• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ: ಡಿ.ಎನ್‌.ಜೀವರಾಜ್ ಆರೋಪ

Jun 18 2024, 12:50 AM IST
ನರಸಿಂಹರಾಜಪುರದೇಶದಲ್ಲಿ ಬಿಜೆಪಿ ಸರ್ಕಾರ ಇರುವ ಎಲ್ಲಾ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದರೆ ಕಾಂಗ್ರೆಸ್ ಪಕ್ಷ ಇರುವ ಎಲ್ಲಾ ರಾಜ್ಯಗಳಲ್ಲಿ ಏರಿಕೆ ಕಂಡಿದೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಆರೋಪಿಸಿದರು.

ಸಿಆರ್‌ಝಡ್‌ ನಿಯಮ ಉಲ್ಲಂಘನೆ ಆರೋಪ: ಡಿಸಿ ತಂಡ ಪರಿಶೀಲನೆ

Jun 17 2024, 01:43 AM IST
ಮಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ನಡಿ ನೇತ್ರಾವತಿ ಜಲಾಭಿಮುಖ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಇಲ್ಲಿ ಸಿಆರ್‌ಝಡ್‌ ನಿಯಮವನ್ನು ಉಲ್ಲಂಘಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂಬುದಾಗಿ ಎನ್‌ಜಿಟಿ ಸುಮೋಟೋ ಪ್ರಕರಣ ದಾಖಲಿಸಿತ್ತು.

ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ

Jun 17 2024, 01:33 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ‌. ಪೆಟ್ರೋಲ್, ಡಿಸೇಲ್‌ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.

ಬಿಜೆಪಿ ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಅಸ್ತ್ರ ಪ್ರಯೋಗ: ಸಂಸದ ಶೆಟ್ಟರ ಆರೋಪ

Jun 17 2024, 01:31 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸಂಸದ ಶೆಟ್ಟರ ಆರೋಪಿಸಿದ್ದಾರೆ.

ನಟಿ ರೋಜಾ ವಿರುದ್ಧ ತಿರುಪತಿ ಟಿಕೆಟ್‌ ಅಕ್ರಮ ಆರೋಪ

Jun 15 2024, 01:06 AM IST
ನಟಿ ರೋಜಾ ಅಕ್ರಮವಾಗಿ ತಿರುಪತಿ ತಿಮ್ಮಪ್ಪನ ದರ್ಶನ ನೆಪದಲ್ಲಿ 100 ಜನರನ್ನೂ ತಮ್ಮೊಂದಿಗೆ ಪ್ರತಿ ವಾರ ಕರೆತರುತ್ತಿದ್ದರು. ಅವರ ಬಳಿ ನಟಿ ರೋಜಾ ಮೊದಲೇ ಸಾವಿರಾರು ರು. ಹಣ ಪಡೆದಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಬಿಎಸ್ ವೈ ಮೇಲೆ ದೂರು ರಾಜಕೀಯ ದುರುದ್ದೇಶ: ಸಿ.ಟಿ.ರವಿ ಆರೋಪ

Jun 14 2024, 01:05 AM IST
ತರೀಕೆರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನೀಡಿರುವ ದೂರ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ರೆಡ್ಡಿ ಜನಾಂಗದ ಅಭಿವೃದ್ಧಿಗೆ ಮಾತ್ರ ಬಯ್ಯಾಪುರ ಸೀಮಿತ-ಆರೋಪ

Jun 14 2024, 01:05 AM IST
ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ರೆಡ್ಡಿ ಜನಾಂಗದವರಿಗೆ ಮಾತ್ರ ಆದ್ಯತೆ ಕೊಡುವ ಮೂಲಕ ಉಳಿದ ಲಿಂಗಾಯತ ಸಮುದಾಯದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ.

ಹುಟ್ಟೂರಲ್ಲಿ ನಟ ದರ್ಶನ್ ಕ್ರೌರ್ಯ ಮೆರೆದ ಆರೋಪ

Jun 14 2024, 01:00 AM IST
ದರ್ಶನ್ ಮತ್ತು ತಾಯಿ ದಶಕದ ಹಿಂದೆ, ತಾವು ಹುಟ್ಟಿ ಬೆಳೆದ ಮನೆಯನ್ನೇ ಕೆಡವಿದ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ. ತಾನು ಬೆಳೆದ ಮನೆಯನ್ನೇ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದರು. ಆಸ್ತಿ ವಿಚಾರವಾಗಿ ಸೋದರ ಮಾವಂದಿರ ಜೊತೆ ಗಲಾಟೆ ಮಾಡಿಕೊಂಡಿದ್ದರು.

ಪುರ ಗ್ರಾಪಂ ಸ್ವತ್ತು ಕಬಳಿಕೆ: ಆರೋಪ

Jun 14 2024, 01:00 AM IST
ಕಡೂರು, ತಾಲೂಕಿನ ಪುರ ಗ್ರಾಮಪಂಚಾಯಿತಿ ಸ್ಥಿರ ಸ್ವತ್ತುಗಳು ಕಾಣೆಯಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತಿ ಮತ್ತು ಪಿಡಿಒ ಅವರ ಕೈವಾಡವಿದೆ ಎಂದು ಆರೋಪಿಸಿ, ಅವರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕೆಂದು ಪಂಚಾಯಿತಿ ಸದಸ್ಯರು ಇಒ ಸಿ.ಆರ್.ಪ್ರವೀಣ್ ಗೆ ಮನವಿ ಸಲ್ಲಿಸಿದರು.

ಪೋಕ್ಸೋ ಕೇಸ್‌ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್‌ಗೆ - ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ

Jun 13 2024, 11:08 AM IST

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 107
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved