• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದು ನಿಂದನೆ ಆರೋಪ: ಶಾಲೆ ವಿರುದ್ಧ ಪೋಷಕರ ದೂರು

Feb 12 2024, 01:31 AM IST
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ಧ ಆಡಳಿತ ಮಂಡಳಿ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಅವಹೇಳನ ಆರೋಪ; ಹಿಂದು ಸಂಘಟನೆಗಳ ಮುತ್ತಿಗೆ, ಶಿಕ್ಷಕಿ ಅಮಾನತಿಗೆ ಗಡುವು

Feb 11 2024, 01:45 AM IST
ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದ ವಿರುದ್ಧ ಪೋಷಕರು, ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕೆಂಪಣ್ಣ ಆರೋಪ ತನಿಖೆ ಮಾಡ್ತೀರಾ? ಕುರ್ಚಿ ಬಿಡ್ತೀರಾ?: ಕೋಟ ಪ್ರಶ್ನೆ

Feb 10 2024, 01:48 AM IST
ಮುಖ್ಯಮಂತ್ರಿಗಳೇ ನಿಮಗೆ ಕನಿಷ್ಠ ಆಡಳಿತಾತ್ಮಕ ಜವಾಬ್ದಾರಿ ಇದ್ದರೆ, ಆತ್ಮಾಭಿಮಾನ ಇದ್ದರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೆವು ಎಂಬ ಕಲ್ಪನೆ ಇದ್ದರೇ, ಕೆಂಪಣ್ಣ ಆರೋಪದ ಬಗ್ಗೆ ತಕ್ಷಣ ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆಗೆ ಆದೇಶ ಮಾಡಿ ಎಂದು ಕೋಟ ಸವಾಲು ಹಾಕಿದ್ದಾರೆ.

ಅತ್ಯಾಚಾರ ಯತ್ನ ಆರೋಪ: ಕೊರಿಯೋಗ್ರಾಫರ್ ಸೆರೆ

Feb 10 2024, 01:46 AM IST

ಡ್ಯಾನ್ಸ್ ಮಾಸ್ಟರ್ ಒಬ್ಬ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ತಾಲ್ಲೂಕಿನ ಆಲ್ದೂರು ಪಟ್ಟಣದಲ್ಲಿ ಗುರುವಾರ ನಡೆದಿದೆ.

ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ

Feb 10 2024, 01:46 AM IST
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೈಂದೂರನ್ನು ಬರಪೀಡಿತ ಪಟ್ಟಿಗೆ ಸೇರಿಸದೆ ಸರ್ಕಾರದಿಂದ ಅನ್ಯಾಯ: ಗಂಟಿಹೊಳೆ ಆರೋಪ

Feb 09 2024, 01:48 AM IST
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆ ವ್ಯವಸ್ಥಿತಗೊಳಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಪಿಡಿಓಗಳೊಂದಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸಭೆ ನಡೆಸಿದರು.

15ನೇ ಹಣಕಾಸಿನ ಅನುದಾನ ಹಂಚಿಕೆಯಾಗಿಲ್ಲ: ಭೈರೇಶ್‌ ಆರೋಪ

Feb 08 2024, 01:37 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಪಂಚಾಯಿತಿಗೆ ಸರ್ಕಾರದಿಂದ ಬಂದ ೧೫ ನೇ ಹಣಕಾಸಿನಲ್ಲಿನ ೧೩ ಕೋಟಿ ರು.ಗಳಲ್ಲಿ ಬಿಡಿಗಾಸನ್ನು ನೀಡದೆ, ಇಡೀ ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯಕ್ಕೆ ತೀವ್ರ ಅನ್ಯಾಯ ಮಾಡಿದ್ದಾರೆ.

ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್‌: ಕುಂಪಲ ಆರೋಪ

Feb 08 2024, 01:30 AM IST
ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಹಾಲಿನ ಪ್ರಮಾಣ ನಿತ್ಯ 10 ಲಕ್ಷ ಲೀಟರ್‌ ಕುಸಿತ: ಆರೋಪ

Feb 07 2024, 01:50 AM IST
ಕಾಂಗ್ರೆಸ್‌ ಸರ್ಕಾರದ ಧೋರಣೆಯಿಂದಾಗಿ ಜನಗಳು ಮಾತ್ರವಲ್ಲ, ಜಾನುವಾರುಗಳೂ ಈ ಸರ್ಕಾರಕ್ಕೆ ಶಾಪ ಹಾಕುತ್ತಿವೆ ಎಂದು ಪ್ರತಿಭಟನಾಕರರು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ

Feb 07 2024, 01:48 AM IST
ಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 115
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved