದ ಕೃಷಿಗೆ ಸಂಬಂಧಿಸಿದಂತೆ ಕೃಷಿ ಮೇಳ ಆಯೋಜಿಸಿ ರೈತರಿಗೆ ಅರಿವು ಮೂಡಿಸುವ ಜೊತೆಗೆ ದೇಸಿ ಆಟಗಳು ಅವಸಾನದ ಅಂಚಿಗೆ ತಲುಪುತ್ತಿರುವ ಕಾಲಘಟ್ಟದಲ್ಲಿ ದೇಸಿ ಆಟಗಳ ಆಯೋಜಿಸಿ ಉತ್ತೇಜಿಸುವ ಕಾರ್ಯವನ್ನು ಜಾತ್ರಾ ಮಹೋತ್ಸವದ ಮೂಲಕ ಮಾಡುತ್ತಿದೆ. ಅಲ್ಲದೇ, ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಮನ್ನಣೆ ಗಳಿಸಿದೆ.