• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗರು ರಾಜ್ಯದ ಬೊಕ್ಕಸ ಕೊಳ್ಳೆ ಹೊಡೆದಿದ್ದಾರೆ : ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ

Feb 22 2025, 12:46 AM IST

 ಕೊರೋನ ಕಾಲದಲ್ಲಿ ಬಿಜೆಪಿಗರು ರಾಜ್ಯದ ಬೊಕ್ಕಸವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ

Feb 21 2025, 11:47 PM IST
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.

₹180 ಕೋಟಿ ನಿಧಿ ಬಗ್ಗೆ ಮತ್ತೆ ಸ್ಫೋಟಕ ಆರೋಪ : ಭಾರತಕ್ಕೆ ಬೈಡೆನ್‌ ನೀಡಿದ್ದು ಕಿಕ್‌ಬ್ಯಾಕ್‌ - ಟ್ರಂಪ್‌ ಬಾಂಬ್‌

Feb 21 2025, 11:46 PM IST

 ಸ್ಫೋಟಕ ಆರೋಪ ಮಾಡಿದ ಮರುದಿನವೂ ವಾಗ್ದಾಳಿ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಕಿಕ್‌ಬ್ಯಾಕ್ ಸ್ಕೀಂ’ (ಲಂಚದ ಯೋಜನೆ) ಎಂದು ಹೇಳಿದ್ದಾರೆ. ಅಲ್ಲದೆ, ‘ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ’ ಎಂದಿದ್ದಾರೆ.

ಮೋದಿ ಸೋಲಿಸಲು ಬೈಡೆನ್‌ ಸರ್ಕಾರ ಯತ್ನಿಸಿತ್ತು :ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಸ್ಫೋಟಕ ಆರೋಪ

Feb 21 2025, 12:47 AM IST

 ಈ ಹಿಂದಿನ ಜೋ ಬೈಡೆನ್‌ ಆಡಳಿತವು ಭಾರತದಲ್ಲಿ ‘ಬೇರೊಬ್ಬರನ್ನು ಆಯ್ಕೆ ಮಾಡುವ’ ಪ್ರಯತ್ನ ನಡೆಸುತ್ತಿತ್ತು ಎಂಬ ಶಂಕೆ ಇದೆ’ ಎಂದಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಸೋಲಿಸಲು ಬೈಡೆನ್‌ ಯತ್ನಿಸಿದ್ದರು ಎಂದು ಟ್ರಂಪ್‌ ಪರೋಕ್ಷವಾಗಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮತ್ತೊಬ್ಬ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

Feb 17 2025, 12:35 AM IST
ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಗಳ ಸುದ್ದಿಗಳು ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಬಾಣಂತಿ ಸಾವು ಪ್ರಕರಣ ವರದಿಯಾಗಿದೆ.

ವಿರೋಧ ವಿಪಕ್ಷಗಳಿಂದ ಸುಳ್ಳು ಆರೋಪ: ಪರಮೇಶ್ವರ್‌

Feb 17 2025, 12:33 AM IST
ಚಳ್ಳಕೆರೆ ಮಾರ್ಗವಾಗಿ ಮೊಳಕಾಲ್ಮೂರುಗೆ ರಾಜ್ಯದ ಗೃಹಸಚಿವ ಜಿ.ಪರಮೇಶ್ವರ್ ಹೋಗುವ ಸಂದರ್ಭದಲ್ಲಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಗೇಟ್ ಬಳಿ ಅವರನ್ನು ಸ್ವಾಗತಿಸಲಾಯಿತು.

ಪುಲ್ವಾಮಾ ದಾಳಿ ಬಿಜೆಪಿ ರಾಜಕೀಯ ಷಡ್ಯಂತ್ರ: ದಿನೇಶ್ ಶೆಟ್ಟಿ ಆರೋಪ

Feb 16 2025, 01:45 AM IST
ಆರು ವರ್ಷಗಳ ಹಿಂದೆ ದೇಶದ ಸೈನಿಕರನ್ನು ಗುರಿಯಾಗಿಟ್ಟುಕೊಂಡು ನಡೆದ ಪುಲ್ವಾಮಾ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗಗಳಲ್ಲೊಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆರೋಪಿಸಿದ್ದಾರೆ.

ಲೊಕ್ಕನಹಳ್ಳಿ ಗ್ರಾಪಂನಲ್ಲಿ ಕೋಟ್ಯತರ ರು.ಅವ್ಯವಹಾರ: ಆರೋಪ

Feb 15 2025, 12:30 AM IST
ಚಾಮರಾಜನಗರದಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮುಖಂಡರಾದ ರವಿ, ಕೃಷ್ಣಶೆಟ್ಟಿ, ಲಿಂಗರಾಜು, ಷಡಕ್ಷರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೇಸ್‌ ದಾಖಲಾದ 2 ತಿಂಗಳ ಬಳಿಕ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣ ತನಿಖೆ ಸಿಐಡಿಗೆ

Feb 14 2025, 12:32 AM IST
ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಭಯಾರಣ್ಯದೊಳಗೆ ವನ್ಯ ಪ್ರಾಣಿಗಳ ವಾಸಕ್ಕೆ ಭಂಗ: ಪರಿಸರಾಸಕ್ತರ ಆರೋಪ

Feb 14 2025, 12:30 AM IST
ಚಿಕ್ಕಮಗಳೂರು, ವನ್ಯ ಜೀವಿಗಳ ಆವಾಸ ಸ್ಥಾನ, ಹುಲಿ ಸಂರಕ್ಷಿತ ಪ್ರದೇಶವೂ ಆಗಿರುವ ಭದ್ರಾ ಅಭಯಾರಣ್ಯ ಇತ್ತೀಚಿನ ವರ್ಷಗಳಲ್ಲಿ ಅವುಗಳಿಗೆ ಪೂರಕವಾದ ಕೆಲಸಗಳಿಗಿಂತ ನಿರಾತಂಕ ವಾಸಕ್ಕೆ ಭಂಗ ತರುವ ಕೆಲಸಗಳಿಗೆ ಆದ್ಯತೆ ನೀಡುವ ಸ್ಥಳವಾಗುತ್ತಿದೆ ಎಂದು ಪರಿಸರಾಸಕ್ತರು ಆರೋಪಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 107
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved