• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಲಭೆ ಸೃಷ್ಟಿಗೆ ಹರೀಶ ಯತ್ನ; ಆರೋಪ: ದಿನೇಶ ಕೆ.ಶೆಟ್ಟಿ

Sep 07 2025, 01:00 AM IST
ಸಾಮರಸ್ಯದಿಂದಿರುವ ದಾವಣಗೆರೆ ಮಹಾನಗರ ಶಾಂತವಾಗಿರುವುದು ಬಿಜೆಪಿಯವರಿಗೆ ಇಷ್ಟವಿಲ್ಲದಂತಿದ್ದು, ಎಲ್ಲಾ ಜಾತಿ-ಧರ್ಮೀಯರು ಸಹೋದರರಂತೆ ಸಹಬಾಳ್ವೆ ನಡೆಸುತ್ತಿರುವುದನ್ನು ಸಹಿಸಲಾಗದೇ ಹರಿಹರ ಶಾಸಕ ಬಿ.ಪಿ.ಹರೀಶ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಆರೋಪಿಸಿದರು.

* ಕಡಿಮೆ ತೆರಿಗೆ ಪಾವತಿಸಿದ ಆರೋಪ : ಬ್ರಿಟನ್‌ ಉಪಪ್ರಧಾನಿ ರಾಜೀನಾಮೆ

Sep 06 2025, 01:00 AM IST
ಮನೆ ಖರೀದಿ ವೇಳೆ ಅಗತ್ಯದಷ್ಟು ತೆರಿಗೆ ಕಟ್ಟದ ಆರೋಪದ ಹಿನ್ನೆಲೆಯಲ್ಲಿ ಬ್ರಿಟನ್‌ ಉಪ ಪ್ರಧಾನಿ ಆ್ಯಂಜೆಲಾ ರೈನರ್‌ ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಉಪಪ್ರಧಾನಿಯಾಗಿದ್ದುಕೊಂಡು ತೆರಿಗೆ ತಪ್ಪಿಸಿದ ಹಿನ್ನೆಲೆಯಲ್ಲಿ ನೈತಿಕತೆ ಕಾರಣದಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಿಎಸ್‌ಎಸ್‌ಕೆ ಪುನಾರಂಭಕ್ಕೆ ಖಂಡ್ರೆ ಅಡ್ಡಗಾಲು: ಕಲ್ಲೂರ್‌ ಗಂಭೀರ ಆರೋಪ

Sep 05 2025, 01:00 AM IST
ಸಾಲ ಕೊಡಲು ಕೇಂದ್ರ ಸರ್ಕಾರ ಮುಂದಾದರೂ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಕೊಡಿಸುವಲ್ಲಿ ನಿರ್ಲಕ್ಷ ಒಂದೆಡೆಯಾದರೆ ಇನ್ನೊಂದೆಡೆ ಕಾರ್ಖಾನೆ ಗುತ್ತಿಗೆ ಪಡೆದು ಮತ್ತೇ ಕಬ್ಬು ನುರಿಸುವ ಹಂಗಾಮು ಆರಂಭಿಸಲು ಮುಂದೆ ಬರುವವರಿಗೂ ಅಡ್ಡಗಾಲು ಹಾಕಿ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ ಎಂದು ಕಾರ್ಖಾನೆಯ ಅಧ್ಯಕ್ಷ ಸುಭಾಷ ಕಲ್ಲೂರ್‌ ಆರೋಪಿಸಿದರು.

ಶಾಸಕರ ವಿರುದ್ಧ ಸಂತೋಷ್ ಆರೋಪ ನಿರಾಧಾರ

Sep 05 2025, 01:00 AM IST
ಶಾಸಕರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಅವರು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಹಗರಣದ ತನಿಖೆಗೆ ಶಾಸಕರೇ ಒತ್ತಾಯಿಸಿದ್ದರು, ಆಶ್ರಯ ಯೋಜನೆಯ 94 ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಕುರಿತು ವರದಿಯಾದ ನಂತರ, ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಅವರು ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ತಾಲೂಕು ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಬೇಕಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕರು ಆಗಲೇ ಸೂಚಿಸಿದ್ದಾರೆ ಎಂದು ಹೇಳಿದರು.

ದಲಿತರ ಮೇಲೆ ಹಲ್ಲೆ, ಜಾತಿನಿಂದನೆ ಆರೋಪ: ದೂರು

Sep 04 2025, 01:00 AM IST
ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಕೊಂಗಂಡಿ ಗ್ರಾಮದಲ್ಲಿ ಇರುವ ಸರ್ಕಾರಿ ಜಮೀನು ಸರ್ವೇ ನಂ: 12/6 ರ 3 ಗುಂಟೆ ಜಾಗೆಯಲ್ಲಿರುವ ಸರ್ಕಾರಿ ಬಾವಿ ಮುಚ್ಚಿ, ಜಮೀನು ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಭೋವಿ ನಿಗಮದಲ್ಲಿ ಶೇ.60 ಕಮಿಷನ್‌: ವಿಡಿಯೋ ಬಿಡುಗಡೆಗೊಳಿಸಿ ಆರೋಪ

Sep 02 2025, 07:38 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಶೇ.60 ರಷ್ಟು ‘ಪರ್ಸೆಂಟೇಜ್‌’ಗೆ ಬೇಡಿಕೆ ಇಟ್ಟ ನಿಗಮದ ಅಧ್ಯಕ್ಷ ರವಿಕುಮಾರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ವೆಂಕಟೇಶ್ ಮೌರ್ಯ ಆಗ್ರಹಿಸಿದರು.

ಹಿಂದೂ ಧರ್ಮ ಒಡೆಯುವ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್‌ ಆರೋಪ

Sep 02 2025, 01:01 AM IST
ಧರ್ಮಸ್ಥಳದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾದ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿದರು.

ರೈತರ ಸಮಸ್ಯೆ ಬಗೆಹರಿಸುವಲ್ಲಿ ಮೆಸ್ಕಾಂ ವಿಫಲ: ಜನಸಂಪರ್ಕ ಸಭೆಯಲ್ಲಿ ಆರೋಪ

Sep 01 2025, 01:04 AM IST
ಬೀರೂರು, ಕಳೆದ ಹಲವಾರು ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವ ಸಮಸ್ಯೆಗೂ ಮುಕ್ತಿ ನೀಡದ ಇಂತಹ ಸಭೆಗಳನ್ನು ನಡೆಸಬಾರದು ಎಂದು ರೈತರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ

Sep 01 2025, 01:03 AM IST
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.

ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

Aug 31 2025, 02:00 AM IST
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ‌ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved