• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರಿನಲ್ಲಿ ಕಾರ್ಮಿಕರ ಕುಂದುಕೊರತೆ ಸಭೆ: ಆರೋಪ. ಪ್ರತ್ಯಾರೋಪ

Oct 16 2024, 12:33 AM IST
ಬೇಲೂರು ತಾಲೂಕಿನ ಕಾರ್ಮಿಕ ನಿರೀಕ್ಷಕರ ವೃತ್ತ ಕಚೇರಿಯಲ್ಲಿ ಕಾರ್ಮಿಕರ ಕುಂದುಕೊರತೆಗಳ ಸಭೆಯನ್ನು ಏರ್ಪಡಿಸಲಾಗಿತ್ತು. ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗು ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

‘ಗಂಗೆ ಸ್ನಾನ, ತುಂಗಾ ಪಾನ’ ನಾಣ್ಣುಡಿಗೆ ಅಧಿಕಾರಿಗಳ ಅಪಮಾನ: ಕೆ.ಬಿ.ಪ್ರಸನ್ನಕುಮಾರ್ ಆರೋಪ

Oct 16 2024, 12:31 AM IST
ಗಂಗೆ ಸ್ನಾನ, ತುಂಗಾ ಪಾನ ಎಂಬ ನಾಣ್ಣುಡಿಗೆ ಅಪಮಾನ ಬರುವ ರೀತಿ ಪಾಲಿಕೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು.

ಬಿಷ್ಣೋಯಿ ಬಳಸಿ ನಿಜ್ಜರ್ ಹತ್ಯೆ : ಗ್ಯಾಂಗ್‌ಸ್ಟರ್‌ಗೆ ಭಾರತ ಸರ್ಕಾರದ ನಂಟು - ಕೆನಡಾ ಆರೋಪ

Oct 15 2024, 08:21 AM IST

  ಉಗ್ರ ನಿಜ್ಜರ್ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿರುವಾಗಲೇ, ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ ಬಳಸಿ ನಿಜ್ಜರ್‌ನನ್ನು ಭಾರತ ಸರ್ಕಾರ ಹತ್ಯೆ ಮಾಡಿಸಿದೆ ಎಂದು ಕೆನಡಾ ಪೊಲೀಸರು ಆರೋಪ ಮಾಡಿದ್ದಾರೆ.

ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ - ಭೂ ಅಕ್ರಮಗಳಲ್ಲಿ ಇಡೀ ಕಾಂಗ್ರೆಸ್‌ ನಾಯಕತ್ವ ಭಾಗಿ ಆರೋಪ

Oct 15 2024, 06:14 AM IST

ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ನೂತನ ಹತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ: ನಗರಸಭೆ ಸದಸ್ಯ ಗಿರೀಶ್ ಆರೋಪ

Oct 14 2024, 01:21 AM IST
ಪರಿಶೀಲನೆ ನಡೆಸದೇ ಇಂಜಿನಿಯರ್‌ಗಳು ಅಧಿಕಾರದ ದುರುಪಯೋಗಪಡಿಸಿಕೊಂಡರೆ ನಾವು ಲೋಕಾಯುಕ್ತರಿಗೆ ದೂರು ನೀಡುವ ಮೂಲಕ ತನಿಖೆಗೆ ಒತ್ತಾಯಿಸಲಾಗುವುದು.

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ಅಪಪ್ರಚಾರ ಮಾಡಿ ಕಳಂಕ ತರುವ ಯತ್ನ: ಎಸ್‌ಡಿಎಂಸಿ ಆರೋಪ

Oct 13 2024, 01:00 AM IST
ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಭಟ್ಕಳದಲ್ಲಿ ಮ್ಯಾನ್‌ಹೋಲ್‌ನಿಂದ ಬಾವಿಗಳಿಗೆ ಕೊಳಕು ನೀರು ಸೇರ್ಡಡೆ: ಪುರಸಭೆ ಸದಸ್ಯರ ಆರೋಪ

Oct 12 2024, 12:02 AM IST
ಹೊಲಸು ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿರುವುದರಿಂದ ಜನರು ಪುರಸಭೆ ಸದಸ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇನ್ಯಾರೋ ಬೈಸಿಕೊಳ್ಳುವಂತಾಗಿದೆ. ಕಾಮಗಾರಿ ನಿರ್ಮಿಸಿದವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದರು.

ಭತ್ತ ಕಟಾವು ಯಂತ್ರ ಮಾಲೀಕರಿಂದ ರೈತರ ಸುಲಿಗೆ ಆರೋಪ

Oct 11 2024, 11:46 PM IST
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ

Oct 10 2024, 02:16 AM IST
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.

ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ

Oct 09 2024, 01:35 AM IST
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 107
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved