ಶಿಕ್ಷಣ ಇಲಾಖೆಯವರ ಲೋಪದಿಂದ ಮಕ್ಕಳ ಸಾವು: ಆರೋಪ
Mar 22 2025, 02:04 AM ISTಪ್ರಕರಣದಲ್ಲಿ ಗೋಕುಲ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡದೆ ಊಟ ತಯಾರಿಸಿದವರು, ಊಟಕ್ಕೆ ಆರ್ಡರ್ ಕೊಟ್ಟವರನ್ನು ಮೊದಲನೇ, ಎರಡನೇ ಆರೋಪಿಯನ್ನಾಗಿ ಮಾಡಿ, ಲಂಕೇಶ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡಿರುವುದು ಅವರಿಗಿರುವ ಪ್ರಭಾವವನ್ನು ತೊರಿಸುತ್ತದೆ.