• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಮ್ಮಪ್ಪನ ಹುಂಡಿಯಿಂದ ವೈಎಸ್ಸಾರ್‌ ಕಾಂಗ್ರೆಸ್‌ ₹ 100 ಕೋಟಿ ಕಳವು : ಬಿಜೆಪಿ ಆರೋಪ

Sep 22 2025, 01:03 AM IST
ಜಗನ್‌ ಮೋಹನ್‌ ರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ 5 ವರ್ಷಗಳ ಕಾಲ ತಿರುಪತಿ ತಿಮ್ಮಪ್ಪನ ಕಾಣಿಕೆ ಹುಂಡಿಯಿಂದ 100 ಕೋಟಿ ರು.ಗೂ ಅಧಿಕ ಲೂಟಿ ಮಾಡಿದೆ ಎಂದು ಟಿಟಿಡಿ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ನಾಯಕ ಭಾನು ಪ್ರಕಾಶ್‌ ರೆಡ್ಡಿ ಆರೋಪಿಸಿದ್ದಾರೆ.

ಗ್ರಾಮದಲ್ಲಿ ನಡೆದ ಘಟನೆಗಳಿಗೆ ಹೆಗ್ಗಡೆ ಮೇಲೆ ಆರೋಪ ಸರಿಯೇ: ಭಟ್ಟಾರಕ ಶ್ರೀ

Sep 22 2025, 01:02 AM IST
ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಮೂಡುಬಿದಿರೆ ವತಿಯಿಂದ ಮೂಡುಬಿದಿರೆ ಸ್ಕೌಡ್ಸ್‌-ಗೈಡ್ಸ್‌ ಕನ್ನಡ ಭವನದಲ್ಲಿ ಶನಿವಾರ ಸಮಾನ ಮನಸ್ಕರ ಜನಾಗ್ರಹ ಸಮಾವೇಶ ನೆರವೇರಿತು.

ಹಿಂದೂ ಸಮಾಜ ಒಡೆಯುವ ಹುನ್ನಾರ : ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ

Sep 22 2025, 01:01 AM IST
ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ, ಈ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಕೊಳಕು ರಾಜಕೀಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಸಿಎಂ ಸಿದ್ದು ‘ಅರ್ಬನ್‌ ನಕ್ಸಲ್‌’: ಖೂಬಾ ಆರೋಪ

Sep 22 2025, 01:00 AM IST
ಜಾತಿ ಗಣತಿಯ ವಿಷಯವಾಗಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಬನ್‌ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆರೋಪಿಸಿದರು.

ಯೂಟ್ಯೂಬರ್‌ ನಂಬಿಕೆ ದ್ರೋಹ ಮಾಡಿದ್ದಾನೆ: ಯುವತಿ ತಾಯಿಯ ಆರೋಪ

Sep 21 2025, 02:00 AM IST
ಮೊದ-ಮೊದಲು ರೀಲ್ಸ್‌ ಮಾಡಲು ಮಗಳನ್ನು ಕರೆದುಕೊಂಡು ಹೋಗುತ್ತಿದ್ದನು. ದುಡಿಯಲು ಹುಬ್ಬಳ್ಳಿಗೆ ಬಂದು ಜೀವನ ನಡೆಸುತ್ತಿದ್ದ ನಮಗೆ ಮಗಳು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದಾಳೆ ಎಂದುಕೊಂಡಿದ್ದೆವು. ಆದರೆ, ಮಗಳನ್ನು ನಂಬಿಸಿ ನಮಗೂ ಮೋಸ ಮಾಡಿ ಆತ ಮಗಳನ್ನು ಕರೆದುಕೊಂಡು ಹೋಗಿದ್ದಾನೆ.

ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ್ ಆರೋಪ ತಳ್ಳಿಹಾಕಿದ ಉಮೇಶ್‌

Sep 21 2025, 02:00 AM IST
ಬಿ.ಎಚ್.ರಸ್ತೆಯ ಡಿವೈಡರ್‌ಗೆ ಕಬ್ಬಿಣದ ಬೇಲಿ ಅಳವಡಿಸುವ ಕಾಮಗಾರಿ ಹಾಗೂ ಒಣ ಕಸ, ಹಸಿ ಕಸ ಬೇರ್ಪಡಿಸಿ ಗೊಬ್ಬರ ತಯಾರಿಸುವ ಘಟಕದ ಕಾಮಗಾರಿಯನ್ನು ನಾನೇ ಟೆಂಡರ್ ಮೂಲಕ ಕೈಗೊಂಡಿದ್ದೇನೆ ಎಂದು ಗುತ್ತಿಗೆದಾರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಕಾಟಿಕೆರೆ ಉಮೇಶ್ ತಿಳಿಸಿದ್ದಾರೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿ ಕಾರ್ಯನಿರ್ವಹಿಸಿದ್ದವರು ಇಂತಹ ಆಧಾರರಹಿತ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಗಿರೀಶ್ ಅವರನ್ನು ಪರೋಕ್ಷವಾಗಿ ಟೀಕಿಸಿದರು.

ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ

Sep 19 2025, 01:04 AM IST

2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಮಾಡಿರುವ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ, ಆಧಾರ ರಹಿತ ಎಂದು ಕರೆದಿದೆ.   

ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ

Sep 19 2025, 01:01 AM IST
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.

ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ

Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.

ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ

Sep 19 2025, 01:00 AM IST

 ಅದಾನಿ ಕಂಪನಿ ವಿರುದ್ಧ ವರದಿ ಪ್ರಕಟಿಸಿದ್ದ ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯ ವಾದವನ್ನುಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ತಿರಸ್ಕರಿಸಿದೆ. ‘ಅದಾನಿ ಕಂಪನಿ ಮತ್ತು ಅದರ ಮುಖ್ಯಸ್ಥ ಗೌತಮ್ ಅದಾನಿ ಅವರು ಯಾವುದೇ ಅಕ್ರಮ ನಡೆಸಿಲ್ಲ’ ಎಂದು ಕ್ಲೀನ್‌ಚಿಟ್‌ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved