• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಾಯಕರ ಬಂಧನ ಆರೋಪ: ಸುಳ್ಯ ಪೊಲೀಸ್ ಠಾಣೆ ಎದುರು ಹಿಂದು ಸಂಘಟನೆಗಳ ಪ್ರತಿಭಟನೆ

Sep 25 2024, 12:48 AM IST
ಯುವತಿಗೆ ಬಸ್‌ನಲ್ಲಿ ಕಿರುಕುಳ ನೀಡಿ ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಸೋಮವಾರ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮಂಗಳವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸುಳ್ಯ ಪೋಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಹಿನ್ನೆಲೆ -ಮುನಿರತ್ನ ಬಳಿ ಇದ್ದ ಅಶ್ಲೀಲ ವಿಡಿಯೋ ನಾಶ?

Sep 24 2024, 09:45 AM IST

ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sep 24 2024, 01:52 AM IST

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.  

ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳ ಬಂಧಿಸುವಲ್ಲಿ ನಿರ್ಲಕ್ಷ್ಯ: ಆರೋಪ

Sep 24 2024, 01:51 AM IST
Negligence in arrest of accused in POCSO case: Allegation

ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಯುವಕಗೆ ತಂಡ ಹಲ್ಲೆ

Sep 24 2024, 01:47 AM IST
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಯುವಕನಿಗೆ ಹಲ್ಲೆ ನಡೆಸಿದೆ ಘಟನೆ ಸೋಮವಾರ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸುಳ್ಯಕ್ಕೆ ಭೇಟಿ ನೀಡಿದ್ದಾರೆ.

ನೌಕರಿ ಕಾಯಂಗೊಳಿಸುವುದಾಗಿ ₹58 ಲಕ್ಷ ವಂಚನೆ, ಆರೋಪ

Sep 23 2024, 01:18 AM IST
ಪ್ರಕರಣದ ಸತ್ಯಾಸತ್ಯತೆಯೂ ತನಿಖೆಯಿಂದಲೇ ಹೊರ ಬರಬೇಕಿದೆ

ಬ್ಲೊಸ್ಸಂ ಶೋರ್ವಸ್‌ನಿಂದ ರಾಸಾಯನಯುಕ್ತ ನೀರು ಹೊರಕ್ಕೆ: ರೈತರ ಆರೋಪ

Sep 22 2024, 02:07 AM IST
ಕೆಲವು ವರ್ಷಗಳಿಂದ ಈ ಭಾಗದ ರೈತರ ವಿರೋಧದ ನಡುವೆಯೂ ಕಂಪನಿ ಸೌತೆಕಾಯಿ ಸಂಸ್ಕರಣ ಘಟಕ ಆರಂಭಿಸಿದೆ.

ಏಡ್ಸ್ ರೋಗಕ್ಕೆ ತುತ್ತಾಗಿರುವ ಸಂತ್ರಸ್ತೆ ಮೂಲಕ ಹನಿಟ್ರ್ಯಾಪ್‌ : ಶಾಸಕ ಮುನಿರತ್ನ ವಿರುದ್ಧ ಆರೋಪ

Sep 21 2024, 01:56 AM IST
ಬೆಂಗಳೂರಿನ ಆರ್.ಆರ್.ನಗರದ ಶಾಸಕರು ಏಡ್ಸ್ ಸೋಂಕಿತೆಯನ್ನು ಬಳಸಿ ಹನಿಟ್ರ್ಯಾಪ್‌ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕಲಿಗ ಮತ್ತು ದಲಿತ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪವೂ ಶಾಸಕರ ಮೇಲಿದೆ.

ಹುಕ್ಕೇರಿ ತಾಲೂಕು ಆಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ:ಆರೋಪ

Sep 21 2024, 01:48 AM IST
ಹುಕ್ಕೇರಿತಾಲೂಕು ಮಟ್ಟದ ದಸರಾ ಕ್ರೀಡಾಕೂಟ, ಜನಸ್ಪಂದನ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಹುಕ್ಕೇರಿ ತಾಲೂಕು ಆಡಳಿತ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದೆ ಎಂದು ಪುರಸಭೆ ನೂತನ ಅಧ್ಯಕ್ಷ ಇಮ್ರಾನ್ ಮೋಮಿನ್ ಆರೋಪಿಸಿದ್ದಾರೆ.

ಮಹಿಳೆಯನ್ನು ಅಪಹರಿಸಿದ ಆರೋಪ : ಎಫ್ಐಆರ್‌ ರದ್ದತಿ ಕೋರಿದ್ದ ರೇವಣ್ಣ ಅರ್ಜಿ 26ಕ್ಕೆ ವಿಚಾರಣೆ

Sep 20 2024, 06:40 AM IST

 ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.26ಕ್ಕೆ ಮುಂದೂಡಿದೆ.

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 130
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved