• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿ ಶಿಕ್ಷಕಿ ಸಾವು<bha>;</bha> ಪತಿ ಆರೋಪ

Dec 28 2023, 01:45 AM IST
ದೇವಸಮುದ್ರ ವ್ಯಾಪ್ತಿಯ ಲೋಟಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ, ಮೃತ ಪಟ್ಟಿರುವ ಶಿಕ್ಷಕಿ ಪವಿತ್ರ(30) ಮೂಲತಃ ಚಿಕ್ಕಮಂಗಳೂರಿನ ತರೀಕೆರೆ ಮೂಲದವರು.

ಕಬ್ಬು ಬೆಳೆಗಾರರಿಗೆ ನಕಲಿ ರಸಗೊಬ್ಬರ ಪೂರೈಕೆ: ಆರೋಪ

Dec 27 2023, 01:31 AM IST
ಪೋಟ್ಯಾಷ್‌ ರಸಗೊಬ್ಬರದಲ್ಲಿ ಶೇ. 60ರಷ್ಟು ಪೋಟ್ಯಾಷ್‌ ಅಂಶ ಇರಬೇಕು, ಆದರೆ ಇದರಲ್ಲಿ ಶೇ. 26.4ರಷ್ಟು ಪೋಟ್ಯಾಷ್‌ ಇದೆ. ಶೇ. 45.8ರಷ್ಟು ಯೂರಿಯಾ ರಸಗೊಬ್ಬರ ಮಿಶ್ರಣ ಮಾಡಿದ್ದಾರೆ.

ಉದ್ದೇಶಪೂರ್ವಕ ಹಿಜಾಬ್‌ ವಿಷಯ ಮುನ್ನೆಲೆಗೆ: ಜೋಶಿ ಆರೋಪ

Dec 26 2023, 01:31 AM IST
ಭಾರತದಲ್ಲಿ ಎಲ್ಲೂ ಹಿಜಾಬ್‌ ನಿಷೇಧ ಆಗಿಲ್ಲ. ಕೇವಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಹಿಜಾಬ್‌ ಧರಿಸದಂತೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ

Dec 24 2023, 01:45 AM IST
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ

ದೌರ್ಜನ್ಯ ಆರೋಪ: ಶಹಾಪುರ ಪೌರಕಾರ್ಮಿಕರ ಧರಣಿ

Dec 21 2023, 01:15 AM IST
ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೇಳಲು ಮುಂದಾದ ಪೌರ ಕಾರ್ಮಿಕರಿಗೆ ಬೇರೆ ಕಡೆ ನಿಯೋಜನೆ ಶಿಕ್ಷೆ ನೀಡುವ ಮೂಲಕ ಅಧಿಕಾರಿ ವರ್ಗ ಪೌರಕಾರ್ಮಿಕರ ಮೇಲೆ ದರ್ಪ ಮೆರೆದಿದ್ದರೆಂದು ಆರೋಪಿಸಿ, ರಾಜ್ಯ ಪೌರಕಾರ್ಮಿಕರ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನಗರಸಭೆ ಮುಂದೆ ಬುಧವಾರ ಬೆಳ್ಳಂಬೆಳಗ್ಗೆಯಿಂದ ಧರಣಿ ಆರಂಭಿಸಲಾಯಿತು.

ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪ

Dec 17 2023, 01:46 AM IST
ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ ಅರ್ಥವಾಗುವ ಮುಂಚೆಯೇ ಪ್ರತಾಪ್ ಸಿಂಹ ಕಚೇರಿ ಮುಂದೆ ಪ್ರತಿಭಟನೆ ಹೇಗೆ ಮಾಜಿ ಸಚಿವ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಬಿಎಸ್ಎಸ್ಕೆ ಕುರಿತು ರೈತ ಸಂಘದ ಆರೋಪ ಸತ್ಯಕ್ಕೆ ದೂರ

Dec 17 2023, 01:45 AM IST
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಶುಕ್ರವಾರ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇಲ್ಲ ಸಲ್ಲದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕಾರ್ಖಾನೆಯ ನಾಲ್ಕು ನಿರ್ದೇಶಕರು ಸ್ಪಷ್ಟಿಕರಣ ನೀಡಿದ್ದಾರೆ.

ಎಳನೀರು ಖರೀದಿಯಲ್ಲಿ ವಂಚನೆ: ಆರೋಪ

Dec 16 2023, 02:00 AM IST
ಎಳನೀರು ಖರೀದಿಯಲ್ಲಿ ದಲ್ಲಾಳಿ ಹಾಗೂ ವರ್ತಕರಿಂದ ರೈತರಿಗೆ ಭಾರೀ ವಂಚನೆ: ಆರೋಪಶಾಸಕ ಕೆ.ಎಂ.ಉದಯ್‌ರಿಂದ ಮೋಸಕ್ಕೆ ಕಡಿವಾಣ ಹಾಕುವ ಭರವಸೆ

ದಾಳಿ ಆರೋಪಿ ಲಲಿತ್‌,ಟಿಎಂಸಿ ಮಧ್ಯೆ ನಂಟು:ಬಿಜೆಪಿ ಆರೋಪ

Dec 16 2023, 02:00 AM IST
ಸಂಸತ್ತಿನಲ್ಲಿ ನಡೆದ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ಪಶ್ಚಿಮ ಬಂಗಾಳದ ಕೋಲ್ಕತಾ ನಿವಾಸಿ ಲಲಿತ್‌ ಮೋಹನ್‌ ಝಾ, ಟಿಎಂಸಿ ಶಾಸಕ ತಪಸ್‌ ರಾಯ್‌ ಅವರೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳನ್ನು ಬಿಜೆಪಿ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಶಾಸಕ ಸಂಗಮೇಶ್ವರ್‌ ತೇಜೋವಧೆಗೆ ಬಿಜೆಪಿ, ಜೆಡಿಎಸ್‌ ಪ್ರಯತ್ನ: ಆರೋಪ

Dec 15 2023, 01:30 AM IST
ಭದ್ರಾವತಿಯಲ್ಲಿ ಬಿಜೆಪಿ, ಜೆಡಿಎಸ್‌ ಅಕ್ರಮ ದಂಧೆಗಳನ್ನು ಪೋಷಿಸುತ್ತಿವೆ. ವೈಯಕ್ತಿಕ ಜಗಳನ್ನು ಕೋಮುಗಲಭೆ ಎಂದು ಬಣ್ಣ ಕಟ್ಟಲು ಬಿಜೆಪಿ ವಿಫಲ ಪ್ರಯತ್ನ ನಡೆಸುತ್ತಿದೆ. ಈ ಹಿಂದೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆಯನ್ನು ಕೋಮುಗಲಭೆಗೆ ತಿರುಗಿಸಲು ಬಿಜೆಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಭದ್ರಾವತಿಗೆ ಬಂದಿದ್ದರು. ಆದರೆ, ಈ ಜಗಳ ಕೋಮು ಕಾರಣಕ್ಕೆ ನಡೆದ ಗಲಭೆಯಲ್ಲ ಎಂದು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್‌ಕುಮಾರ್ ಅವರೇ ತನಿಖಾ ವರದಿ ಸಲ್ಲಿಸಿದ್ದರು ಎಂದು ತಿಳಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved