• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳ ವಿರುದ್ಧ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆ: ಪ್ರಮೋದ ಮುತಾಲಿಕ್ ಆರೋಪ

Sep 26 2025, 01:00 AM IST
ಇದೇ ಏನಾದರೂ ಹಿಂದೂ ಹುಡುಗ ಮುಸ್ಲಿಂ ಹುಡುಗಿಯಾಗಿದ್ದರೆ ಪೊಲೀಸ್‌ ಇಲಾಖೆ ಹೀಗೆಯೇ ನಡೆದುಕೊಳ್ಳುತ್ತಿತ್ತಾ?.

ಕುರುಬರನ್ನು ಎಸ್ಟಿಗೆ ಸೇರ್ಪಡೆ ಹುನ್ನಾರ ಆರೋಪ: ಬಳ್ಳಾರಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ

Sep 26 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಮೂಲಕ ವಾಲ್ಮೀಕಿ ಸಮಾಜವನ್ನು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹತ್ತಿಕ್ಕುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ವಾಲ್ಮೀಕಿ ಸಮಾಜದಿಂದ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಆರೋಪ ಸುಳ್ಳೆಂದು ಘೋಷಿಸಲು ಸಮಿತಿ ಗಡುವು

Sep 25 2025, 01:02 AM IST
ಧರ್ಮಸ್ಥಳ ದೇವಸ್ಥಾನ, ಅದರ ಆಡಳಿತ ಮಂಡಳಿ ಅಥವಾ ಹೆಗ್ಗಡೆ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಅತ್ಯಾಚಾರ ಅಥವಾ ಕೊಲೆ ಘಟನೆ, ದೇವಸ್ಥಾನದ ಆವರಣದಲ್ಲಿ ಅಥವಾ ಅದರ ಸುತ್ತಮುತ್ತ ನಡೆದಿದೆಯೆಂದು ಆರೋಪಿಸುತ್ತಿರುವವರು ಡಿ.31ರೊಳಗೆ ಸಾಕ್ಷ್ಯ ಸಲ್ಲಿಸಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹಿಸಿದೆ.

ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡಿಲ್ಲ: ಆರೋಪ

Sep 25 2025, 01:01 AM IST
ರೈತ ಸಮುದಾಯ ಮತ್ತೆ ಎಫ್ಐಡಿ ಪರಿಶೀಲಿಸಲು ಹೊಲದ ಉತಾರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಹಿಡಿದುಕೊಂಡು ಕೃಷಿ ಇಲಾಖೆ ಕಚೇರಿಯ ಕೊಠಡಿ ಎದುರಿಗೆ ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದು ಕಂಡುಬಂದಿತು.

ರಾಜ್ಯ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ: ಸಂಸದ ಡಾ.ಕೆ.ಸುಧಾಕರ್ ಆರೋಪ

Sep 25 2025, 01:00 AM IST
ನನಗೆ ಯಾವುದೇ ಧರ್ಮದ ಬಗ್ಗೆ ದ್ವೇಷ ಅಥವಾ ಕೀಳರಿಮೆ ಇಲ್ಲ. ಎಲ್ಲಾ ಧರ್ಮಗಳನ್ನು ಸಮವಾಗಿ ಕಾಣುತ್ತೇನೆ. ಆದರೆ ಯಾವುದೇ ಧರ್ಮಗಳ ಭಾವನೆಗೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು.

ರಸ್ತೆಗಳಲ್ಲಿರುವ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ

Sep 25 2025, 01:00 AM IST
ಬೆಂಗಳೂರಿನಲ್ಲಿ ಒಂದಲ್ಲ ಒಂದು ಕಡೆಯಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ನಿತ್ಯವೂ ನೋಡುತ್ತಿದ್ದೇವೆ. ಸರ್ಕಾರ ಮತ್ತು ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.

ಕಾಮಕಾಂಡ ಆರೋಪ: ಶೃಂಗೇರಿ ಮಠದ ಶಿಕ್ಷಣ ಸಂಸ್ಥೆಯಿಂದ ಸ್ವಾಮಿ ವಜಾ

Sep 25 2025, 01:00 AM IST

ದಿಲ್ಲಿಯಲ್ಲಿ ಶೃಂಗೇರಿ ಶಾರದಾ ಪೀಠದಿಂದ ನಡೆಸಲ್ಪಡುವ ಶ್ರೀ ಶಾರದಾ ಇಂಡಿಯನ್ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸಂಚಾಲಕ, ಸ್ವಾಮಿ ಚೈತನ್ಯಾನಂದ ಸರಸ್ವತಿ (ಪಾರ್ಥಸಾರಥಿ) ವಿರುದ್ಧ ಅದೇ ಸಂಸ್ಥೆಯ 17 ವಿದ್ಯಾರ್ಥಿನಿಯರು ಲೈಂ*ಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಭ್ರಷ್ಟಾಚಾರದ ಆರೋಪ: ಮತ್ತೆ ಮೂವರು ಪೊಲೀಸರ ತಲೆದಂಡ

Sep 24 2025, 02:10 AM IST
ರಾಜಧಾನಿಯಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತು ಪೊಲೀಸರ ತಲೆದಂಡ ಸರಣಿ ಮುಂದುವರೆದಿದ್ದು, ಮತ್ತೆ ಎಎಸ್‌ಐ ಸೇರಿದಂತೆ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಸರ್ಕಾರಿ ಜಮೀನು ಬೇಕಾ ಬಿಟ್ಟಿ ಹಂಚಿಕೆ: ಲೋಕಣ್ಣ ಕತ್ತಿ ಆರೋಪ

Sep 23 2025, 01:06 AM IST
ಸರ್ಕಾರಿ ಜಮೀನುಗಳನ್ನು ಈಗಿನ ಸರ್ಕಾರ ಬೇಕಾ ಬಿಟ್ಟಿಯಾಗಿ ಹಂಚಿಕೆ ಮಾಡುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಆರೋಪಿಸಿದರು.

ಬಿಜೆಪಿ ಸದಸ್ಯರ ಮೇಲೆ ಇಲ್ಲಸಲ್ಲದ ಆರೋಪ: ಮಹೇಶ್ ಜೈನಿ

Sep 23 2025, 01:05 AM IST
ನಗರಸಭೆ ಬಿಜೆಪಿ ಆಡಳಿತದ ವೇಗದಿಂದ ಗಲಿಬಿಲಿಗೊಡಿರುವ ಕಾಂಗ್ರೆಸ್‌ ಮುಖಂಡರು ಬಿಜೆಪಿ ಸದಸ್ಯರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved