• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧಾರ ಸೇವಾ ಕೇಂದ್ರ ಸ್ಥಗಿತ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

Oct 07 2024, 01:40 AM IST
ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರು ಇಲ್ಲಿನ ಆಧಾರ್ ಸೇವಾ ಕೇಂದ್ರವು ಮುಚ್ಚಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಾಲೂಕು ಕಚೇರಿಯತ್ತ ಸಾಗುತ್ತಿದ್ದಾರೆ.

ಹಕ್ಕುಪತ್ರ ವಿತರಣೆಗೆ ವಿರೋಧ ಪಕ್ಷದಿಂದ ನಿರಂತರ ಅಡ್ಡಿ: ಶಾಸಕ ಟಿ.ಡಿ.ರಾಜೇಗೌಡ ಆರೋಪ

Oct 06 2024, 01:30 AM IST
ನರಸಿಂಹರಾಜಪುರ, ವಿರೋಧ ಪಕ್ಷಗಳು ಪದೇ, ಪದೇ ಅಡ್ಡಿ ಪಡಿಸಿದ್ದರಿಂದ ಬಡವರಿಗೆ ಹಕ್ಕುಪತ್ರ ನೀಡಲು ವಿಳಂಬವಾಗಿದೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸ ಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಆರೋಪಿಸಿದರು.

ಸಿಎಂ ಬಹುಪರಾಕ್‌ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ

Oct 06 2024, 01:15 AM IST
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.

ನಾಗಚೈತನ್ಯ - ಸಮಂತಾ ಬಗ್ಗೆ ಆರೋಪ: ಸಚಿವೆ ಬಗ್ಗೆ ರಾಗಾಗೆ ನಾಗಾರ್ಜುನ ಪತ್ನಿ ದೂರು

Oct 05 2024, 01:38 AM IST
ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತೆಲಂಗಾಣದ ಸಚಿವೆ, ಕಾಂಗ್ರೆಸ್‌ನ ಸುರೇಖಾ ವಿರುದ್ಧ ತೆಲುಗಿನ ನಟ ನಾಗಾರ್ಜುನ ಪತ್ನಿ ಅಮಲಾ ಅಕ್ಕಿನೇನಿ , ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ದೂರು ನೀಡಿದ್ದಾರೆ.

ಕಳಕೋಳದಲ್ಲಿ ನರೇಗಾ ಕಾಮಗಾರಿ ಕಳಪೆ-ಆರೋಪ

Oct 05 2024, 01:30 AM IST
ಎಲ್ಲೆಡೆ ನರೇಗಾ ಕಾಮಗಾರಿ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ದಿನಕ್ಕೊಂದು ಗ್ರಾಪಂಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು ಕಡಕೋಳ ಗ್ರಾಪಂಗೆ ಬಂದೇ ಇಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನ ಜಕೀಯ ಪಿತೂರಿ ಆರೋಪ : ಸಚಿವೆ ವಿರುದ್ಧ ನಾಗಾರ್ಜುನ ಮಾನನಷ್ಟ ಮೊಕದ್ದಮೆ

Oct 04 2024, 01:01 AM IST
ನಟ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಬಗ್ಗೆ ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಮಾಡಿದ್ದ ಆರೋಪದ ವಿರುದ್ಧ ನಟ ನಾಗಾರ್ಜುನ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಾಗಚೈತನ್ಯ ಮತ್ತು ಸಮಂತಾ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಅಶೋಕ್‌ ವಿರುದ್ಧ ಕಾಂಗ್ರೆಸ್‌ ಭೂಹಗರಣ ಆರೋಪ - ಅಕ್ರಮವಾಗಿ ಖರೀದಿಸಿ ಬಳಿಕ ಬಿಡಿಎಗೇ ಗಿಫ್ಟ್‌

Oct 03 2024, 09:44 AM IST

‘ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್‌ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್‌ ಡೀಡ್‌ ಮೂಲಕ ಜಮೀನು ವಾಪಸು ನೀಡಿದ್ದರು’ ಎಂಬ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಗಂಭೀರ ಆರೋಪ 

ಆರೋಪ ಬಂದಾಗ ರಾಜೀನಾಮೆ ನೀಡಿಕೆ ಸಹಜ - ಮೌಲ್ಯಕ್ಕೆ ಬೆಲೆ ನೀಡಬೇಕು : ನ್ಯಾ.ಎನ್‌. ಸಂತೋಷ್ ಹೆಗ್ಡೆ

Oct 03 2024, 08:31 AM IST

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣ, ಲೋಕಾಯುಕ್ತ ಸಂಸ್ಥೆ ಹಿನ್ನೆಲೆ ಸಂತೋಷ್ ಹೆಗ್ಡೆ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ...

ಫಸಲ್‌ ಬಿಮಾ ಯೋಜನೆಯಡಿ ಅವ್ಯವಹಾರ ಆರೋಪ

Oct 02 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ಆಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾ ಸಾಂಖಿಕ ಕಚೇರಿ (ಜಿಲ್ಲಾ ಅಂಕಿಸಂಖ್ಯೆ ಕಚೇರಿ) ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಸಮೀವುಲ್ಲಾ ವಿರುದ್ಧ ಎನ್ ಆರ್‌ ಸಂತೋಷ್ ಆರೋಪ

Oct 02 2024, 01:04 AM IST
ಅರಸೀಕೆರೆ ನಗರಸಭೆ ಅಧ್ಯಕ್ಷ ಸಮಿವುಲ್ಲಾರವರು ಬಹಳ ಆತುರವಾಗಿ ಸಾಮಾನ್ಯ ಸಭೆಯನ್ನು ಕರೆದಿದ್ದಾರೆ. ಇದರ ಮೂಲ ಉದ್ದೇಶ ಇವರು ಮತ್ತು ಕೆಲವು ಸದಸ್ಯರು ಅಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘನೆ ಮಾಡಿರುವ ಹಿನ್ನೆಲೆ ಅವರಿಗೆ ಅನರ್ಹತೆಯ ಭೀತಿ ಕಾಡುತ್ತಿದ್ದು, ಆ ಸಮಯದಲ್ಲಿ ಕೆಲವು ಭ್ರಷ್ಟಾಚಾರ ನಡೆಯುವ ಲಕ್ಷಣಗಳು ಕಂಡುಬಂದಿರುತ್ತದೆ ಎಂದು ಎಂದು ಜೆಡಿಎಸ್ ಮುಖಂಡ ಎನ್.ಆರ್‌ ಸಂತೋಷ್ ಗಂಭೀರವಾಗಿ ಆರೋಪಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 107
  • next >

More Trending News

Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved