• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಯ ಕೊಬ್ಬು ಆರೋಪ : ಭಾರೀ ರಾಜಕೀಯ ವಾಕ್ಸಮರ

Sep 20 2024, 01:48 AM IST
ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಆಂಧ್ರಪ್ರದೇಶದ ಹಿಂದಿನ ವೈಎಸ್ಸಾರ್‌ ಕಾಂಗ್ರೆಸ್‌ ಸರ್ಕಾರ ಪ್ರಾಣಿಯ ಕೊಬ್ಬು ಬಳಸುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ಭಾರೀ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಸಾಲ ಕಟ್ಟುವಂತೆ ಸಿಬ್ಬಂದಿ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ

Sep 20 2024, 01:45 AM IST
ಧರ್ಮಸ್ಥಳ ಸಂಘದ ಅಧಿಕಾರಿಗಳು ಹಾಗೂ ಮೃತರ ಸಂಬಂಧಿಕರನ್ನು ಕರೆಸಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿ ಸಂಘದಿಂದ ಪರಿಹಾರ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಕೂಡಲೇ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಬೇಕು.

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ: ಆರೋಪ

Sep 20 2024, 01:37 AM IST
ಚನ್ನಮ್ಮನ ಕಿತ್ತೂರ ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿದ್ದು, ಸಿಬಿಐಗೆ ತನಿಖೆ ವಹಿಸಲು ಆಗ್ರಹಿಸಿ ಸೆ.೨೦ರಿಂದ ರೈತ ಸಂಘಟನೆ ಒಕ್ಕೂಟಗಳೊಂದಿಗೆ ಕಾರ್ಖಾನೆ ಆವರಣದಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ರೈತ ಸಂಘಟನೆ ಮುಖಂಡ ಬಸವರಾಜ ಮೊಕಾಶಿ ಹೇಳಿದರು.

ಬಹುರಾಷ್ಟ್ರೀಯ ಕಂಪನಿ ಯಂಗ್‌ ಆ್ಯಂಡ್‌ ಅರ್ನೆಸ್ಟ್‌ನಲ್ಲಿ ಯುವತಿ ಸಾವು : ಕೆಲಸದ ಒತ್ತಡವೇ ಕಾರಣ ಆರೋಪ

Sep 20 2024, 01:35 AM IST
ಬಹುರಾಷ್ಟ್ರೀಯ ಕಂಪನಿ ಯಂಗ್‌ ಆ್ಯಂಡ್‌ ಅರ್ನೆಸ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ಅನ್ನಾ ಸೆಬಾಸ್ಟಿನ್ ಪೆರಿಯಾಲಿ ಸಾವನ್ನಪ್ಪಿದ್ದು, ಕೆಲಸದ ಒತ್ತಡವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ.

ದಲಿತರ ರಾಜಕೀಯ ಬೆಳವಣಿಗೆಗೆ ಶಾಸಕ ಪ್ರದೀಪ್ ಈಶ್ವರ್ ಅಡ್ಡಿ ಆರೋಪ

Sep 20 2024, 01:34 AM IST
ನನ್ನನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆದೇಶ ಹೊರಡಿಸಿದ್ದರು. ನಂತರ ನಾನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ತೆರಳಿ ನಮ್ಮ ಕುಟುಂಬವು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಮನವರಿಕೆ ಮಾಡಿಕೊಟ್ಟ ನಂತರ ನನ್ನ ಉಚ್ಛಾಟನಾ ಆದೇಶ ತೆರವು ಗೊಳಿಸುವಂತೆ ಮನವಿ ಮಾಡಿದಾಗ ಅವರು ಆದೇಶ ಹಿಂಪಡೆದರು.

ಕುಮಟಾದಲ್ಲಿ ವಾರ್ಡನ್‌ನಿಂದ ಲೈಂಗಿಕ ಕಿರುಕುಳ: ಆರೋಪ

Sep 20 2024, 01:32 AM IST
ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್ ಶಂಕರ ಎಸ್. ಪೋಳ (೩೦) ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದು, ಅದೇ ವಸತಿ ಶಾಲೆಯ ಸ್ವಚ್ಛತಾ ಸಿಬ್ಬಂದಿಯೇ ದೂರು ನೀಡಿದ ಮಹಿಳೆ.

ಲೋಕಪಾವನಿ ಮಹಿಳಾ ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ: ಆರೋಪ

Sep 20 2024, 01:31 AM IST
ಪ್ರಸ್ತುತ ಆಡಳಿತ ಮಂಡಳಿ ನಿರ್ದೇಶಕರಾಗಿರುವ ವಿಜಯಲಕ್ಷ್ಮಿ ರಘುನಂದನ್, ಪ್ರಮೀಳಾ ಧರಣೇಂದ್ರಯ್ಯ, ಗೀತಾ ರಾಜಶೇಖರ್, ಸೌಭಾಗ್ಯ, ಆಶಾ ಪುಟ್ಟೇಗೌಡ, ವಸಂತ ಅವರು ತಲಾ 10 ಲಕ್ಷ ರು. ಸುಸ್ತಿದಾರರಾಗಿದ್ದಾರೆ. ಇವರೂ ಸೇರಿದಂತೆ 16 ಮಂದಿ ಸಾಲ ಪಡೆದು ಈವರೆವಿಗೂ ಹಣ ಪಾವತಿಸಿಲ್ಲ.

ಕಲಬೆರಕೆ ರಸಗೊಬ್ಬರ ಮಾರಾಟ ಆರೋಪ,ಕ್ರಮಕ್ಕೆ ಆಗ್ರಹ

Sep 19 2024, 01:50 AM IST
Allegation of adulterated fertilizer sale, demand for action

ಸುಮಿತ್‌ ನಗಾಲ್‌ ಬೇಕಂತಲೇ ಡೇವಿಸ್‌ ಕಪ್‌ ಆಡಲಿಲ್ಲ ಅನಿಸುತ್ತೆ: ಎಐಟಿಎ ಆರೋಪ!

Sep 18 2024, 01:50 AM IST
ಬೆನ್ನು ನೋವಿನ ಕಾರಣ ನೀಡಿ ಸ್ವೀಡನ್‌ ವಿರುದ್ಧದ ಡೇವಿಸ್‌ ಕಪ್‌ ಪಂದ್ಯಕ್ಕೆ ಗೈರಾಗಿದ್ದ ಭಾರತದ ನಂ.1 ಸಿಂಗಲ್ಸ್‌ ಆಟಗಾರ. ಕೇವಲ ಒಬ್ಬ ತಜ್ಞ ಸಿಂಗಲ್ಸ್‌ ಆಟಗಾರನೊಂದಿಗೆ ಆಡಿ 0-4ರಲ್ಲಿ ಸೋತಿದ್ದ ಭಾರತ.

ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಅಡ್ಡಿ : ವ್ಯಕ್ತಿ ಸಾವು, ಪೊಲೀಸರ ಮೇಲೆ ಆರೋಪ

Sep 17 2024, 01:47 AM IST
ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕೋಣನಕುಂಟೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 107
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved