• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೂತನ ಹತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ: ನಗರಸಭೆ ಸದಸ್ಯ ಗಿರೀಶ್ ಆರೋಪ

Oct 14 2024, 01:21 AM IST
ಪರಿಶೀಲನೆ ನಡೆಸದೇ ಇಂಜಿನಿಯರ್‌ಗಳು ಅಧಿಕಾರದ ದುರುಪಯೋಗಪಡಿಸಿಕೊಂಡರೆ ನಾವು ಲೋಕಾಯುಕ್ತರಿಗೆ ದೂರು ನೀಡುವ ಮೂಲಕ ತನಿಖೆಗೆ ಒತ್ತಾಯಿಸಲಾಗುವುದು.

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ಅಪಪ್ರಚಾರ ಮಾಡಿ ಕಳಂಕ ತರುವ ಯತ್ನ: ಎಸ್‌ಡಿಎಂಸಿ ಆರೋಪ

Oct 13 2024, 01:00 AM IST
ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಭಟ್ಕಳದಲ್ಲಿ ಮ್ಯಾನ್‌ಹೋಲ್‌ನಿಂದ ಬಾವಿಗಳಿಗೆ ಕೊಳಕು ನೀರು ಸೇರ್ಡಡೆ: ಪುರಸಭೆ ಸದಸ್ಯರ ಆರೋಪ

Oct 12 2024, 12:02 AM IST
ಹೊಲಸು ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿರುವುದರಿಂದ ಜನರು ಪುರಸಭೆ ಸದಸ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇನ್ಯಾರೋ ಬೈಸಿಕೊಳ್ಳುವಂತಾಗಿದೆ. ಕಾಮಗಾರಿ ನಿರ್ಮಿಸಿದವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದರು.

ಭತ್ತ ಕಟಾವು ಯಂತ್ರ ಮಾಲೀಕರಿಂದ ರೈತರ ಸುಲಿಗೆ ಆರೋಪ

Oct 11 2024, 11:46 PM IST
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ

Oct 10 2024, 02:16 AM IST
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.

ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ

Oct 09 2024, 01:35 AM IST
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.

ಕಾನೂನು ಬಾಹಿರವಾಗಿ ಮತಚಲಾವಣೆ: ಆರೋಪ

Oct 09 2024, 01:35 AM IST
ಶಿರಾ ತಾಲೂಕು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ವಿಸ್ತರಣಾಧಿಕಾರಿಯು ನಿಯಮ ಬಾಹಿರವಾಗಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ್ದಾರೆ ಎಂದು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದ ಹಾಲುಮಲ್ಲಯ್ಯ ಒತ್ತಾಯಿಸಿದ್ದಾರೆ.

ಬುಡಾ ಅವ್ಯವಹಾರ ಆರೋಪ; ಬಿಜೆಪಿ ಪ್ರತಿಭಟನೆ

Oct 09 2024, 01:34 AM IST
ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಜರುಗಿಸಬೇಕು.

ಸಕಲೇಶಪುರದ ವಾಣಿಜ್ಯ ಮಳಿಗೆಗಳ ಹರಾಜಿನಲ್ಲಿ ಭಾರಿ ಷಡ್ಯಂತ್ರ ಆರೋಪ

Oct 09 2024, 01:30 AM IST
ಸಕಲೇಶಪುರ ತಾಲೂಕಿನ ಆನೇಮಹಲ್ ಗ್ರಾಮ ಪಂಚಾಯತ್ ಆಡಳಿತ ಬುಧವಾರ ನಡೆಸಲು ಉದ್ದೇಶಿಸಿರುವ ಹರಾಜಿನಲ್ಲಿ ಭಾರಿ ಷಡ್ಯಂತ್ರ ಅಡಗಿದೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ.

ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆ ಮೇಲೆ ರಾಯ್‌ನಿಂದಲೇ ರೇಪ್‌ : ಸಿಬಿಐ ಆರೋಪ ಪಟ್ಟಿ

Oct 08 2024, 01:18 AM IST
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಪ್ರಮುಖ ಆರೋಪಿ ಸಂಜಯ್‌ ರಾಯ್‌ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 118
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved