• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವೇ ಚೈನ್‌ ಮುದ್ರಿಸದ ಭೂ ಇಲಾಖೆ: ಆರೋಪ

Jul 05 2024, 12:45 AM IST
ಪ್ರತಿ ವರ್ಷ ಸರ್ವೇ ಚೈನ್‌ ಮುದ್ರಣ ಮಾಡಿಸುವಂತೆ ಸರ್ಕಾರದ ಆದೇಶವಿದ್ದರೂ ಭೂಮಾಪನ ಇಲಾಖೆ ನಿರ್ಲಕ್ಷ್ಯ ಮಾಡುತ್ತಿದ್ದು, ಇದರಿಂದ ಜಮೀನು ಅಳತೆ ಮಾಡುವ ಚೈನ್‌ಗಳಿಂದ ಸಾರ್ವಜನಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಆರೋಪಿಸಿದೆ.

ಎಸ್ಸಿ,ಎಸ್ಟಿ. ಹಣ ದುರುಪಯೋಗ : ಬಿಜೆಪಿ ಆರೋಪ

Jul 04 2024, 01:14 AM IST
ಚಿಕ್ಕಮಗಳೂರು, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಆರೋಪಿಸಿದರು.

ಅದಾನಿ ವಿರುದ್ಧ ಅಕ್ರಮದ ಆರೋಪ ಮಾಡಿದ್ದ ಹಿಂಡನ್‌ಬರ್ಗ್‌ಗೆ ನೋಟಿಸ್‌

Jul 03 2024, 12:22 AM IST
ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹ ಭಾರೀ ಗೋಲ್‌ಮಾಲ್‌ ನಡೆಸಿದೆ ಎಂದು ಆರೋಪ ಮಾಡಿದ್ದ ಅಮೆರಿಕ ಮೂಲದ ಹಿಂಡನ್‌ಬರ್ಗ್‌ ಸಂಸ್ಥೆ ವಿರುದ್ಧ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆ ‘ಸೆಬಿ’ ನೋಟಿಸ್‌ ಜಾರಿ ಮಾಡಿದೆ.

ವಾಮಾಚಾರ ಆರೋಪ: ಉದ್ಯಮಿ ಸಂಕೇಶ್ವರ ಪುತ್ರಿ ದೂರು

Jul 03 2024, 12:20 AM IST
ಆಸ್ತಿ ವಿಚಾರವಾಗಿ ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಮಾಜಿ ಸಂಸದ ದಿ.ಎಸ್‌.ಬಿ.ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಕುಟುಂಬದ ವಿರುದ್ಧ ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ವಾಣಿಜ್ಯ ದುರುದ್ದೇಶಕ್ಕೆ ಕೊಡವ ಲ್ಯಾಂಡ್ ದುರ್ಬಳಕೆ: ನಾಚಪ್ಪ ಆರೋಪ

Jul 03 2024, 12:19 AM IST
ಸಿದ್ದಾಪುರದ 2400 ಎಕರೆ ಕಾಫಿ ತೋಟಗಳು, ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‌ನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ಎಂಡಿಎನಲ್ಲಿ 5000 ಕೋಟಿ ಅವ್ಯವಹಾರ: ಎಚ್.ವಿಶ್ವನಾಥ್ ಆರೋಪ

Jul 01 2024, 01:49 AM IST
ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಬುದ್ಧಿವಂತನೋ, ದಡ್ಡನೋ ಒಂದು ಗೊತ್ತಾಗುತ್ತಿಲ್ಲ. ಆತನನ್ನು ಮುಂದೆ ಇಟ್ಟುಕೊಂಡು ದಂಧೆ ಮಾಡಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಿಂಡಿಕೇಟ್‌ ಒಂದನ್ನು ರಚಿಸಿಕೊಂಡಿದ್ದಾರೆ. ಇದರ ಮೂಲಕ ಅವ್ಯವಹಾರ ನಡೆಸಿದ್ದಾರೆ.

ಸರಿ ಇರುವ ಒಳಚರಂಡಿ ಮರು ದುರಸ್ತಿ ಆರೋಪ: ಗ್ರಾಮಸ್ಥರ ಆಕ್ಷೇಪ

Jun 29 2024, 12:38 AM IST
ಶನಿವಾರಸಂತೆ ಗ್ರಾಮ ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶನಿವಾರಸಂತೆ ಮುಖ್ಯರಸ್ತೆಯಲ್ಲಿ ಸರಿ ಇದ್ದ ಒಳಚರಂಡಿಯನ್ನು ಪುನಃ ದುರಸ್ತಿ ಕಾಮಗಾರಿಗೆ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಾಮಗಾರಿಗೆ ಸ್ಥಳೀಯರಾದ ಮೆಡಿಕಲ್ ಮಂಜುನಾಥ್ ಸತೀಶ್ ಮತ್ತು ರಂಗಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.

ವಿವಾಹಿತೆಯರಿಗೆ ನೌಕರಿ ಇಲ್ಲ ಎಂಬ ಆರೋಪ ಸುಳ್ಳು: ಫಾಕ್ಸ್‌ಕಾನ್‌

Jun 28 2024, 12:47 AM IST
‘ಆ್ಯಪಲ್‌ ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಕಂಪನಿಯ ಚೆನ್ನೈ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಅವಕಾಶ ಇಲ್ಲ’ ಎಂಬ ಇತ್ತೀಚಿನ ಮಾಧ್ಯಮ ವರದಿಗಳನ್ನು ಫಾಕ್ಸ್‌ಕಾನ್‌ ತಳ್ಳಿಹಾಕಿದೆ.

ಕೆಆರ್‌ಎಸ್‌ ಹಿನ್ನೀರು ಪ್ರದೇಶ ಒತ್ತುವರಿ: ಆರೋಪ

Jun 27 2024, 01:08 AM IST
ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯೂ ಎಂಬುವವರು ಅಣೆಕಟ್ಟೆಯ ಉತ್ತರ ಭಾಗದ ಸರ್ವೇ ನಂ.279ರಲ್ಲಿ ಸರ್ಕಾರಿ ದಾಖಲೆಗಳ ಪ್ರಕಾರ 2 ರಿಂದ 3 ಎಕರೆ ಜಮೀನು ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ಹಿನ್ನೀರು ಪ್ರದೇಶದ ಸುಮಾರು 3 ರಿಂದ 4 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿದ್ದಾರೆಂದು ಆಪಾದಿಸಲಾಗಿದೆ.

ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲ:ಆರೋಪ

Jun 27 2024, 01:08 AM IST
ಅಸಹಾಯಕ ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ಉಪವಿಭಾಗ ಮಟ್ಟದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆಯುತ್ತಿದ್
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 116
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved