• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಪಿಐ ಕಿರುಕುಳ ಆರೋಪ: ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಪೇದೆ ಪತ್ರ!

Nov 29 2024, 01:00 AM IST
ಸಿಪಿಐ ತಮಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಕಾನ್‌ಸ್ಟೇಬಲ್‌ನನ್ನು ಆತನ ಸ್ನೇಹಿತರೇ ಹುಡುಕಿ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಪ್ರಕರಣ ಮುಚ್ಚಿ ಹಾಕಲು ಶಾಸಕರ ಮೇಲೆ ಆರೋಪ

Nov 29 2024, 01:00 AM IST
ಹರಿಹರ: ತನ್ನ ಪ್ರಕರಣವನ್ನ ಮುಚ್ಚಿ ಹಾಕಲು ಡಿ.ಹನುಮಂತಪ್ಪ ಸಮಾಜದ ಮುಖಂಡರನ್ನು ದಿಕ್ಕು ತಪ್ಪಿಸಿ ವಿನಾಕಾರಣ ಶಾಸಕ ಬಿ.ಪಿ.ಹರೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಗರಸಭಾ ಬಿಜೆಪಿ ಸದಸ್ಯ ಆಟೋ ಹನುಮಂತಪ್ಪ ತಿಳಿಸಿದರು.

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.

ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್‌ ಕುಮಾರ್‌ ಆರೋಪ

Nov 28 2024, 12:31 AM IST
ಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ.

ನಿಷೇಧಿತ ಹುಕ್ಕಾಬಾರ್‌ಗೆ ಅಕ್ರಮ ಅನುಮತಿ: ಆರೋಪ

Nov 27 2024, 01:01 AM IST
ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು.

ಮದಲಾಪುರ ಡೇರಿ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರದ ಆರೋಪ

Nov 26 2024, 12:46 AM IST
ಕಳೆದ ಹಲವು ವರ್ಷಗಳಿಂದ ಸಂಘದ ಕಾರ್ಯದರ್ಶಿಯಾಗಿರುವ ಲತಾ ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದು, ರೈತರ ಹಾಲಿನ ಗುಣಮಟ್ಟ ಅಳತೆ ಮಾಡಲು ತಾರತಮ್ಯ ನಡೆಸುತ್ತಿದ್ದಾರೆ. ಅಲ್ಲದೆ ಸಂಘದ ಬೈಲ ಸೇರಿದಂತೆ ಹಲವು ಲೆಕ್ಕಪತ್ರ ದಾಖಲೆಗಳನ್ನು ಕಚೇರಿಯಲ್ಲಿ ಸಂಗ್ರಹಿಸಿಟ್ಟಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆಯಿಂದ ವರ್ತಿಸುತ್ತಾರೆ. ಕಳೆದ ಮೂರು ತಿಂಗಳಿನಿಂದ ಹಾಲಿನ ಹಣವನ್ನು ನೀಡಿಲ್ಲ. ಆದ್ದರಿಂದ ಈ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಂಡು ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಬೇಕು ಎಂಬ ಮನವಿ ಮಾಡಿದರು.

ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್‌ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ !

Nov 25 2024, 01:02 AM IST
ಉಗ್ರ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್‌ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್‌ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಟೀಕಿಸಿದ್ದಾರೆ.

ಅಧಿಕಾರಿಗಳಿಗೆ ಲಂಚ ಆರೋಪ : ಅದಾನಿಗೆ ಅಮೆರಿಕದ ಷೇರುಪೇಟೆ ನಿಯಂತ್ರಣಾ ಸಂಸ್ಥೆಯಿಂದ ಸಮನ್ಸ್‌

Nov 24 2024, 01:49 AM IST

ಸೌರಶಕ್ತಿ ಖರೀದಿ ಡೀಲ್‌ ಕುದುರಿಸಲು ಅದಾನಿ ಸಮೂಹ ಭಾರತದಲ್ಲಿ ಅಧಿಕಾರಿಗಳಿಗೆ ಲಂಚ ನೀಡಿತ್ತು ಎಂಬ ಆರೋಪದ ಪ್ರಕರಣದಲ್ಲಿ ಇದೀಗ ಅಮೆರಿಕದ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆಯಾದ ಯುಎಸ್‌ ಸೆಕ್ಯುರಿಟೀಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಕಮೀಷನ್‌  ಗೌತಮ್‌ ಅದಾನಿ ಮತ್ತು ಇತರರಿಗೆ ಸಮನ್ಸ್‌ ಜಾರಿ ಮಾಡಿದೆ.

ಸಿಎಂ ಮೇಲೆ ಮುಡಾ ಪ್ರಕರಣ ಆರೋಪ ಸರಿಯಲ್ಲ

Nov 24 2024, 01:48 AM IST
ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಲಂಚ ನೀಡಿದ ಆರೋಪ : ಅಮೆರಿಕ ಕೋರ್ಟ್‌ ಬಂಧನ ವಾರಂಟ್‌ ಬೆನ್ನಲ್ಲೇ ಅದಾನಿಗೆ ಸೆಬಿ ಸಂಕಷ್ಟ

Nov 23 2024, 12:36 AM IST
ಸೌರ ವಿದ್ಯುತ್‌ ಖರೀದಿ ಒಪ್ಪಂದ ಕುದುರಿಸುವ ಸಂಬಂಧ ಭಾರತದಲ್ಲಿ 5 ರಾಜ್ಯಗಳ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ ಸಿಲುಕಿರುವ ಹಾಗೂ ಈ ಬಗ್ಗೆ ಅಮೆರಿಕದಲ್ಲಿ ದೋಷಾರೋಪಕ್ಕೆ ಗುರಿ ಆಗಿ ಬಂಧನ ವಾರಂಟ್‌ ಎದುರಿಸುತ್ತಿರುವ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ ಅವರಿಗೆ ಈಗ ‘ಸೆಬಿ’ ಸಂಕಷ್ಟ ಎದುರಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 118
  • next >

More Trending News

Top Stories
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved