• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಿ ಇರುವ ಒಳಚರಂಡಿ ಮರು ದುರಸ್ತಿ ಆರೋಪ: ಗ್ರಾಮಸ್ಥರ ಆಕ್ಷೇಪ

Jun 29 2024, 12:38 AM IST
ಶನಿವಾರಸಂತೆ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶನಿವಾರಸಂತೆ ಮುಖ್ಯರಸ್ತೆಯಲ್ಲಿ ಸರಿ ಇದ್ದ ಒಳಚರಂಡಿಯನ್ನು ಪುನಃ ದುರಸ್ತಿ ಕಾಮಗಾರಿಗೆ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಾಮಗಾರಿಗೆ ಸ್ಥಳೀಯರಾದ ಮೆಡಿಕಲ್ ಮಂಜುನಾಥ್ ಸತೀಶ್ ಮತ್ತು ರಂಗಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.

ವಿವಾಹಿತೆಯರಿಗೆ ನೌಕರಿ ಇಲ್ಲ ಎಂಬ ಆರೋಪ ಸುಳ್ಳು: ಫಾಕ್ಸ್‌ಕಾನ್‌

Jun 28 2024, 12:47 AM IST
‘ಆ್ಯಪಲ್‌ ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಕಂಪನಿಯ ಚೆನ್ನೈ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಅವಕಾಶ ಇಲ್ಲ’ ಎಂಬ ಇತ್ತೀಚಿನ ಮಾಧ್ಯಮ ವರದಿಗಳನ್ನು ಫಾಕ್ಸ್‌ಕಾನ್‌ ತಳ್ಳಿಹಾಕಿದೆ.

ಕೆಆರ್‌ಎಸ್‌ ಹಿನ್ನೀರು ಪ್ರದೇಶ ಒತ್ತುವರಿ: ಆರೋಪ

Jun 27 2024, 01:08 AM IST
ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯೂ ಎಂಬುವವರು ಅಣೆಕಟ್ಟೆಯ ಉತ್ತರ ಭಾಗದ ಸರ್ವೇ ನಂ.279ರಲ್ಲಿ ಸರ್ಕಾರಿ ದಾಖಲೆಗಳ ಪ್ರಕಾರ 2 ರಿಂದ 3 ಎಕರೆ ಜಮೀನು ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ಹಿನ್ನೀರು ಪ್ರದೇಶದ ಸುಮಾರು 3 ರಿಂದ 4 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿದ್ದಾರೆಂದು ಆಪಾದಿಸಲಾಗಿದೆ.

ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲ:ಆರೋಪ

Jun 27 2024, 01:08 AM IST
ಅಸಹಾಯಕ ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ಉಪವಿಭಾಗ ಮಟ್ಟದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆಯುತ್ತಿದ್

ಅಧಿಕಾರಿಗಳು ರೈತರ ಹಲವು ಸಮಸ್ಯೆ ಬಗೆಹರಿಸಿಲ್ಲ: ರೈತ ಮುಖಂಡ ಮುದುಗೆರೆ ರಾಜೇಗೌಡ ಆರೋಪ

Jun 27 2024, 01:02 AM IST
ಸರ್ಕಾರ ಬಡ ರೈತರಿಗೆ ಕೃಷಿ ಇಲಾಖೆಯಲ್ಲಿ ಬಾಡಿಗೆಗೆ ಸಲ್ಲಬೇಕಿದ್ದ ಕೃಷಿ ಉಪಕರಣ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ಅಕ್ಕಿಮಂಚನಹಳ್ಳಿ ಬೋರಮ್ಮರಿಗೆ ಸಬ್ಸಿಡಿಯಲ್ಲಿ ಟ್ರಾಕ್ಟರ್ ಖರೀದಿಸಿದ್ದಾರೆ. ಆದರೆ, ಸ್ಥಳೀಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸಬ್ಸಿಡಿ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

ಚೆಂಡು ವಿರೂಪ ಆರೋಪ ಮಾಡಿದ ಇಂಜಮಾಮ್‌ಗೆ ರೋಹಿತ್‌ ತಿರುಗೇಟು!

Jun 27 2024, 01:02 AM IST
ಇಂಜಮಾಮ್‌ರ ಆರೋಪದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ರೋಹಿತ್‌ ಶರ್ಮಾಗೆ ಪ್ರಶ್ನಿಸಿದ್ದಾರೆ. ಈ ವೇಳೆ ರೋಹಿತ್‌ ಅವರು ಇಂಜಮಾಮ್‌ ಹೇಳಿಗೆ ಖಡಕ್‌ ಆಗಿ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್‌ ಕೀಳು ರಾಜಕೀಯ: ಬಿಜೆಪಿ ಮಹಿಳಾ ಮೋರ್ಚಾ ಆರೋಪ

Jun 26 2024, 12:42 AM IST
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

ಸರ್ಕಾರದ ಭ್ರಷ್ಟಾಚಾರಕ್ಕೆ ಪ್ರಾಮಾಣಿಕ ಅಧಿಕಾರಿಗಳ ಬಲಿ: ಎಚ್.ಟಿ.ಬಳಿಗಾರ್ ಆರೋಪ

Jun 26 2024, 12:32 AM IST
ರಾಜ್ಯ ವಾಲ್ಮೀಕಿ ನಿಗಮದ ₹187 ಕೋಟಿ ಅನ್ಯ ರಾಜ್ಯದ ವ್ಯಕ್ತಿಗಳ ಖಾತೆಗೆ ಹೋಗಿದೆ ಎಂದರೆ ಅದು ಒಬ್ಬರಿಂದ ಸಾಧ್ಯವಿಲ್ಲ ಸರ್ಕಾರಿ ವ್ಯವಸ್ಥೆ ಸಂಪೂರ್ಣ ಕೈಜೋಡಿಸಿದಾಗ ಮಾತ್ರ ಬಹುಕೋಟಿ ಅಕ್ರಮ ನಡೆಯಲು ಸಾಧ್ಯ

ಅಕ್ರಮ ಮಣ್ಣು ಮಾರಾಟದ ಆರೋಪ ಸುಳ್ಳು

Jun 26 2024, 12:31 AM IST
ಕನ್ನಡಪ್ರಭ ವಾರ್ತೆ ಕಾಗವಾಡ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಜಲ ಜೀವನ ಮೀಷನ್ ಕಾಮಗಾರಿಯಲ್ಲಿನ ಮಣ್ಣಿಗೆ ಕನ್ನ ಹಾಕಿದ್ದಾರೆಂದು ಕೆಲ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಜುಗೂಳ ಗ್ರಾಪಂ ಅಧ್ಯಕ್ಷ ಕಾಕಾ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.ಜುಗೂಳ ಗ್ರಾಮ ಪಂಚಾಯತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮಕ್ಕೆ ಜಲ ಜೀವನ ಮೀಷನ್ ಯೋಜನೆಯಡಿಯಲ್ಲಿ ಓವ್ಹರ್ ಹೆಡ್ ಟ್ಯಾಂಕ್ ಕಟ್ಟಬೇಕಾಗಿತ್ತು. ಆದರೆ, ಅದನ್ನು ನಿರ್ಮಿಸಲು ಗ್ರಾಮದಲ್ಲಿ ಸರ್ಕಾರಿ ಜಮೀನು ಇಲ್ಲದ ಕಾರಣ ಗ್ರಾಮದ ಸಂದೇಶ ಕುಮಠಳ್ಳಿಯವರ ಜಮೀನಿನಲ್ಲಿ ಬಾಡಿಗೆ (ಲಿಜ್) ಮೂಲಕ ಪಡೆದು ಟ್ಯಾಂಕ್‌ ನಿರ್ಮಾಣ ಮಾಡಲಾಗುತ್ತಿದೆ.

ವೈಫಲ್ಯ ಮುಚ್ಚಿಹಾಕಲು ಭಾರತ ಫುಟ್ಬಾಲ್‌ ಬಗ್ಗೆ ಸ್ಟಿಮಾಕ್‌ ಆರೋಪ: ಎಐಎಫ್‌ಎಫ್‌ ಕೆಂಡ

Jun 25 2024, 12:39 AM IST
ತಮ್ಮ ವೈಫಲ್ಯದ ಹೊಣೆ ಹೊತ್ತುಕೊಳ್ಳುವ ಬದಲು ಇಡೀ ಫುಟ್ಬಾಲ್‌ ವ್ಯವಸ್ಥೆಯನ್ನೇ ದೂರುತ್ತಿದ್ದಾರೆ. ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರೂ ವೈದ್ಯಕೀಯ ವಿವರ ಮುಚ್ಚಿಟ್ಟು ಕೋಚ್‌ ಆಗಿ ಮುಂದುವರಿದಿದ್ದರು ಎಂದು ಎಐಎಫ್‌ಎಫ್‌ ದೂರಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 107
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved