ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆತ್ಮಹತ್ಯೆಯಲ್ಲ, ಕೊಲೆ: ಪಾಲಕರ ಆರೋಪ, ಪ್ರತಿಭಟನೆ
Oct 06 2025, 01:00 AM IST
Not suicide, but murder: Parents' allegations, protest
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹುಕೋಟಿ ಹಗರಣ: ಆರೋಪ
Oct 05 2025, 01:00 AM IST
ಸಮ್ಮೇಳನವನ್ನು ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸ್ಟೇಟ್ಸ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವಟೈಸ್ ಲಿಮಿಟೆಡ್ನವರು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ. ಸರ್ಕಾರದಡಿ ಸ್ಥಾಪಿತವಾಗಿರುವ ಎಂಸಿಎ ಹಣ ಲೂಟಿಗೆ ಸಹಕಾರ ನೀಡಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧೀಕ್ಷಕರಿಗೆ ದೂರು.
ಭಗ್ನವಾಗಿರುವ ಗಾಂಧೀಜಿ ಮೂರ್ತಿ ದುರಸ್ತಿಗೆ ನಿರ್ಲಕ್ಷ್ಯ: ಆರೋಪ
Oct 04 2025, 01:00 AM IST
ಅ. 2ರಂದು ಗಾಂಧೀಜಿ ಜಯಂತಿ ಇದ್ದರೂ ಈ ಮೂರ್ತಿಯ ದುರಸ್ತಿ ಮಾಡಿಸುವ ಗೋಜಿಗೆ ಮುಖ್ಯೋಪಾಧ್ಯಾಯರು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ವಿತರಿಸುವ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ
Oct 01 2025, 01:01 AM IST
ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಇಡೀ ರೈತ ಸಮೂಹಕ್ಕೆ ಅನ್ಯಾಯ ಮಾಡಿದೆ. ಅಲ್ಲದೆ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಗಂಗಣ್ಣ ಸಾತಣ್ಣವರ ಹೇಳಿದರು.
ಹಿಂದಿ ಹೇರಿಕೆ ಕುತಂತ್ರ ಆರೋಪ ಕರವೇ ಪ್ರತಿಭಟನೆ
Sep 29 2025, 03:02 AM IST
ರಾಜ್ಯದಲ್ಲಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಬಿಜೆಪಿ ಮೇಲೆಯೇ ಸುನೀಲಕುಮಾರ ಆರೋಪ: ಭೀಮಣ್ಣ ನಾಯ್ಕ
Sep 28 2025, 02:00 AM IST
ಉಡುಪಿಯಿಂದ ಶಿರಸಿಗೆ ಬರುವಾಗ 5 ಸಾವಿರ ಹೊಂಡ ನೋಡಿದ್ದೇನೆ ಎಂದು ಶಾಸಕ ವಿ. ಸುನೀಲಕುಮಾರ ಹೇಳಿರುವುದು ಬಿಜೆಪಿ ಮೇಲೆ ಆರೋಪವಾಗಿದೆ. ರಾಷ್ಟ್ರೀಯ ಹೆದ್ದಾರಿ ಯಾರಿಗೆ ಸೇರಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕ ಭೀಮಣ್ಣ ನಾಯ್ಕ ತಿರುಗೇಟು ನೀಡಿದರು.
ಸ್ವಯಂ ಸೇವಾ ಕ್ಷೇತ್ರ ಕೈ ಬಿಟ್ಟು ‘ಸಮೀಕ್ಷೆ’: ಆರೋಪ
Sep 28 2025, 02:00 AM IST
ಸರ್ಕಾರಕ್ಕೆ ಎನ್ಜಿಒಗಳ ಇರುವಿಕೆಯನ್ನು ದಾಖಲು ಮಾಡಬೇಕಿದೆ, ಆದ್ದರಿಂದ ಕೋಲಾರ ಜಿಲ್ಲೆಯಲ್ಲಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಈ ಸಂದರ್ಭ ಬಳಸಿಕೊಂಡು ಸಮೀಕ್ಷೆದಾರರು ತಮ್ಮ ತಮ್ಮ ಮನೆಗಳಿಗೆ ಬಂದಾಗ ಈ ಕೆಳಕಂಡ ಅಂಶಗಳನ್ನು ನೆನಪಿನಲ್ಲಿಟ್ಟುಕೊಂಡು ಮಾಹಿತಿಗಳನ್ನು ದಾಖಲು ಮಾಡಬೇಕು
ಭ್ರಷ್ಟಾಚಾರ ಆರೋಪ, 4 ಬಾರಿ ನಡೆದ ಹಡಿನಬಾಳ ಗ್ರಾಮಸಭೆ
Sep 27 2025, 12:01 AM IST
ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಪಂನಲ್ಲಿ ಲಕ್ಷಾಂತರ ರುಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಗ್ರಾಮ ಆಡಳಿತ, ಜನರ ನಡುವೆ ಜಟಾಪಟಿಯಿಂದ ನಾಲ್ಕು ಬಾರಿ ಗ್ರಾಮಸಭೆ ನಡೆಸಬೇಕಾಯಿತು.
ರಾಜ್ಯ ಸರ್ಕಾರದ ಸಂಕುಚಿತ ಮನೋಭಾವ: ಬೊಮ್ಮಾಯಿ ಆರೋಪ
Sep 27 2025, 12:00 AM IST
ಬೀರೂರು, ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಕುರಿತು ರಾಜ್ಯ ಸರ್ಕಾರ ಸಂಕುಚಿತ ಮನೋಭಾವ ಪ್ರದರ್ಶಿಸುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ರೈತರ ಉತ್ಪನ್ನ ತೂಕದಲ್ಲಿ ಕ್ವಿಂಟಲ್ಗೆ 5 ಕೆಜಿ ಕಡಿತ: ರೈತರ ಆರೋಪ
Sep 26 2025, 01:01 AM IST
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಇತರ ಕಡೆಗಳಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುವ ವರ್ತಕರು ಕ್ವಿಂಟಲ್ಗೆ 3 ರಿಂದ 5 ಕೆಜಿ ವರೆಗೂ ಕಡಿತ ಮಾಡುತ್ತಿದ್ದಾರೆ. ಈ ಕೂಡಲೇ ಎಪಿಎಂಸಿ ಕಾಯ್ದೆ ಪ್ರಕಾರ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
< previous
1
2
3
4
5
6
7
8
9
10
...
130
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ