• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ಹಗರಣ-ಮುಖ್ಯಮಂತ್ರಿ ಕುಟುಂಬವೇ ಪಾಲುದಾರ: ಛಲವಾದಿ ಆರೋಪ

Aug 01 2024, 12:17 AM IST
ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ರು. ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ಅದರಲ್ಲಿ ಪಾಲುದಾರರು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಮರ ತೆರವಿಗೆ ಅರಣ್ಯ ಇಲಾಖೆ ಅನಗತ್ಯ ವಿಳಂಬ: ಆರೋಪ

Jul 31 2024, 01:04 AM IST
ಮಳೆಗಾಲದಲ್ಲಿ ಅತಿ ಹೆಚ್ಚು ವಿದ್ಯುತ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಹೆಸ್ಕಾಂ ಒಂದೇ ಕಾರಣವಾಗುವುದಿಲ್ಲ. ವಿದ್ಯುತ್ ತಂತಿಯ ಸಮೀಪ ಇರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹೆಸ್ಕಾಂಗೆ ಸಹಕಾರ ನೀಡಬೇಕಿತ್ತು. ಇನ್ನಾದರೂ ಸಾರ್ವಜನಿಕರ ಸಮಸ್ಯೆಗಳಿಗೆ ಇಲಾಖೆಗಳು ಸ್ಪಂದಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಜೋಕನಾಳ ಚೆಕ್‌ ಡ್ಯಾಂ ಕಳಪೆ-ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಆರೋಪ

Jul 31 2024, 01:00 AM IST
ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಹೊರವಲಯದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 1.5 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಸಂಪೂರ್ಣ ಕಳಪೆಯಾಗಿದ್ದು, ಸಂಬಂಧ ಪಟ್ಟ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಹರಳಹಳ್ಳಿ ಆರೋಪಿಸಿದರು.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ 47 ಎಕರೆ ಒತ್ತುವರಿ ಪ್ರಕರಣ : ಆರೋಪ ಸಾಬೀತಾದರೆ ಎಲ್ಲಾ ಅಸ್ತಿ ದಾನ

Jul 30 2024, 12:31 AM IST

ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಡಿ.ಕೆ.ರವಿ ಮತ್ತು ಮನೋಜ್ ಕುಮಾರ್ ಮೀನಾ, ಶಾಸಕರಿಂದ ಸುಮಾರು 47 ಎಕರೆ ಒತ್ತುವರಿಯಾದ ಬಗ್ಗೆ ತನಿಖೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದು ವಿಚಾರಣೆ ಹಂತದಲ್ಲಿದೆ.

ಎಸ್ಸಿ,ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಆರೋಪ

Jul 29 2024, 12:54 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು.

ಮೋದಿಯ ಪಾಪದ ಕೊಡ ತುಂಬಿದೆ: ಉಗ್ರಪ್ಪ ಆರೋಪ

Jul 29 2024, 12:52 AM IST
ಪ್ರಧಾನಿ ನರೇಂದ್ರ ಮೋದಿಯವರ ಪಾಪದ ಕೊಡ ತುಂಬಿದೆ, ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಭ್ರಷ್ಟಾಚಾರಕ್ಕೆ ಪ್ರತ್ಯೇಕ್ಷವಾಗಿ ಇಲ್ಲದೆ ಹೋದರೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆರೋಪಿಸಿದ್ದಾರೆ.

ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿಯ ಭ್ರಷ್ಟಾಚಾರ : ಮುತಾಲಿಕ್‌ ಆರೋಪ

Jul 29 2024, 12:47 AM IST
ಮುಡಾ ಮಾದರಿಯಲ್ಲಿಯೇ ಕಲಬುರಗಿಯಲ್ಲಿಯೂ 100 ಕೋಟಿ ರುಪಾಯಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪ : ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ

Jul 28 2024, 02:06 AM IST

 ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.  

7 ದಿನದಲ್ಲಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿ

Jul 28 2024, 02:06 AM IST
ನನ್ನ ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಅಕ್ರಮವಾಗಿ ಎಂಡಿಎ ಅಥವಾ ಗೃಹ ಮಂಡಳಿಯಿಂದ ಒಂದು ನಿವೇಶನ ಪಡೆದಿದ್ದರೆ, ಸಾಬೀತುಪಡಿಸಲಿ.

ಆಶ್ರಯ ಯೋಜನೆಗೆ ಮೀಸಲಿಟ್ಟ ಜಾಗ ಒತ್ತುವರಿ ಆರೋಪ: ಸ್ಥಳೀಯರ ಆಕ್ರೋಶ

Jul 27 2024, 12:47 AM IST
ಆಶ್ರಯ ಯೋಜನೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನೇ ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಹೊಸಕೋಟೆ ಗ್ರಾಪಂ ಸದಸ್ಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 107
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved