• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದ ಟನೆಲ್ ರಸ್ತೆ ಕಾಂಗ್ರೆಸ್‌ ಜೇಬು ತುಂಬಿಸುವ ಯೋಜನೆ : ತೇಜಸ್ವಿ ಸೂರ್ಯ ಆರೋಪ

Jul 15 2025, 01:01 AM IST
ಬೆಂಗಳೂರಿನ ಟನೆಲ್ ರಸ್ತೆ ಯೋಜನೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜೇಬು ತುಂಬಿಸುವ ಯೋಜನೆ ಎಂದು ಆಪಾದಿಸಿರುವ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿ ಹಾಗೂ ಕಾರ್ಯಸಾಧ್ಯತಾ ವರದಿಯಲ್ಲಿ ಸಮಸ್ಯೆಯಿದೆ ಎಂದು ಹೇಳಿದ್ದಾರೆ.

ರಸ್ತೆ ಅಗಲೀಕರಣ ವಿಷಯದಲ್ಲಿ ಅಧಿಕಾರಿಗಳಿಂದ ಗೊಂದಲ: ನ್ಯಾಯವಾದಿ ಸಿದ್ದಲಿಂಗಪ್ಪ ಶೆಟ್ಟರ ಆರೋಪ

Jul 11 2025, 11:48 PM IST
ಎಲ್ಲರ ಬೇಡಿಕೆಯಂತೆ ಈಗಾಗಲೇ 33 ಅಡಿಗೆ ಒಪ್ಪಿಕೊಂಡಿದ್ದಾಗಿದೆ. 18 ಅಡಿಗಳಷ್ಟು ಸೆಟ್ ಬ್ಯಾಕ್ ವಿಚಾರ ನುಂಗಲಾರದ ಬಿಸಿತುಪ್ಪವಾಗಿದೆ.

ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ. ಪಾಟೀಲ ಆರೋಪ

Jul 11 2025, 11:48 PM IST
ಸಾರ್ವಜನಿಕರ ಆರೋಪದ ಮೇರೆಗೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಲ್ನೋಟಕ್ಕೆ ಕಳಪೆಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ- ಬೊಮ್ಮಾಯಿ ಆರೋಪ

Jul 11 2025, 11:48 PM IST
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ. ಇವರ ಕೈಯಲ್ಲಿ ರಾಜ್ಯದ ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಕರಾವಳಿ ‘ಕೋಮು ಗಲಭೆ ಪೀಡಿತ’ ಬಿಂಬಿಸುವ ಪ್ರಯತ್ನ: ಸುನಿಲ್‌ ಕೆಆರ್‌ ಆರೋಪ

Jul 11 2025, 11:48 PM IST
ಕರಾವಳಿಯಲ್ಲಿ ಕೋಮುವಾದ ನಿಗ್ರಹ ವಿಶೇಷ ಪಡೆಯನ್ನು ಸರ್ಕಾರ ರಚಿಸಿ, ಅದನ್ನು ಹಿಂದುಗಳ ವಿರುದ್ಧ ಮಾತ್ರ ಬಳಸಲಾಗುತ್ತಿದೆ. ಗೋವು ಕಳ್ಳತನ, ಗೋಹತ್ಯೆ, ಲವ್ ಜಿಹಾದ್ ಗಳನ್ನು ಈ ಪಡೆಯ ಮೂಲಕ ತಡೆಯಿರಿ, ಆಗ ಕರಾವಳಿಯಲ್ಲಿ ಸೌಹಾರ್ದತೆ ತನ್ನಿಂತಾನೇ ಮೂಡುತ್ತದೆ ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕ ಸುನೀಲ್ ಕೆ.ಆರ್. ಹೇಳಿದ್ದಾರೆ.

ಶಾಸಕರಿಂದ ರಾಜಕೀಯ ಪ್ರೇರಿತ ಆರೋಪ: ಕೆ.ಆರ್.ಕೆಂಪಾಚಾರಿ

Jul 11 2025, 11:48 PM IST
ಗೋಪಾಲಪುರ ಗ್ರಾಪಂ ಮಾಜಿ ಅಧ್ಯಕ್ಷರ ಪುತ್ರ ಮತ್ತು ಪಿಡಿಒ ಜೊತೆ ಸೇರಿ ಗ್ರಾಮದಲ್ಲಿ ಅಕ್ರಮವಾಗಿ ಲೇ-ಔಟ್ ನಿರ್ಮಾಣ ಮಾಡಿರುವುದಾಗಿ ದಿಶಾ ಸಭೆಯಲ್ಲಿ ಶಾಸಕ ಪಿ.ರವಿಕುಮಾರ್ ಆರೋಪ ಮಾಡಿರುವುದು ರಾಜಕೀಯ ಪ್ರೇರಿತ. ಲೇಔಟ್ ನಿರ್ಮಾಣಕ್ಕೆ ಮುಡಾ ಕಾನೂನಾತ್ಮಕ ಅಂಶಗಳನ್ನು ಪಾಲಿಸದೆ ನಿಯಮಬಾಹಿರವಾಗಿ ಅನುಮೋದನೆ ನೀಡಿದೆ.

ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ

Jul 11 2025, 01:47 AM IST
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಕಾರ್ಮಿಕರ ಮೂಲಭೂತ ಹಕ್ಕು ದಮನಕ್ಕೆ ಯತ್ನ: ಮುಖಂಡರ ಆರೋಪ

Jul 10 2025, 01:46 AM IST
ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕಮಿಷನ್ ಆರೋಪ: ತಂಗಡಗಿ ರಾಜೀನಾಮೆಗೆ ಬಿಜೆಪಿ ಪಟ್ಟು

Jul 09 2025, 12:28 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಂಚ ಕೊಟ್ಟರೆ ಮಾತ್ರ ಮಠ, ವ್ಯಕ್ತಿ, ಮಂದಿರಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಕರಾವಳಿ ‘ಕೋಮು ಗಲಭೆ ಪೀಡಿತ’ ಬಿಂಬಿಸುವ ಪ್ರಯತ್ನ: ಸುನಿಲ್‌ ಕೆಆರ್‌ ಆರೋಪ

Jul 09 2025, 12:25 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಿಂದು ಕಾರ್ಯಕರ್ತರ ಮೇಲಿನ ದೌರ್ಜನ್ಯದ ವಿರುದ್ಧ ಹಿಂದು ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved