• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನಕ್ಕೆ ತಂಗಡಗಿ ಲಂಚ, ಆರೋಪ; ರಾಜಿನಾಮೆಗೆ ಆಗ್ರಹ

Jul 09 2025, 12:20 AM IST
ತಂಗಡಗಿ ಲಂಚ ಕೇಳಿದ ಆರೋಪ ಹಿನ್ನೆಲೆ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಠಕ್ಕೆ ಬಿಡುಗಡೆಯಾಗಬೇಕಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್‌ ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಒತ್ತಾಯಿಸಿದರು.

ಸಚಿವ ತಂಗಡಗಿ ವಿರುದ್ಧ ಆರೋಪ ಸಾಬೀತು ಮಾಡಲಿ

Jul 08 2025, 12:32 AM IST
ಅನುದಾನ ಬಿಡುಗಡೆ ಮಾಡಲು ಸಚಿವ ತಂಗಡಗಿ ಶೇ. 25ರಷ್ಟು ಕಮಿಷನ್​ ಕೇಳಿದ್ದಾರೆ ಎಂದು ಆರೋಪಿಸಿರುವ ಸ್ವಾಮೀಜಿ ಈ ಹಿಂದೆ ಯಾವ ಪಕ್ಷದಲ್ಲಿದ್ದರು ಎಂಬುವುದನ್ನು ಮನಗಾಣಬೇಕು. ರಾಜಕೀಯ ಪ್ರೇರಿತರಾಗಿ ಭ್ರಷ್ಟಾಚಾರದ ಆರೋಪಿಸುವುದನ್ನು ಬಿಡಬೇಕು.

ಲಂಚ ಪಡೆದು ಪೌರ ಕಾರ್ಮಿಕರ ನೇಮಕ: ಆರೋಪ

Jul 07 2025, 11:48 PM IST
ಪಪಂನಲ್ಲಿ 10 ಪೌರ ಕಾರ್ಮಿಕರನ್ನು ಸ್ವಾಮಿ ಏಜ್ಯುಕೇಶನ್ ಸೊಸೈಟಿ ಎಂಬ ಏಜೆನ್ಸಿ ಹೆಸರಿನಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನು ಪಪಂ ಸದಸ್ಯರಿಗೂ ತಿಳಿಸದೇ, ಯಾವುದೇ ಸಭೆ ಕರೆಯದೇ ಒಬ್ಬೊಬ್ಬರಿಂದ ಲಕ್ಷ ರುಪಾಯಿ ಲಂಚ ಪಡೆದು ಕೆಲಸ ಮಾಡಲು ಪಪಂ ಮುಖ್ಯಾಧಿಕಾರಿ ‌ಸೂಚನೆ ನೀಡಿದ್ದಾರೆ.

ಪೂರಿಗಾಲಿ ಹನಿ ನೀರಾವರಿ ಯೋಜನೆಯಲ್ಲಿ ಜೆಡಿಎಸ್‌ನರಿಗೆ ವಂಚನೆ ಆರೋಪ: ಸಾಬೀತಿಗೆ ಆಗ್ರಹ

Jul 06 2025, 11:48 PM IST
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕು.

ಮಕ್ಕಳಿಂದ ಶುಲ್ಕ ವಸೂಲಿ ಆರೋಪ: ಪೋಷಕರೊಂದಿಗೆ ಶಾಸಕ ಮಂಜು ಚರ್ಚೆ

Jul 06 2025, 11:48 PM IST
ರಾಜ್ಯಕ್ಕೆ ಮಾದರಿಯಾಗಿರುವ ಕೆಪಿಎಸ್ ಶಾಲೆ ಬಗ್ಗೆ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ಹಿಂದೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಶಾಲೆಯನ್ನು ನಡೆಸಲು ಅಗತ್ಯ ಶಿಕ್ಷಕರು ಸೇರಿ ಕೆಲ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ.

ಕಾಂಗ್ರೆಸ್ ಸಂವಿಧಾನ ವಿರೋಧಿ ಸರ್ಕಾರ: ಸುಧಾಕರ ಶೆಟ್ಟಿ ಆರೋಪ

Jul 06 2025, 01:48 AM IST
ನರಸಿಂಹರಾಜಪುರ, ಕಾಂಗ್ರೆಸ್‌ ಸರ್ಕಾರ ಎಸ್.ಟಿ.ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು ಸಂವಿಧಾನ ವಿರೋಧಿ ಸರ್ಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಆರೋಪಿಸಿದರು.

ಮೂಲ್ಕಿ ನಗರ ಪಂಚಾಯಿತಿ ಸಭೆ: ಅಸಮರ್ಪಕ ತ್ಯಾಜ್ಯ ವಿಲೇವಾರಿ ಆರೋಪ

Jul 04 2025, 11:54 PM IST
ಮೂಲ್ಕಿ ನ.ಪಂ. ಸಮುದಾಯ ಭವನದಲ್ಲಿ ನ.ಪಂ. ಅಧ್ಯಕ್ಷ ಸತೀಶ್‌ ಅಂಚನ್‌ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಮೂಲ್ಕಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲವೆಂದು ಹಲವು ಸದಸ್ಯರು ಆಕ್ಷೇಪಿಸಿದರು.

ನಕಲಿ ದಾಖಲೆಗಳಿಗೆ ತಹಸೀಲ್ದಾರ್‌ರಿಂದ ಖಾತೆ: ಆರೋಪ

Jul 04 2025, 11:47 PM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಗರಸಭಾ ಮಾಜಿ ಸದಸ್ಯ ಚಂಗುಮಣಿ ಸುದ್ದಿಗೋಷ್ಠಿ ನಡೆಸಿದರು.

ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ: ಸಿ.ಟಿ. ರವಿ ಆರೋಪ

Jul 04 2025, 11:47 PM IST
ಚಿಕ್ಕಮಗಳೂರು: ಆರ್‌ಎಸ್‌ಎಸ್‌ನ ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮಾತ್ರವಲ್ಲ, ಕಾಂಗ್ರೆಸ್ ಡಿಎನ್‌ಎನಲ್ಲೇ ಸುಳ್ಳು ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಫ್ ಚಕ್ರಪಾಣಿ ವಿರುದ್ಧ ಆರೋಪ ಸಲ್ಲ

Jul 04 2025, 12:32 AM IST
ಮಹದೇಶ್ವರ ವನ್ಯಧಾಮದ ಡಿಸಿಎಫ್ ಚಕ್ರಪಾಣಿ ಅವರ ವಿರುದ್ಧ ವಿನಾಕಾರಣ ವೈಯುಕ್ತಿಕ ವಿಚಾರವನ್ನಿಟ್ಟುಕೊಂಡು ಮಾಜಿ ಶಾಸಕ ಆರ್.ನರೇಂದ್ರ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಕೊಳ್ಳೇಗಾಲ ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮಧುವನಹಳ್ಳಿ ರಮೇಶ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved