• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ

Sep 19 2025, 01:04 AM IST

2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಮಾಡಿರುವ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ, ಆಧಾರ ರಹಿತ ಎಂದು ಕರೆದಿದೆ.   

ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ

Sep 19 2025, 01:01 AM IST
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.

ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ

Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.

ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ

Sep 19 2025, 01:00 AM IST

 ಅದಾನಿ ಕಂಪನಿ ವಿರುದ್ಧ ವರದಿ ಪ್ರಕಟಿಸಿದ್ದ ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯ ವಾದವನ್ನುಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ತಿರಸ್ಕರಿಸಿದೆ. ‘ಅದಾನಿ ಕಂಪನಿ ಮತ್ತು ಅದರ ಮುಖ್ಯಸ್ಥ ಗೌತಮ್ ಅದಾನಿ ಅವರು ಯಾವುದೇ ಅಕ್ರಮ ನಡೆಸಿಲ್ಲ’ ಎಂದು ಕ್ಲೀನ್‌ಚಿಟ್‌ ನೀಡಿದೆ.

ಅಧಿಕಾರ ದುರ್ಬಳಸಿ ಎಫ್‌ಐಆರ್‌ ದಾಖಲು: ಆರೋಪ

Sep 17 2025, 01:05 AM IST
ಮಾಗಡಿ: ಹಿಂದಿನ ಚಾಳಿ ಎಫ್ಐಆರ್ ಸಂಸ್ಕೃತಿಯನ್ನು ಶಾಸಕ ಬಾಲಕೃಷ್ಣ ಮುಂದುವರಿಸುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಎಂ. ಎನ್.ಮಂಜುನಾಥ್ ಆರೋಪಿಸಿದರು.

ಶೇ.40 ಕಮಿಷನ್‌ ಆರೋಪ : ನ್ಯಾ. ದಾಸ್‌ ವರದಿ ಪರಿಶೀಲನೆಗೆ ಮತ್ತೊಂದು ಸಮಿತಿ

Sep 16 2025, 11:26 AM IST

ಶೇ.40 ಪರ್ಸೆಂಟ್‌ ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಲು  ಡಾ.ಸುಧೀರ್‌ ಕೃಷ್ಣ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.

ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ

Sep 16 2025, 12:03 AM IST
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.

ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ

Sep 16 2025, 12:03 AM IST
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.

ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ

Sep 15 2025, 01:00 AM IST
ಡಿವೈಎಸ್ಪಿ ಕಿರುಕುಳ‌ ಕೊಡುತ್ತಿದ್ದು ನನ್ನ ಸಾವಿಗೆ ಡಿವೈಎಸ್ಪಿ ಕಾರಣ ಎಂದು ಕ್ರೀಡಾ ತರಬೇತುದಾರ ಚಂದನ್‌ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಸಮಾನತೆ ನೆಪದಲ್ಲಿ ಸಿಎಂ ಮತಾಂತರಕ್ಕೆ ಪ್ರಚೋದನೆ: ಮುತಾಲಿಕ್ ಆರೋಪ

Sep 15 2025, 01:00 AM IST
ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲವೆಂಬ ಕಾರಣವೊಡ್ಡಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 123
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved