• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಡಿಶಾ ಮೂಲದ ಖ್ಯಾತ ರ್‍ಯಾಪರ್‌ ಆತ್ಮಹತ್ಯೆ: ಮೃತನ ತಾಯಿ ಸೊಸೆ ವಿರುದ್ಧ ಕಿರುಕುಳ ಆರೋಪ

Feb 13 2025, 02:01 AM IST

 ಟೆಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ರಾಜಧಾನಿಯಲ್ಲಿ ಮತ್ತೊಂದು ಅದೇ ಮಾದರಿ ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ಮೂಲದ ಖ್ಯಾತ ರ್‍ಯಾಪರ್‌ ಅಪಾರ್ಟ್‌ಮೆಂಟ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿಯುವ ನೀರು ಕೊಡದೆ ಕಿರುಕುಳ ಆರೋಪ: ಚಿನ್ನಾಯಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Feb 13 2025, 12:47 AM IST
ಪಂಚಾಯ್ತಿ ಅಧ್ಯಕ್ಷೆ ಹರ್ಷಿತ ಫೆ.3ರಂದು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯ್ತಿಗೆ ಬಂದು ಪ್ರತಿಭಟನೆ ಏಕೆ ಮಾಡುತ್ತೀರಾ?, ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ನಿಮ್ಮ ಬಳಿ ಹಕ್ಕು ಪತ್ರವೇ ಇಲ್ಲ. ನಿಮಗೆ ಯಾವುದೇ ಆಧಾರ ಸಹ ಇಲ್ಲ. ಇನ್ನು ಮುಂದೆ ನೀವು ಗ್ರಾಪಂಗೆ ಬಂದು ಪ್ರತಿಭಟನೆ ಮಾಡುವಂತಿಲ್ಲ ಎಂದು ದಮ್ಕಿ ಹಾಕಿ ಹೆದರಿಸಿದ್ದಾರೆ.

ಅರೆಭಾಷೆ ಗೌಡರ ವಿರುದ್ಧ ಇಲ್ಲಸಲ್ಲದ ಆರೋಪ ಸರಿಯಲ್ಲ: ಸೂರ್ತಲೆ ಸೋಮಣ್ಣ

Feb 12 2025, 12:31 AM IST
ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.7ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ 9 ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ.

ಎಡದಂಡೆ ನಾಲೆ ಏರಿ ತಡೆಗೋಡೆ ನಿರ್ಮಿಸದೆ 4.78 ಕೋಟಿ ರು. ಲೂಟಿ: ಆರೋಪ

Feb 10 2025, 01:46 AM IST
ಪಾಂಡವಪುರ ತಾಲೂಕಿನ ತಿಬ್ಬನಹಳ್ಳಿಯ ಬಳಿ ಇತ್ತೀಚೆಗೆ ತಡೆಗೋಡೆ ಇಲ್ಲದ ವಿ.ಸಿ.ನಾಲೆಗೆ ಕಾರು ಬಿದ್ದು ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ಎಡದಂಡೆ ಮುಖ್ಯ ಕಾಲುವೆ ಅಧುನೀಕರಣದ ವೇಳೆ ಕೋಟ್ಯಂತರ ರು. ಅವ್ಯವಹಾರ ನಡೆದಿದೆ.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮೇಲೆ ಆರೋಪ ನೂರಕ್ಕೆ ನೂರು ಸುಳ್ಳು

Feb 10 2025, 01:46 AM IST
2019ರಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಅಂದಿನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಕುಮಾರ್ ಬಳಿ ಪೊಲೀಸರು ಹಣ ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್ ಮರು ತನಿಖೆಗೆ ಆದೇಶಿಸಿದೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ಹಿಂದೆ ಬಿಜೆಪಿ : ಕಾಂಗ್ರೆಸ್‌ ಆರೋಪ

Feb 10 2025, 01:45 AM IST
ಮೈಕ್ರೋ ಫೈನಾನ್ಸ್ ಮೂಲಕ ಬಡವರ ಜೀವ ತೆಗೆಯುವವರ ವಿರುದ್ಧ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿರುವುದಕ್ಕೆ ಬಿಜೆಪಿಯ ಒತ್ತಡ ಕಾರಣ ಎಂದು ಆಡಳಿತಾರೂಢ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಆಪಾದಿಸಿದ್ದಾರೆ.

ಸಾವಿರಾರು ಎಕರೆ ಜಮೀನು ಅಕ್ರಮ ಪರಭಾರೆ ಆರೋಪ

Feb 09 2025, 01:15 AM IST
ಈ ಹಿಂದಿನ ತಹಸೀಲ್ದಾರ್ ರೇಣುಕುಮಾರ್ ಅವಧಿಯಲ್ಲಿ ಸಾವಿರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಪ್ರತಿ ಎಕರೆ ಜಮೀನಿಗೆ ಲಕ್ಷಾಂತರ ರು. ಹಣ ಪಡೆದು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿದ್ದಾರೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ : ಬಂಧನ ಭೀತಿಯಿಂದ ಯಡಿಯೂರಪ್ಪ ಪಾರು

Feb 08 2025, 01:46 AM IST

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಸಿಐಡಿ ಪೊಲೀಸರು ನಡೆಸಿರುವ ತನಿಖೆಯನ್ನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. 

ಕಾಂಗ್ರೆಸ್ ಸರ್ಕಾರದಿಂದ ತನಿಖಾ ಸಂಸ್ಥೆಗಳ ನಿಯಂತ್ರಣ : ನಿಖಿಲ್ ಕುಮಾರಸ್ವಾಮಿ ಆರೋಪ

Feb 08 2025, 12:33 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಐಟಿ ಸೇರಿ ಎಲ್ಲಾ ತನಿಖಾ ಸಂಸ್ಥೆಗಳನ್ನು ನಿಯಂತ್ರಿಸುತ್ತಿದೆ. ಈ ಬಗ್ಗೆ ಮಾತನಾಡಲಾಗದ ಪರಿಸ್ಥಿತಿಯಲ್ಲಿ ತನಿಖಾ ಸಂಸ್ಥೆಯ ಮುಖ್ಯಸ್ಥರು ಇದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದರು.

ಗ್ಯಾರಂಟಿ ಯೋಜನಾ ಸಮಿತಿ ವಿರುದ್ಧ ರೇವಣ್ಣ ಆರೋಪ ನಿರಾಧಾರ

Feb 08 2025, 12:33 AM IST
ಶಾಸಕ ಎಚ್.ಡಿ.ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕಿನಲ್ಲಿ ಗ್ಯಾರಂಟಿ ಯೋಜನಾ ಸಮಿತಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಕೆಲವು ಜನರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂಬುದಾಗಿ ಆರೋಪ ಮಾಡಿರುವುದು ನಿರಾಧಾರವಾಗಿದ್ದು, ರೇವಣ್ಣ ಅವರಿಗೆ ಮಾಹಿತಿ ಕೊರತೆಯಿಂದ ಈ ಹೇಳಿಕೆ ನೀಡಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 107
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved