• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರನ್ಯಾ ಕೇಸ್‌: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ - ಚಿನ್ನ ವಿಲೇವಾರಿಗೆ ನೆರವು ನೀಡಿದ ಆರೋಪ

Mar 27 2025, 08:10 AM IST

ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿದೆ.

ಡಿಕೆಶಿ ಹೇಳಿದ್ದು ಕಾಂಗ್ರೆಸ್ಸಿನ ಹೃದಯದ ಮಾತು: ಆರೋಪ

Mar 26 2025, 01:35 AM IST
ಕೊಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಕಿಸೆಯಲ್ಲಿ ಸದಾ ಸಂವಿಧಾನದ ಪುಸ್ತಕ ಹಿಡಿದು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾವೇ ಸಂವಿಧಾನ ರಕ್ಷಕರು ನಾವು ಇರುವುದರಿಂದಲೇ ದಲಿತರು ಮತ್ತು ಹಿಂದುಳಿದ ವರ್ಗದವರ ಮನೆಯಲ್ಲಿ ಬೆಳಕಾಗುತ್ತಿದೆ ಎನ್ನುತ್ತಿದ್ದಾರೆ. ಅದೇ ಪಕ್ಷದದ ಉಪಮುಖ್ಯಮಂತ್ರಿ ಡಿಕೆಶಿ ಸಂವಿಧಾನ ಬದಲಾಯಿಸಿಯಾದರೂ ಮುಸಲ್ಮಾನರಿಗೆ ಗುತ್ತಿಗೆ ಕೊಡುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ ಎಂದು ಬಿಜೆಪಿ ಮುಖಂಡ ಪುಣ್ಯಪಾಲ್ ಹೇಳಿದರು.

ರಂಗಾಪುರ ಗ್ರಾಪಂ ಮೇಲಿನ ಆರೋಪ ನಿರಾಧಾರ: ಅಧ್ಯಕ್ಷ ವಿಶ್ವನಾಥ್‌ ಸ್ಪಷ್ಟನೆ

Mar 23 2025, 01:30 AM IST
ಕಳೆದ ಎರಡು ದಿನಗಳ ಹಿಂದೆ ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಮುಂಭಾಗ ಕೆಲ ಸದಸ್ಯರು ಸೇರಿಕೊಂಡು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಆರೋಪ ಹೊರಿಸಿ ಪ್ರತಿಭಟನೆ ನಡೆಸಿರುವುದು ನಿರಾಧಾರವಾಗಿದ್ದು, ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಅವ್ಯವಹಾರ, ಕಳ್ಳತನ ನಡೆದಿಲ್ಲ ಎಂದು ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ್ ಸ್ಪಷ್ಟನೆ ನೀಡಿದರು.

ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

Mar 22 2025, 02:05 AM IST

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಶಿಕ್ಷಣ ಇಲಾಖೆಯವರ ಲೋಪದಿಂದ ಮಕ್ಕಳ ಸಾವು: ಆರೋಪ

Mar 22 2025, 02:04 AM IST
ಪ್ರಕರಣದಲ್ಲಿ ಗೋಕುಲ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡದೆ ಊಟ ತಯಾರಿಸಿದವರು, ಊಟಕ್ಕೆ ಆರ್ಡರ್ ಕೊಟ್ಟವರನ್ನು ಮೊದಲನೇ, ಎರಡನೇ ಆರೋಪಿಯನ್ನಾಗಿ ಮಾಡಿ, ಲಂಕೇಶ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡಿರುವುದು ಅವರಿಗಿರುವ ಪ್ರಭಾವವನ್ನು ತೊರಿಸುತ್ತದೆ.

ಚಿನ್ನ ಕಳ್ಳಸಾಗಣೆ - ಶಿಷ್ಟಾಚಾರ ದುರ್ಬಳಕೆ ಆರೋಪ : ಅಧಿಕಾರಿಗಳಿಗೆ ಪೊಲೀಸ್ ನೆರವು ವಾಪಸ್‌

Mar 22 2025, 02:03 AM IST
ಡಿಜಿಪಿ ಮಲಮಗಳು, ನಟಿ ರನ್ಯಾರಾವ್‌ ಅವರ ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಶಿಷ್ಟಾಚಾರ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕಲ್ಪಿಸಲಾಗಿದ್ದ ‘ಪೊಲೀಸ್ ಸಹಾಯ’ ಸೇವೆ ಹಿಂಪಡೆಯಲಾಗಿದೆ.

ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್‌ - ಸ್ಮಾರ್ಟ್‌ ಮೀಟರಲ್ಲಿ ₹7,500 ಕೋಟಿ ಹಗರಣ : ಬಿಜೆಪಿ ಗಂಭೀರ ಆರೋಪ

Mar 21 2025, 12:33 AM IST

ರಾಜ್ಯದಲ್ಲಿ ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡುವ ಜತೆಗೆ ಸ್ಮಾರ್ಟ್‌ ಮೀಟರ್‌ಗಳಿಗೆ ದುಬಾರಿ ದರ ನಿಗದಿ ಮಾಡಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಕೆಟಿಟಿಪಿ ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್‌ ನೀಡಿ 7,500 ಕೋಟಿ ರು. ಬೃಹತ್‌ ಹಗರಣ  

ಹಿರೇಹರಕುಣಿ ಗ್ರಾಪಂನಲ್ಲಿ ₹1.5 ಕೋಟಿ ಅವ್ಯವಹಾರ: ಬಸವಂತಪ್ಪ ಹೊಸಮನಿ ಗಂಭೀರ ಆರೋಪ

Mar 19 2025, 12:33 AM IST
ಹಿರೇಹರಕುಣಿ ಗ್ರಾಪಂನಲ್ಲಿ ಸದ್ಯದ ಆಡಳಿತ ಮಂಡಳಿ ₹1 ಕೋಟಿ 5 ಲಕ್ಷ ಅವ್ಯವಹಾರ ಮಾಡಿದೆ ಬಸವಂತಪ್ಪ ಹೊಸಮನಿ ಆರೋಪಿಸಿದರು.

ಹಿಂದೂ ಯುವತಿಯರ ಹತ್ಯೆಯ ಹಿಂದೆ ವ್ಯವಸ್ಥಿತ ಜಾಲ: ಆರೋಪ

Mar 19 2025, 12:31 AM IST
ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಲವ್ ಜಿಹಾದ್ ಅಲ್ಲ ಎಂಬ ಹೇಳಿಕೆ ನೀಡಿದ್ದು ರಾಜಕೀಯ ಪ್ರೇರಿತ ಎಂದು ಮುಖಂಡರು ಆರೋಪಿಸಿದರು.

ಆರೋಪ ಸಾಬೀತಾದರೂ ಬಾಗೆ ಪಂಚಾಯತ್‌ ಪಿಡಿಓ ಮೇಲೆ ಕ್ರಮವಿಲ್ಲ

Mar 18 2025, 12:32 AM IST
ಬಾಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿನ್ನಸ್ವಾಮಿ ವಿರುದ್ಧ ಭ್ರಷ್ಟಚಾರ ಆರೋಪ ಸಾಬೀತುಗೊಂಡು ತಿಂಗಳು ಕಳೆದರೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ದಟ್ಟವಾಗಿ ಕೇಳಿಬರುತ್ತಿದೆ. ಈ ಸಂಬಂಧ ೨೦೨೩ರ ಜೂನ್ ತಿಂಗಳಿನಲ್ಲಿ ಬಾಗೆ ಗ್ರಾ.ಪಂ ಸದಸ್ಯರೊಬ್ಬರು ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭ್ರಷ್ಟಚಾರ ನಡೆದಿರುವುದು ಸತ್ಯ ಎಂಬ ವರಧಿಯನ್ನು ೨೦೨೩ರ ನವಂಬರ್‌ ತಿಂಗಳಿನಲ್ಲಿ ಜಿ.ಪಂ ಕಳುಹಿಸಿಕೊಡಲಾಗಿತ್ತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 118
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved