• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರ ಮೇಲಿನ ನೇರ ದಾಳಿ: ಆರೋಪ

Apr 05 2025, 12:47 AM IST
ವಕ್ಫ್ ತಿದ್ದುಪಡಿ ಮಸೂದೆ-2024 ವಿರೋಧಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ನಗರದ ಹಳೇ ಪಿ.ಬಿ. ರಸ್ತೆಯ ಮದೀನಾ ಮಸೀದಿ ಸಮೀಪ ಶುಕ್ರವಾರ ಪ್ರತಿಭಟಿಸಲಾಯಿತು. ಅಲ್ಲದೇ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ-2025 ವಿರುದ್ಧ ಘೋಷಣೆ ಕೂಗಿದರು.

ರೇಷನ್ ಅಂಗಡಿಗಳಲ್ಲಿ ಅಕ್ಕಿ ‘ನೋ ಸ್ಟಾಕ್’: ವೇದವ್ಯಾಸ್‌ ಕಾಮತ್‌ ಆರೋಪ

Apr 02 2025, 01:06 AM IST
ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡದೇ ರೇಷನ್ ಅಂಗಡಿಗಳ ಬಾಗಿಲಿಗೆ ‘ನೋ ಸ್ಟಾಕ್’ ಬೋರ್ಡ್ ಹಾಕಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಆರೋಪಿಸಿದ್ದಾರೆ.

ಕಾವೇರಿ ನದಿ ಒತ್ತುವರಿ ಆರೋಪ; ಸರ್ವೇ ನಡೆಸಿ ಹದ್ದುಬಸ್ತು ಗುರುತಿಸಿದ ಅಧಿಕಾರಿಗಳು

Apr 02 2025, 01:04 AM IST
ಪಟ್ಟಣ ಸಮೀಪದ ಬಂಗಾರದೊಡ್ಡಿ ನಾಲೆ ಬಳಿ ಕಾವೇರಿ ನದಿಯನ್ನು ಒತ್ತುವರಿ ಮಾಡಿ ಅನ್ಯಕ್ರಾಂತ ಮಾಡಿಸದೆ ಹಾಗೂ ನದಿ, ನಾಲೆ ಬಫರ್‌ಜೋನ್ ಬಿಡದೆ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದು ಜೊತೆಗೆ ಈಗಾಗಲೇ ಕಟ್ಟಡಗಳು ತಲೆಯತ್ತಿ ರೆಸಾರ್ಟ್, ಹೋಂ ಸ್ಟೇ ಯಂತಹ ಚಟುವಟಿಕೆಗಳು ನಡೆಯುತ್ತಿವೆ.

ಪೊಲೀಸರ ಥಳಿತದಿಂದ ಯುವಕನ ಸಾವು; ಆರೋಪ

Apr 02 2025, 01:03 AM IST
ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಮುಂದೆ ಶಾಸಕ ಡಾ.ಶಿವರಾಜ ಪಾಟೀಲ್‌ ನೇತೃತ್ವದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗದಲ್ಲಿ ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯದ ಆರೋಪ

Apr 02 2025, 01:03 AM IST
ಕಳ್ಳಿಹಟ್ಟಿ ಗ್ರಾಮದ 22 ವರ್ಷದ ಮಹಿಳೆ ಶಾಂತಮ್ಮ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಭೋವಿ ಕ್ರಿಯಾ ಸಮಿತಿ ನೇತೃತ್ದವಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಾವೇರಿ ಹಾಲು ಉತ್ಪಾದಕ ಮಂಡಳಿಯಿಂದ ರೈತರಿಗೆ ದೋಖಾ: ಆರೋಪ

Apr 02 2025, 01:02 AM IST
ಯಾರಿಗೂ ತಿಳಿಯದಂತೆ ಹಾಲಿನ ದರ ಇಳಿಕೆ ಮಾಡಿ ಇದೀಗ ಎಲ್ಲರಿಗೂ ಗೊತ್ತಾಗುವಂತೆ ಹಾಲಿನ ಮಾರಾಟ ₹4 ಏರಿಕೆ ಮಾಡಿ ಈ ಹಣವನ್ನು ರೈತರಿಗೆ ನೀಡುವುದಾಗಿ ಮೋಸದಾಟ ನಡೆಸುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಕನ್ನಡಿಗರ ಹಕ್ಕು ಕಬಳಿಸಿದ ಶಾಸಕ ಪ್ರಭು ಚವ್ಹಾಣ್‌: ಸೋಮನಾಥ ಮುಧೋಳ ಆರೋಪ

Apr 02 2025, 01:00 AM IST
ಪ್ರಭು ಚವ್ಹಾಣ್‌ ಅವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ತನ್ನ ಪ್ರಭಾವ ಬಳಸಿ ಇಲ್ಲಿಯ ತಹಸೀಲ್ದಾರರ ಮೂಲಕ ತನ್ನ ಹಾಗೂ ತನ್ನ ಕುಟುಂಬಸ್ಥರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಸೋಮನಾಥ ಮುಧೋಳಕರ್‌ ಆರೋಪಿಸಿದರು.

ಹೊಸ ಪಕ್ಷ ಕಟ್ತಾರಾ ಶಾಸಕ ಯತ್ನಾಳ್‌ : ಯಡಿಯೂರಪ್ಪ ಮೇಲೆ ನೇರ ಆರೋಪ ಮಾಡಿ ಸವಾಲು

Mar 30 2025, 03:08 AM IST

‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು  

ಓಲಾ, ಉಬರ್‌ ಸೇವೆ- ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ : ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ

Mar 28 2025, 12:35 AM IST

ಓಲಾ, ಉಬರ್‌ನಂಥ ಟ್ಯಾಕ್ಸಿ ಸೇವೆಗಳ ಕುರಿತು ಕ್ಯಾಬ್‌ ಚಾಲಕರು ಮತ್ತು ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಕಾಂಗ್ರೆಸ್ ವೈಫಲ್ಯ ಮುಚ್ಚಿಕೊಳ್ಳಲು ಶಾಸಕರ ಅಮಾನತು: ಡಾ. ಲಮಾಣಿ ಆರೋಪ

Mar 28 2025, 12:30 AM IST
ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸಮೀಪ ಶಿಗ್ಲಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 118
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved