• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳ: ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ-ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ

Sep 15 2024, 11:23 AM IST

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ತಾಲೂಕಿನ ಬೋಚಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

ಸೆಬಿ ಮುಖ್ಯಸ್ಥೆ ಮಾಧವಿ ಬುಚ್‌ ವಿರುದ್ಧ ಕಾಂಗ್ರೆಸ್‌ನಿಂದ ಅಕ್ರಮವಾಗಿ ವ್ಯವಹಾರದ ಗಂಭೀರ ಆರೋಪ

Sep 15 2024, 01:55 AM IST

ಸೆಬಿ ಮುಖ್ಯಸ್ಥೆಯಾಗಿರುವಾಗ ಮಾಧವಿ ಬುಚ್‌ ಅವರು ಅಪ್ರಕಟಿತ ಖಾಸಗಿ ಕಂಪನಿ ಷೇರುಗಳ ದರದ ಕುರಿತ ವರದಿಯನ್ನು ತಮ್ಮಲ್ಲಿ ಇರಿಸಿಕೊಂಡು, ಷೇರು ಮಾರುಕಟ್ಟೆಯಲ್ಲಿ 36.9 ಕೋಟಿ ರು.ಗಳಷ್ಟು ವಹಿವಾಟು ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.  

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ

Sep 15 2024, 01:54 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಾಂಗ್ರೆಸ್‌ ಸದಸ್ಯರನ್ನು ಹಣ ಮತ್ತು ಬಲ ಪ್ರಯೋಗದ ಮೂಲಕ ಬೆದರಿಸಲಾಗಿದೆ ಎಂದು ಕೆ.ಎನ್‌.ಕೇಶವರೆಡ್ಡಿ ಹೇಳಿದ್ದಾರೆ.

ಕೋಲಾರದಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ : ದೇಶವನ್ನು ಒಡೆಯುವ ಹುನ್ನಾರ ಎಂದು ಆರೋಪ

Sep 15 2024, 01:48 AM IST
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೋಲಾರದಲ್ಲಿ ಹಿಂದಿ ದಿವಸ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಹಿಂದಿ ಹೇರಿಕೆ ದೇಶವನ್ನು ಒಡೆಯುವ ಹುನ್ನಾರ ಎಂದು ಆರೋಪಿಸಿದರು.

ಬಿಬಿಎಂಪಿಗೆ ₹68 ಕೋಟಿ ನೀಡದೆ ವಂಚಿಸಿದ ಸಿದ್ದರಾಮಯ್ಯ ಸರ್ಕಾರ : ಬಿಜೆಪಿ ಮುಖಂಡ ಎನ್.ಆರ್‌.ರಮೇಶ್‌ ಆರೋಪ

Sep 14 2024, 01:59 AM IST
ಬಸ್‌ ನಿಲ್ದಾಣಗಳಲ್ಲಿ ಜಾಹೀರಾತು ಹಾಕಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ 68 ಕೋಟಿ ನೀಡದೇ ವಂಚಿಸಿದೆ ಎಂದು ಬಿಜೆಪಿಯ ಮುಖಂಡ ಎನ್.ಆರ್‌.ರಮೇಶ್‌ ಆರೋಪಿಸಿದ್ದಾರೆ.

ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ :ಅರವಿಂದ ಕೇಜ್ರಿವಾಲ್‌ಗೆ ಕಡೆಗೂ ಜಾಮೀನು

Sep 14 2024, 01:58 AM IST
ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದಡಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, 3 ತಿಂಗಳ ಬಳಿಕ ಶುಕ್ರವಾರ ರಾತ್ರಿ ಅವರು ತಿಹಾರ್ ಜೈಲಿಂದ ಹೊರಬಂದಿದ್ದಾರೆ.

ಮಾಸಾಶನಕ್ಕೆ ಅರ್ಜಿ ಸಲ್ಲಿಸಿದರೆ ಅಧಿಕಾರಿಗಳಿಂದ ಸುಲಿಗೆ, ವಿಶೇಷಚೇತನರ ಆರೋಪ

Sep 14 2024, 01:57 AM IST
ಕಂದಾಯ ಇಲಾಖೆಯಲ್ಲಿ ಮಾಸಾಶನಕ್ಕೆ ಅರ್ಜಿ ಸಲ್ಲಿಸಿದರೆ ೬ರಿಂದ ೭ ಸಾವಿರ ರು.ಗಳನ್ನು ಅಂಗವಿಕಲರಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ವಿಶೇಷಚೇತನರ ಕುಂದು ಕೊರತೆಯ ಸಭೆಯಲ್ಲಿ ಕೇಳಿ ಬಂದಿತು.

ರಾಜ್ಯಪಾಲರ ಸಂವಿಧಾನ ವಿರೋಧಿ ಆರೋಪ ಗೋಬ್ಯಾಕ್ ಚಳವಳಿ

Sep 14 2024, 01:56 AM IST
ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.

ಗಣೇಶ ಉತ್ಸವವು ಜಾತಿ ರಹಿತ, ಪಕ್ಷ ರಹಿತ - ಡಿಜೆ ಸ್ಥಗಿತಕ್ಕೆ ಅನ್ಯರ ಕುತಂತ್ರದ ಆರೋಪ: ತನಿಖೆಗೆ ಆಗ್ರಹ

Sep 14 2024, 01:55 AM IST
ಗಣೇಶ ಉತ್ಸವವು ಜಾತಿ ರಹಿತ, ಪಕ್ಷ ರಹಿತ ವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಶಾಂತಿ ಕಾಪಾಡುವ ಪೊಲೀಸರಿಂದಲೇ ಗಣೇಶ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದಂತಾಗಿದೆ. ಏಕಾಏಕಿ ಡಿಜೆ ಬಂದ್ ಆಗಿದ್ದರಿಂದ ಸಾವಿರಾರು ಜನರು ಮೆರವಣಿಗೆ ಬಿಟ್ಟು ಮನೆಯತ್ತ ತೆರಳಿದ್ದಾರೆ

ನೆಹರೂ ಅಂದೇ ಸಂವಿಧಾನ ವಿರೋಧಿಸಿದ್ದರು: ಡಿ.ಎನ್‌.ಜೀವರಾಜ್‌ ಆರೋಪ

Sep 14 2024, 01:52 AM IST
ನರಸಿಂಹರಾಜಪುರ, ಜವಾಹರಲಾಲ್ ನೆಹರು ಅವರು ಆಗಿನ ಕಾಲದಲ್ಲಿಯೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿನ ಮೀಸಲಾತಿ ಯನ್ನು ವಿರೋಧಿಸಿದ್ದರು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆರೋಪಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 107
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved