• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾ ಜಲಾಶಯ ಕಾಮಗಾರಿಗೆ ಸರ್ಕಾರ ಬಳಿ ಹಣವಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Jul 09 2024, 12:47 AM IST
ಭದ್ರಾ ಜಲಾಶಯದ ಸ್ಲೂಯಿಸ್ ಗೇಟ್‌ನಿಂದ ನೀರು ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಭದ್ರಾ ಜಲಾಶಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಭ್ರಷ್ಟರ ತಾಣ: ಪ್ರತಾಪ ರೆಡ್ಡಿ ಆರೋಪ

Jul 08 2024, 12:32 AM IST
ನಿಯಮಗಳನ್ನು ಮೀರಿ ಏಕನಿವೇಶನಗಳ ಮಾರಾಟಕ್ಕೆ ಆಸ್ಪದ ನೀಡಲಾಗಿದೆ.

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಆರೋಪ ಹಾಸ್ಯಾಸ್ಪದ

Jul 08 2024, 12:31 AM IST
ಮುಡಾ ಹಗರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೈವಾಡ ಇದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ಕೇವಲ ಹಿಟ್ ಅಂಡ್ ರನ್ ಆರೋಪದಂತಿದೆ. ಇಂತಹ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಡೆಂಘೀ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಡಾ. ಧನಂಜಯ ಸರ್ಜಿ ಆರೋಪ

Jul 07 2024, 01:18 AM IST
ಡೆಂಘೀ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಜತೆಗೆ ಜನತೆಯ ವೈಯಕ್ತಿಕ ಆರೋಗ್ಯ ರಕ್ಷಣೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಧನಂಜಯ ಸರ್ಜಿ ಆಗ್ರಹಿಸಿದರು.

ಸರ್ವೇ ಚೈನ್‌ ಮುದ್ರಿಸದ ಭೂ ಇಲಾಖೆ: ಆರೋಪ

Jul 05 2024, 12:45 AM IST
ಪ್ರತಿ ವರ್ಷ ಸರ್ವೇ ಚೈನ್‌ ಮುದ್ರಣ ಮಾಡಿಸುವಂತೆ ಸರ್ಕಾರದ ಆದೇಶವಿದ್ದರೂ ಭೂಮಾಪನ ಇಲಾಖೆ ನಿರ್ಲಕ್ಷ್ಯ ಮಾಡುತ್ತಿದ್ದು, ಇದರಿಂದ ಜಮೀನು ಅಳತೆ ಮಾಡುವ ಚೈನ್‌ಗಳಿಂದ ಸಾರ್ವಜನಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಆರೋಪಿಸಿದೆ.

ಎಸ್ಸಿ,ಎಸ್ಟಿ. ಹಣ ದುರುಪಯೋಗ : ಬಿಜೆಪಿ ಆರೋಪ

Jul 04 2024, 01:14 AM IST
ಚಿಕ್ಕಮಗಳೂರು, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಆರೋಪಿಸಿದರು.

ಅದಾನಿ ವಿರುದ್ಧ ಅಕ್ರಮದ ಆರೋಪ ಮಾಡಿದ್ದ ಹಿಂಡನ್‌ಬರ್ಗ್‌ಗೆ ನೋಟಿಸ್‌

Jul 03 2024, 12:22 AM IST
ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹ ಭಾರೀ ಗೋಲ್‌ಮಾಲ್‌ ನಡೆಸಿದೆ ಎಂದು ಆರೋಪ ಮಾಡಿದ್ದ ಅಮೆರಿಕ ಮೂಲದ ಹಿಂಡನ್‌ಬರ್ಗ್‌ ಸಂಸ್ಥೆ ವಿರುದ್ಧ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆ ‘ಸೆಬಿ’ ನೋಟಿಸ್‌ ಜಾರಿ ಮಾಡಿದೆ.

ವಾಮಾಚಾರ ಆರೋಪ: ಉದ್ಯಮಿ ಸಂಕೇಶ್ವರ ಪುತ್ರಿ ದೂರು

Jul 03 2024, 12:20 AM IST
ಆಸ್ತಿ ವಿಚಾರವಾಗಿ ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಮಾಜಿ ಸಂಸದ ದಿ.ಎಸ್‌.ಬಿ.ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಕುಟುಂಬದ ವಿರುದ್ಧ ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ವಾಣಿಜ್ಯ ದುರುದ್ದೇಶಕ್ಕೆ ಕೊಡವ ಲ್ಯಾಂಡ್ ದುರ್ಬಳಕೆ: ನಾಚಪ್ಪ ಆರೋಪ

Jul 03 2024, 12:19 AM IST
ಸಿದ್ದಾಪುರದ 2400 ಎಕರೆ ಕಾಫಿ ತೋಟಗಳು, ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‌ನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ಎಂಡಿಎನಲ್ಲಿ 5000 ಕೋಟಿ ಅವ್ಯವಹಾರ: ಎಚ್.ವಿಶ್ವನಾಥ್ ಆರೋಪ

Jul 01 2024, 01:49 AM IST
ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಬುದ್ಧಿವಂತನೋ, ದಡ್ಡನೋ ಒಂದು ಗೊತ್ತಾಗುತ್ತಿಲ್ಲ. ಆತನನ್ನು ಮುಂದೆ ಇಟ್ಟುಕೊಂಡು ದಂಧೆ ಮಾಡಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಿಂಡಿಕೇಟ್‌ ಒಂದನ್ನು ರಚಿಸಿಕೊಂಡಿದ್ದಾರೆ. ಇದರ ಮೂಲಕ ಅವ್ಯವಹಾರ ನಡೆಸಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 107
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved