• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಬಾಹಿರವಾಗಿ ಮತಚಲಾವಣೆ: ಆರೋಪ

Oct 09 2024, 01:35 AM IST
ಶಿರಾ ತಾಲೂಕು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ವಿಸ್ತರಣಾಧಿಕಾರಿಯು ನಿಯಮ ಬಾಹಿರವಾಗಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ್ದಾರೆ ಎಂದು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದ ಹಾಲುಮಲ್ಲಯ್ಯ ಒತ್ತಾಯಿಸಿದ್ದಾರೆ.

ಬುಡಾ ಅವ್ಯವಹಾರ ಆರೋಪ; ಬಿಜೆಪಿ ಪ್ರತಿಭಟನೆ

Oct 09 2024, 01:34 AM IST
ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಜರುಗಿಸಬೇಕು.

ಸಕಲೇಶಪುರದ ವಾಣಿಜ್ಯ ಮಳಿಗೆಗಳ ಹರಾಜಿನಲ್ಲಿ ಭಾರಿ ಷಡ್ಯಂತ್ರ ಆರೋಪ

Oct 09 2024, 01:30 AM IST
ಸಕಲೇಶಪುರ ತಾಲೂಕಿನ ಆನೇಮಹಲ್ ಗ್ರಾಮ ಪಂಚಾಯತ್ ಆಡಳಿತ ಬುಧವಾರ ನಡೆಸಲು ಉದ್ದೇಶಿಸಿರುವ ಹರಾಜಿನಲ್ಲಿ ಭಾರಿ ಷಡ್ಯಂತ್ರ ಅಡಗಿದೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ.

ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆ ಮೇಲೆ ರಾಯ್‌ನಿಂದಲೇ ರೇಪ್‌ : ಸಿಬಿಐ ಆರೋಪ ಪಟ್ಟಿ

Oct 08 2024, 01:18 AM IST
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಪ್ರಮುಖ ಆರೋಪಿ ಸಂಜಯ್‌ ರಾಯ್‌ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.

ಗ್ರಾಪಂ ಉಪಾಧ್ಯಕ್ಷೆ ಪತಿ ವಿರುದ್ಧ ಜಾತಿ ನಿಂದನೆ ಆರೋಪ

Oct 08 2024, 01:11 AM IST
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆ-ಉಪಾಧ್ಯಕ್ಷೆಯರ ಬದಲಾಗಿ ಅವರ ಪತಿಯರು ಅಧಿಕಾರ ಚಲಾಯಿಸುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸ್ವಚ್ಛತೆಗಾರರಾದ ಸಂತೋಷ ರಾಜಾಪೂರೆ, ಶ್ರೀಧರ ಹೆಗ್ಗಪ್ಪಗೋಳ ಆರೋಪಿಸಿದ್ದಾರೆ.

ಅಕ್ರಮ ಭೂ ಕಬಳಿಗೆ, ಡಿ ನೋಟಿಪಿಕೇಷನ್ ಆರೋಪ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹ

Oct 08 2024, 01:08 AM IST

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.  

ಅನ್ಯವ್ಯಕ್ತಿಗಳ ಅತಿಕ್ರಮಣ; ಆರೋಪ

Oct 08 2024, 01:02 AM IST
ಶಿರಾ : ಶಿರಾ ನಗರಸಭೆ ವತಿಯಿಂದ ದಲಿತ ವ್ಯಕ್ತಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಬಾಡಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ನಗರಸಭೆಯಿಂದ ಬೀಗ ಹಾಕಲಾಗಿತ್ತು. ಆದರೆ ಅದೇ ಅಂಗಡಿಯನ್ನು ಅಪರಿಚಿತರಿಂದ ಬೀಗ ಒಡೆದು ಅಂಗಡಿ ನವೀಕರಣಕ್ಕೆ ಮುಂದಾಗಿದ್ದಾರೆ. ದಲಿತರಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಅನ್ಯ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ. ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಂಗನಾಥ್ ಒತ್ತಾಯಿಸಿದ್ದಾರೆ.

ತಿರುಪತಿ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪ

Oct 07 2024, 01:46 AM IST
ತಿರುಪತಿ ಲಡ್ಡು ಕಲಬೆರಕೆ ವಿವಾದ ಕೋಲಾಹಲ ಸೃಷ್ಟಿಸಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಹೊತ್ತಿನಲ್ಲೇ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪಿಸಿದ್ದಾರೆ ಹಾಗೂ ಅದರ ಫೋಟೋವೊಂದನ್ನು ಬಹಿರಂಗಪಡಿಸಿದ್ದಾರೆ.

ಹಿಂದೂ ಅಪ್ರಾಪ್ತೆ ಅಪಹರಿಸಿದ ಅನ್ಯಕೋಮಿನ ಯುವಕ: ಆರೋಪ

Oct 07 2024, 01:42 AM IST
ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಆಧಾರ ಸೇವಾ ಕೇಂದ್ರ ಸ್ಥಗಿತ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

Oct 07 2024, 01:40 AM IST
ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರು ಇಲ್ಲಿನ ಆಧಾರ್ ಸೇವಾ ಕೇಂದ್ರವು ಮುಚ್ಚಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಾಲೂಕು ಕಚೇರಿಯತ್ತ ಸಾಗುತ್ತಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 107
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved