• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ದಿವಾಳಿ ಅಂಚಿನಲ್ಲಿದೆ: ಸಂಸದ ಕಾಗೇರಿ ಆರೋಪ

Nov 05 2025, 03:00 AM IST
ಬಡವರಿಗೆ ಆಶ್ರಯ ಮನೆ ಇಲ್ಲ. ಅತಿವೃಷ್ಟಿ ಹಾನಿಗೆ ಪರಿಹಾರವಿಲ್ಲ. ರಾಜ್ಯ ಸರ್ಕಾರದ ದಿವಾಳಿ ಅಂಚಿನಲ್ಲಿದೆ.

ಕೆಪಿಎಸ್ ಶಾಲೆ ವಿರುದ್ಧ ಕೆಲವರಿಂದ ವ್ಯವಸ್ಥಿತ ಷಡ್ಯಂತ್ರ: ಆರೋಪ

Nov 05 2025, 01:45 AM IST
ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಸೂಕ್ತ ಅನುದಾನ ನೀಡುತ್ತಿಲ್ಲ. ಇದನ್ನು ಮನಗಂಡು ಪೋಷಕರಾದ ನಾವುಗಳೇ ಒಂದಷ್ಟು ಹಣವನ್ನು ನಿಗಧಿ ಪಡಿಸಿ ಶಾಲೆ ಅಭಿವೃದ್ಧಿಗೆ ನೀಡುತ್ತಿದ್ದೇವೆ. ಪೋಷಕರ ಸಭೆಯಲ್ಲಿ ನಿರ್ಧರಿಸಲಾದ ಮೊತ್ತವನ್ನು ಮಾತ್ರ ಪಡೆದು ರಸೀದಿ ನೀಡಿದ್ದಾರೆ.

ಶಾಸಕ ಸುರೇಶ್‌ ವಿರುದ್ಧ ಶಿವರಾಮ್‌ ಸುಳ್ಳು ಆರೋಪ

Nov 05 2025, 12:15 AM IST
ಮಾಜಿ ಸಚಿವ ಹಾಗೂ ಪರಾಜಿತ ಅಭ್ಯರ್ಥಿ ಬಿ ಶಿವರಾಂ ತಾಲೂಕಿನಲ್ಲಿ ನಡೆದ ೧೨೭ ಕೋಟಿ ರು. ಅಭಿವೃದ್ಧಿ ಕಾಮಗಾರಿಗಳು ನನ್ನ ಪರಿಶ್ರಮದ ಫಲವಾಗಿದ್ದು, ಇದರಲ್ಲಿ ಶಾಸಕರಿಂದ ಯಾವುದೇ ಕೊಡುಗೆ ಇಲ್ಲ ಎಂದು ಆರೋಪ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಸಿಕ್ಕ ಅಲ್ಪಸ್ವಲ್ಪ ಅನುದಾನದಲ್ಲಿ ಎಲ್ಲಾ ಹೋಬಳಿಗಳಲ್ಲಿ ಸಣ್ಣ ಪುಟ್ಟ ಕಾಮಗಾರಿ ನಡೆಯುತ್ತಿದೆ. ಶಾಸಕರ ಪರಿಶ್ರಮ ಇಲ್ಲ ಎಂಬ ಹೇಳಿಕೆಯನ್ನು ನೀಡಿ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಅರಸೀಕೆರೆ ಮತ್ತು ಹಾಸನ ಹಾಗೂ ಬೇಲೂರಿನಲ್ಲಿ ಸ್ಪರ್ಧಿಸಿ ಪರಾಜಿತಗೊಂಡಿದ್ದು ಇನ್ನಾದರೂ ಸುಳ್ಳು ಮಾಹಿತಿ ನೀಡುವುದನ್ನು ಬಿಡಬೇಕು ಎಂದರು.

ತಾಳು ಬೆಟ್ಟದಲ್ಲಿ ಹರಿಯುವ ಗಲೀಜು ನೀರಿನಿಂದ ಪ್ರಾಣಿ ಪಕ್ಷಿಗಳ ಆರೋಗ್ಯದ ಮೇಲೆ ಪರಿಣಾಮ: ಪರಿಸರ ಪ್ರೇಮಿಗಳಿಂದ ಆರೋಪ

Nov 04 2025, 12:15 AM IST
ಗಲೀಜು ನೀರಿನಿಂದ ಅಲ್ಲಿನ ಪ್ರಾಣಿ ಸಂಕುಲಕ್ಕೆ ಅಪಾಯವಾಗುವುದು ಕಟ್ಟಿಟ್ಟ ಬುತ್ತಿಯಾಗಿದೆ. ಶೌಚಗೃಹದ ನೀರನ್ನು ಸಹ ಇದೇ ಹಳ್ಳಕ್ಕೆ ಬಿಡುತ್ತಿರುವುದರಿಂದ ಕಾಡು ಪ್ರಾಣಿಗಳಿಗೆ ಇದು ಮಾರಕವಾಗಿದೆ. ಈ ವಿಷಯ ಗೊತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಪರಿಸರವಾದಿಗಳು ಆರೋಪ ಮಾಡಿದ್ದಾರೆ.

ಬೆಂಗ್ಳೂರಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ರೇಪ್‌ ಆರೋಪ!

Nov 03 2025, 10:01 AM IST

ಬೀದಿ ನಾಯಿಯೊಂದರ ಮೇಲೆ ವಿಕೃತ ಕಾಮಿಗಳು ಸಾಮೂಹಿಕ ಅತ್ಯಾ*ರ ಎಸೆಗಿದ ಆರೋಪದಡಿ ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕನಾಯಕನಹಳ್ಳಿಯ ಅಪಾರ್ಟ್‌ಮೆಂಟ್‌ವೆಂದರ ನಿವಾಸಿ ದಿತಿಪ್ರಿಯಾ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್‌

ದೇವರಾಜ ಅರಸು ಪ್ರತಿಮೆ ಅನಾವರಣಕ್ಕೆ ವಿಳಂಬ ನೀತಿ: ಆರೋಪ

Nov 02 2025, 02:00 AM IST
ಡಿ. ದೇವರಾಜ್ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟ ದೊರೆ. ಹುಣಸೂರನ್ನು ಬಿಟ್ಟರೆ ಮೈಸೂರು ಭಾಗದಲ್ಲಿ ಎಲ್ಲಿಯೂ ಅರಸು ಪ್ರತಿಮೆ ಇಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಸು ಪ್ರತಿಮೆ ನಿರ್ಮಾಣಕ್ಕೆ 92 ಲಕ್ಷ ರೂ. ಅನುದಾನ ಕೊಟ್ಟರು. ಪ್ರತಿಮೆಯೂ ನಿರ್ಮಾಣ ಕೂಡಾ ಆಗಿದೆ.

ಚಿಕ್ಕನಾಯಕನಹಳ್ಳಿ ಪುರಸಭೆ ಹಣ ದುರುಪಯೋಗ: ಸದಸ್ಯರ ಆರೋಪ

Nov 01 2025, 02:15 AM IST
ಸದಸ್ಯೆ ಉಮಾ ಪರಮೇಶ್, ಪುರಸಭೆಯಲ್ಲಿ ಸದಸ್ಯರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಅವರ ಮನಸ್ಸಿಗೆ ಬಂದಂತೆ ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಕ್ಲಿನಿಕ್‌ಗೆ ಜಾಗ ಗುರುತಿಸದೇ ದ್ವೇಷದ ರಾಜಕಾರಣ ಆರೋಪ

Oct 31 2025, 02:30 AM IST
ನಮ್ಮ ಕ್ಲಿನಿಕ್‌ನ್ನು ದನದ ಮಾರುಕಟ್ಟೆ ಹತ್ತಿರ ಸ್ಥಾಪಿಸುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು 2 ತಿಂಗಳಿಂದ ಪಾಲಿಕೆಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಗಣನೆಗೆ ತೆಗೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಪ್ಕತಿಪಕ್ಷ ಆರೋಪಿಸಿತು.

ವಿದ್ಯುತ್ ಬಿಲ್ ಕಟ್ಟುವಂತೆ ಅಂಧ ವೃದ್ಧೆ ಮೇಲೆ ಸೆಸ್ಕ್‌ ಅಧಿಕಾರಿಗಳಿಂದ ಹಲ್ಲೆ ಆರೋಪ

Oct 31 2025, 01:15 AM IST
ವಿದ್ಯುತ್ ಬಿಲ್ ಸುಮಾರು 5 ಸಾವಿರ ಬಂದಿದ್ದು, ವಿದ್ಯುತ್ ಬಿಲ್ ಕಟ್ಟಬೇಕು, ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತೇವೆ ಎಂದು ಸೆಸ್ಕ್‌ ಅಧಿಕಾರಿಗಳು ಹೇಳಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾ

ಮತಾಂತರ ನಿರಾಕರಿಸಿದ್ದಕ್ಕೆ ವ್ಯಕ್ತಿಯ ಕೊಲೆ: ಆರೋಪ

Oct 30 2025, 02:15 AM IST
ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ, ನಾಗರಾಜ ಲಕ್ಕುಂಡಿ ನೇತೃತ್ವದಲ್ಲಿ ಬುಧವಾರ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved