• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚಾವತಾರದಲ್ಲಿ ಸುದ್ದಿಯಾಗುತ್ತಿದೆ ಪುತ್ತೂರು: ಮಠಂದೂರು ಆರೋಪ

Aug 31 2025, 02:00 AM IST
ಅಕ್ರಮ ಸಕ್ರಮ ಫೈಲು ಒಬ್ಬ ಶಾಸಕನ ಕಚೇರಿಗೆ ಹೋಗಿ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ಹೋಗಿ ಮಂಜೂರು ಮಾಡುವ ಪದ್ಧತಿ ಹಿಂದಿನ ಯಾವುದೇ ಶಾಸಕರ ಅವಧಿಯಲ್ಲಿ ನಡೆದಿರಲಿಲ್ಲ. ಹಾಗಾಗಿ ಭ್ರಷ್ಟಾಚಾರ ಶಾಸಕರ ಕಚೇರಿಯಿಂದಲೇ ಆರಂಭಗೊಳ್ಳುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪುತ್ತೂರಿನ ಇತಿಹಾಸದಲ್ಲಿಯೇ ಪ್ರಥಮ ಬಾರಿ ಲೋಕಾಯುಕ್ತ ದಾಳಿಯಾದಾಗ ತಹಸೀಲ್ದಾರ್ ಪರಾರಿಯಾದ ಪ್ರಸಂಗ ನಡೆದಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ಧರ್ಮಸ್ಥಳ: ಟೂಲ್‌ಕಿಟ್‌ ಪಡೆದು ದಾಳಿ: ಜೋಶಿ ಆರೋಪ

Aug 29 2025, 01:00 AM IST
ಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್ ಬುದ್ಧಿ ಇಲ್ಲದಂತೆ ವರ್ತನೆ ತೋರುತ್ತಿದೆ. ಕಾಮನ್‌ಸೆನ್ಸ್ ಇಲ್ಲದವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಎಸ್ಐಟಿ ಮಾಡಿ ಅಂಥ ಯಾರು ಹೇಳಿದ್ದರು ನಿಮಗೆ? ಒಬ್ಬ ಯೂಟ್ಯೂಬರ್ ನಂಬಿ ಕಾಂಗ್ರೆಸ್ ಹಳ್ಳಕ್ಕೆ ಬಿದ್ದಿದೆ. ಅತ್ಯಂತ ಬುದ್ಧಿಹೀನರು ಸಹ ಈ ರೀತಿ ನಡೆದುಕೊಳ್ಳುವುದಿಲ್ಲ. ವಿದೇಶದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.

ವೀರಶೈವ ಸಮಾಜ ಒಡೆದು ಆಳುವ ಹುನ್ನಾರ: ರಂಭಾಪುರಿ ಶ್ರೀ ಆರೋಪ

Aug 27 2025, 01:02 AM IST
ಅಖಂಡ ವೀರಶೈವ ಸಮಾಜಕ್ಕೆ ಪ್ರಾಚೀನ ಕಾಲದ ಇತಿಹಾಸವಿದೆ.

ವಿಮೆ ಪರಿಹಾರದಲ್ಲಿ ಪಾರದರ್ಶಕತೆ ತೋರದ ಅಧಿಕಾರಿಗಳು, ಶಾಸಕ ಲಮಾಣಿ ಆರೋಪ

Aug 27 2025, 01:02 AM IST
ಬೆಳೆವಿಮೆ ನಿಗದಿಪಡಿಸುವಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಯಮ ಏನು? ಯಾವ ಮಾದರಿಯಲ್ಲಿ ಬೆಳೆ ಸಮೀಕ್ಷೆ ಮಾಡುತ್ತೀರಿ?

ಸೋಲಿನ ಹತಾಶೆಯಿಂದ ರಾಜಣ್ಣ ಮೇಲೆ ಆರೋಪ

Aug 27 2025, 01:00 AM IST
ತುಮಕೂರು ಜಿಲ್ಲಾ ಸಹಕಾರಿ ಬ್ಯಾಂಕಿನ ಚುನಾವಣೆಯ ಬಗ್ಗೆ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಹಾಗೂ ಜೆಡಿಎಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾಡಿರುವ ಅಪಾದನೆಗಳು ಸತ್ಯಕ್ಕೆ ದೂರವಾದವು ಹಾಗೂ ಸೋಲಿನ ಹತಾಶೆಯಿಂದ ಮಾಡಿರುವ ಆರೋಪಗಳು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಮೂರ್ತಿ ಹೇಳಿದರು.

ಶಾಸಕ ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ

Aug 26 2025, 01:02 AM IST
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಮತ್ತು ಸಾರ್ವಜನಿಕ ಹಿತದ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್‌ನ ಮುಖಂಡ ಎನ್.ಆರ್‌. ಸಂತೋಷ್ ಆರೋಪಿಸಿದ್ದಾರೆ. ಬಾಣಾವರ ಗ್ರಾಮಪಂಚಾಯಿತಿಯಲ್ಲಿ ಕೇಂದ್ರದ ಪ್ರಧಾನಮಂತ್ರಿ ಆವಾಸ್‌ ಯೋಜನೆಡಿಯಲ್ಲಿ ಗಂಭೀರ ಅವ್ಯವಹಾರ ನಡೆದಿದೆ. ನಕಲಿ ಪಟ್ಟಿ ಆಧಾರದಲ್ಲಿ 90 ಜನರಿಗೆ ತಲಾ ₹30,000 ರಂತೆ ₹27 ಲಕ್ಷ ಹಣ ಬಿಡುಗಡೆಯಾಗಿದೆ, ಇದರಿಂದ ಒಟ್ಟು ₹1.5 ಕೋಟಿ ತನಕ ಹಣ ದುರ್ಬಳಕೆಯಾಗಿರುವ ಸಾಧ್ಯತೆಯಿದೆ ಎಂದು ಅರೋಪಿಸಿದರು.

ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ

Aug 24 2025, 02:01 AM IST
ತನಗೆ ರಾಜಕಾರಣಿಯೊಬ್ಬರು 3 ವರ್ಷದಿಂದ ಅನುಚಿತ ಸಂದೇಶಗಳನ್ನು ಕಳಿಸಿ, ಹೋಟೆಲ್‌ಗೆ ಕರೆಯುತ್ತಿದ್ದ ಬಗ್ಗೆ ನಟಿ ರಿನಿ ಜಾರ್ಜ್‌ ಆರೋಪಿಸಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನ ತೊರೆದಿದ್ದ ಶಾಸಕ ರಾಹುಲ್ ಮಮಕೂಟತಿಲ್‌, ಇನ್ನೂ ಹಲವು ಹೆಂಗಳೆಯರಿಗೆ ಕಿರುಕುಳ ನೀಡಿರುವುದು ಬಯಲಾಗಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತಗಳ್ಳತನ ಆರೋಪ

Aug 24 2025, 02:00 AM IST
ಕನ್ನಡಪ್ರಭ ವಾರ್ತೆ ಇಂಡಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಬಳಿಸಿದೆ ಎಂದು ಆರೋಪಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಡಿ ಅಸೆಂಬ್ಲಿ ಹಾಗೂ ಯುಥ್‌ ಬ್ಲಾಕ್ ಕಾಂಗ್ರೆಸ್, ಬಳ್ಳೊಳ್ಳಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರದಲ್ಲಿ ಸರ್ಕಾರದ ಪಾತ್ರ: ಮುತಾಲಿಕ್ ಆರೋಪ

Aug 24 2025, 02:00 AM IST
ಧರ್ಮಸ್ಥಳದಲ್ಲಿ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಯಾರು ಇದ್ದಾರೋ ಅವರಿಗೆ ಗಲ್ಲು ಶಿಕ್ಷೆಯಾಗಬೇಕು. ಆದರೆ, ಅದರ ಹೆಸರಲ್ಲಿ ಬಂದೂಕು ಇಟ್ಟು ಹಿಂದೂಗಳನ್ನು, ಹಿಂದೂ ದೇವಸ್ಥಾನಗಳನ್ನು, ಧರ್ಮಸ್ಥಳವನ್ನು ಟಾರ್ಗೆಟ್‌ ಮಾಡುತ್ತಿರುವುದು ಸರಿಯಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved