• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪರೇಷನ್ ಸಿಂದೂರ ವಿರುದ್ಧ ಕೈಪಡೆಗೆ ಅಪಪ್ರಚಾರದ ಟಾಸ್ಕ್: ರೇಣು ಆರೋಪ

May 17 2025, 01:22 AM IST
ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್ಸಿನ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ. ಸಚಿವರಾದ ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್‌, ಕೃಷ್ಣ ಬೈರೇಗೌಡ, ಕೋಲಾರದ ಶಾಸಕ ಮಂಜುನಾಥ ಅವರ ಹೇಳಿಕೆಗಳನ್ನು ಗಮನಿಸಿದರೆ, ಆಪರೇಷನ್ ಸಿಂದೂರ ಬಗ್ಗೆ ಅಪಪ್ರಚಾರದ ಟಾಸ್ಕನ್ನೇ ಕಾಂಗ್ರೆಸ್ ಪಕ್ಷ ಕೊಟ್ಟಂತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಡುತೋಪು ನಿರ್ಮಾಣದ ಅನುದಾನ ಸದ್ಬಳಕೆಯಾಗುತ್ತಿಲ್ಲ: ಆರೋಪ

May 16 2025, 02:01 AM IST
ಹಲವು ವರ್ಷದಿಂದ ಜಿಲ್ಲೆಯ ವಿವಿಧ ವಲಯಗಳಲ್ಲಿ ಸಸಿಗಳನ್ನು ನೆಪಮಾತ್ರಕ್ಕೆ ನೆಡಲಾಗುತ್ತಿದೆ. ಪ್ರತಿ ವರ್ಷವೂ ಸಸಿ ಬೆಳೆಸಲಾಗಿದೆ ಎಂದು ದಾಖಲೆ ಸೃಷ್ಟಿಸಲಾಗಿದೆ.

ಹಿಂದೂ ಧರ್ಮದ ನಾಶವೇ ಮುಸ್ಲಿಮರ ಉದ್ದೇಶ: ಪ್ರಮೋದ ಮುತಾಲಿಕ್ ಆರೋಪ

May 15 2025, 01:57 AM IST
ಹಿಂದೂ ಧರ್ಮವನ್ನು ಸಂಪೂರ್ಣ ನಾಶಗೊಳಿಸುವುದೇ ಮುಸ್ಲಿಮರ ಸ್ಪಷ್ಟ ಉದ್ದೇಶವಾಗಿದೆ.

ರೈತಸಂಘದ ನಾರಾಯಣಗೌಡರ ಮೇಲಿನ ಆರೋಪ ಸತ್ಯಕ್ಕೆ ದೂರ: ಯಲುವಳ್ಳಿ ಪ್ರಭಾಕರ್ ಸ್ಪಷ್ಟನೆ

May 15 2025, 01:52 AM IST
ಪಿ.ನಂಬರ್ ದುರಸ್ತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ದೇವರಾಯಸಮುದ್ರ ಕಂದಾಯ ವ್ಯಾಪ್ತಿಯ ಸಾವಿರಾರು ಕೋಟಿ ರು. ಬೆಲೆ ಬಾಳುವ ನೂರಾರು ಎಕರೆ ಕಲ್ಲುಬಂಡೆಗಳು, ಕೆರೆ, ರಾಜಕಾಲುವೆ, ಗುಂಡು ತೋಪು, ಗೋಮಾಳ ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರ ವಿರುದ್ಧ, ಅವರಿಗೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ರೈತಸಂಘದ ಮೇಲೆ ಆರೋಪ ಮಾಡಿ ಆತ್ಮಸ್ಥೈರ್ಯ ಕುಗ್ಗಿಸಲು ಮುಂದಾಗಿರುವುದು ದುರದೃಷ್ಟಕರ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು

May 15 2025, 01:30 AM IST
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ, ಫೇಸ್ ಬುಕ್ ಪೋಸ್ಟ್‌ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಮಿಕ ಇಲಾಖೆ ಅವ್ಯವಸ್ಥೆ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

May 14 2025, 12:08 AM IST
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ತರನ್ನುಂ ಅವರು ತಮ್ಮ ಇಲಾಖೆಯ ಪ್ರಗತಿ ಕುರಿತು ವಿವರಣೆ ನೀಡುವ ಸಂದರ್ಭದಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜೆಸಿಬಿ ಕೆಲಸಕ್ಕೆ ಅಡ್ಡಿ: ನರೇಗಾ ಕಾರ್ಮಿಕರ ಮೇಲೆ ಹಲ್ಲೆ ಆರೋಪ

May 11 2025, 11:57 PM IST
ಕೆರೆ ಹುಳೆತ್ತುವ ಕೆಲಸಕ್ಕೆ ಸಂಬಂಧಪಟ್ಟಂತೆ ಜೆಸಿಬಿ ಯಂತ್ರದಿಂದ ಕೆಲಸ ಮಾಡುತ್ತಿದ್ದನ್ನು ತಡೆದ ಹಿನ್ನೆಲೆಯಲ್ಲಿ ಕೂಲಿಕಾರರನ್ನು ನಿಂದಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ತಾಲೂಕಿನ ಕೋಟಗುಡ್ದ ಗ್ರಾಮದ ಅಕ್ಕಮ್ಮಗಾರಲು (ಹೊಸಕರೆ) ಕೆರೆಯಲ್ಲಿ ನಡೆದಿದೆ.

ಭೋವಿ ಕುಟುಂಬ ಆದಿ ಕರ್ನಾಟಕವೆಂದು ದಾಖಲು, ಆರೋಪ

May 11 2025, 01:26 AM IST
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಕೈಗೊಂಡ ಮನೆ ಮನೆ ಸಮೀಕ್ಷೆಯ ಗಣತಿದಾರರು ಭೋವಿ ಅಥವಾ ವಡ್ಡರ್ ಸಮಾಜವನ್ನು ಆದಿ ಕರ್ನಾಟಕ ಎಂಬುದಾಗಿ ದಾಖಲಿಸಿಕೊಳ್ಳುತ್ತಿದ್ದು, ಈ ಬಗ್ಗೆ ನ್ಯಾ.ನಾಗಮೋಹನ್ ದಾಸ್ ಆಯೋಗ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಗಣತಿದಾರರಿಗೆ ಸೂಕ್ತ ತರಬೇತಿ, ನಿರ್ದೇಶನ ನೀಡಬೇಕು

ಪಿಎಲ್ ಡಿ ಬ್ಯಾಂಕ್ ನಿಂದ ವಂಚನೆ : ಆರೋಪ

May 10 2025, 01:28 AM IST

  ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಷೇರುದಾರರಿಗೆ ಬ್ಯಾಂಕ್ ನ ಆಡಳಿತ ಮಂಡಲಿ ಮತ್ತು ಅಲ್ಲಿನ ಸಿಬ್ಬಂದಿ ಸೂಕ್ತ ಮಾಹಿತಿಯನ್ನು ನೀಡದೇ ಅವರನ್ನು ಮತದಾನ ಪ್ರಕ್ರಿಯೆಯಿಂದ ವಂಚಿಸಲಾಗಿದೆ ಎಂದು  ಆರೋಪ

ಶಾಮನೂರು ಕುಟುಂಬ ಬಗ್ಗೆ ಸಲ್ಲದ ಆರೋಪ ಮಾಡದಿರಿ

May 10 2025, 01:15 AM IST
ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 130
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved