• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಚಾರ್ಯ ಮತ್ತವರ ತಂಡ ಬೆಳೆಸಿದ್ದೇ ರಾಜ್ಯಾಧ್ಯಕ್ಷ ವಿಜಯೇಂದ್ರ: ಶಾಸಕ ಹರೀಶ್ ಆರೋಪ

Jun 25 2024, 12:34 AM IST
ರೇಣುಕಾಚಾರ್ಯ ಮತ್ತು ತಂಡವನ್ನು ಬೆಳೆಸಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ಎತ್ತಿ ಕಟ್ಟಿದ್ದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ಆರೋಪಿಸಿದ್ದಾರೆ.

ಯುಜಿಸಿ ನೆಟ್‌ ಪರೀಕ್ಷೆಯಲ್ಲೂ ಅಕ್ರಮ ಆರೋಪ: ಎಐಡಿವೈಓ ಖಂಡನೆ

Jun 24 2024, 01:38 AM IST
ನೀಟ್, ಯುಜಿಸಿ-ನೆಟ್ ಸೇರಿದಂತೆ ಎನ್‌ಟಿಎ ನಡೆಸುವ ಹಲವಾರು ಪರೀಕ್ಷೆಗಳಲ್ಲಿ ಹೀಗೆ ಲೋಪಗಳು ಆಗುತ್ತಿರುವುದನ್ನು ಎಐಡಿವೈಓ

ನಟ ಪ್ರಥಮ್‌ಗೆ ಕೊಲೆ ಬೆದರಿಕೆ ಆರೋಪ: ಎಫ್‌ಐಆರ್‌ ದಾಖಲು

Jun 23 2024, 02:03 AM IST
ಸಾಮಾಜಿಕ ಜಾಲತಾಣದಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್‌ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನೀಟ್ ಅವ್ಯವಹಾರ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ

Jun 22 2024, 12:49 AM IST
ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಸಾಗಿದರು.

ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ

Jun 22 2024, 12:46 AM IST
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ: ಆರೋಪ

Jun 22 2024, 12:45 AM IST
ವಿಜಯಪುರ: ಗ್ಯಾರಂಟಿಗಳ ಹೆಸರಿನಲ್ಲಿ ವೋಟು ಪಡೆಯಲು ಬಡವರು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೊರಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್‌ ಹೇಳಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ರಿಂದ ದ್ವೇಷದ ರಾಜಕಾರಣ ಆರೋಪ

Jun 21 2024, 01:05 AM IST
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಆದರೆ ತಮ್ಮ ಸದಸ್ಯತ್ವ ರದ್ದುಪಡಿಸುವ ಮೂಲಕ ತಮ್ಮನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದಲೂ ಕೆಳಗಿಳಿಸಬಹುದೆಂಬ ದುರುದ್ದೇಶದಿಂದ ಸಚಿವ ಕೆ. ವೆಂಕಟೇಶ್ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ.

ಹಗಲು ಲೂಟಿಗೆ ಇಳಿದ ಸಿಎಂ-ಡಿಸಿಎಂ: ಮಾಜಿ ಶಾಸಕ ಬಸವರಾಜ ದಢೇಸ್ಗೂರು ಆರೋಪ

Jun 21 2024, 01:04 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿಕೃತಿ ದಹನ ಮಾಡಿದರು.

ಬೆಲೆ ಏರಿಸಿ ಬಡವರ ಕತ್ತು ಕೊಯ್ದ ಸರ್ಕಾರ: ಶಾಸಕ ಕೃಷ್ಣನಾಯ್ಕ ಆರೋಪ

Jun 21 2024, 01:04 AM IST
ರಾಜ್ಯದ ಪ.ಜಾ., ಪ.ಪಂ. ಅಭಿವೃದ್ಧಿಗೆ ಮೀಸಲಿದ್ದ ₹11 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಎಸ್‌ಟಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿ: ಜನಾರ್ದನ ರೆಡ್ಡಿ ಆರೋಪ

Jun 18 2024, 12:54 AM IST
ಎಸ್‌ಟಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 107
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved