• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಸರಬರಾಜಿಗೆ ಆಡಳಿತದ ನಿರ್ಲಕ್ಷ್ಯವೇ ಕಾರಣ: ಆರೋಪ

Sep 11 2025, 12:03 AM IST
ಕ್ಷೇತ್ರದಲ್ಲಿ ಅಧಿಕಾರ ನಡೆಸುವವರು ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನೂ ಕೊಡಲು ಆಗದೆ ಜನತೆಯನ್ನು ಅನಾರೋಗ್ಯದತ್ತ ತಳ್ಳುತ್ತಿದ್ದಾರೆ. ಕೂಡಲೇ ಗ್ರಾಮದ ಕೆರೆಯ ನೀರನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ

Sep 10 2025, 01:05 AM IST

ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಆರಂಭವಾದ ಪ್ರತಿಭಟನೆಯು ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿನ ಪೊಲೀಸರೇ ಆಸ್ಪತ್ರೆ, ಶಾಲೆಗೆ ನುಗ್ಗಿ ಗುಂಡಿನ ಮಳೆಗರೆದಿದ್ದಾರೆ, ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದ್ದಾರೆ ಎಂದು ಅಲ್ಲಿನ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಆರೋಪಿಸಿದ್ದಾರೆ.

ವೋಟ್‌ ಚೋರಿ ಕೇಸ್‌ ತನಿಖೆಗೆ ಆಯೋಗದ ಅಸಹಕಾರ: ಆರೋಪ

Sep 10 2025, 01:03 AM IST
Commission's non-cooperation in vote theft case investigation: Allegation

ರೊಹಿಂಗ್ಯಾಗಳನ್ನು ಸ್ಥಳೀಯರೆಂದು ಅಧಿಕೃತಗೊಳಿಸಲು ಒಳಸಂಚು: ನಾಚಪ್ಪ ಆರೋಪ

Sep 09 2025, 01:01 AM IST
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್‌ಸಿ ವತಿಯಿಂದ 12ನೇ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ

Sep 09 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ

ಮತಗಳ್ಳತನ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ: ಉದಯ್ ಭಾನು ಚಿಬ್ ಆರೋಪ

Sep 09 2025, 01:00 AM IST
ರಾಹುಲ್ ಗಾಂಧಿ ಬಿಹಾರದಲ್ಲಿ ಮತ ಕಳ್ಳತನ ವಿರುದ್ಧ ಯಾತ್ರೆಗೆ ಜನರು ಬೆಂಬಲ ನೀಡಿದ್ದಾರೆ. ಇವತ್ತು ದೇಶಾದ್ಯಂತ ಇದರ ಬಗ್ಗೆ ಚರ್ಚೆ ಆಗುತ್ತಿದೆ. ಅದರಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವೋಟ್ ಚೋರಿ ಅರಿವು ಮೂಡಿಸಬೇಕು.

ಗಲಭೆ ಸೃಷ್ಟಿಗೆ ಹರೀಶ ಯತ್ನ; ಆರೋಪ: ದಿನೇಶ ಕೆ.ಶೆಟ್ಟಿ

Sep 07 2025, 01:00 AM IST
ಸಾಮರಸ್ಯದಿಂದಿರುವ ದಾವಣಗೆರೆ ಮಹಾನಗರ ಶಾಂತವಾಗಿರುವುದು ಬಿಜೆಪಿಯವರಿಗೆ ಇಷ್ಟವಿಲ್ಲದಂತಿದ್ದು, ಎಲ್ಲಾ ಜಾತಿ-ಧರ್ಮೀಯರು ಸಹೋದರರಂತೆ ಸಹಬಾಳ್ವೆ ನಡೆಸುತ್ತಿರುವುದನ್ನು ಸಹಿಸಲಾಗದೇ ಹರಿಹರ ಶಾಸಕ ಬಿ.ಪಿ.ಹರೀಶ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಆರೋಪಿಸಿದರು.

* ಕಡಿಮೆ ತೆರಿಗೆ ಪಾವತಿಸಿದ ಆರೋಪ : ಬ್ರಿಟನ್‌ ಉಪಪ್ರಧಾನಿ ರಾಜೀನಾಮೆ

Sep 06 2025, 01:00 AM IST
ಮನೆ ಖರೀದಿ ವೇಳೆ ಅಗತ್ಯದಷ್ಟು ತೆರಿಗೆ ಕಟ್ಟದ ಆರೋಪದ ಹಿನ್ನೆಲೆಯಲ್ಲಿ ಬ್ರಿಟನ್‌ ಉಪ ಪ್ರಧಾನಿ ಆ್ಯಂಜೆಲಾ ರೈನರ್‌ ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಉಪಪ್ರಧಾನಿಯಾಗಿದ್ದುಕೊಂಡು ತೆರಿಗೆ ತಪ್ಪಿಸಿದ ಹಿನ್ನೆಲೆಯಲ್ಲಿ ನೈತಿಕತೆ ಕಾರಣದಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಿಎಸ್‌ಎಸ್‌ಕೆ ಪುನಾರಂಭಕ್ಕೆ ಖಂಡ್ರೆ ಅಡ್ಡಗಾಲು: ಕಲ್ಲೂರ್‌ ಗಂಭೀರ ಆರೋಪ

Sep 05 2025, 01:00 AM IST
ಸಾಲ ಕೊಡಲು ಕೇಂದ್ರ ಸರ್ಕಾರ ಮುಂದಾದರೂ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಕೊಡಿಸುವಲ್ಲಿ ನಿರ್ಲಕ್ಷ ಒಂದೆಡೆಯಾದರೆ ಇನ್ನೊಂದೆಡೆ ಕಾರ್ಖಾನೆ ಗುತ್ತಿಗೆ ಪಡೆದು ಮತ್ತೇ ಕಬ್ಬು ನುರಿಸುವ ಹಂಗಾಮು ಆರಂಭಿಸಲು ಮುಂದೆ ಬರುವವರಿಗೂ ಅಡ್ಡಗಾಲು ಹಾಕಿ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ ಎಂದು ಕಾರ್ಖಾನೆಯ ಅಧ್ಯಕ್ಷ ಸುಭಾಷ ಕಲ್ಲೂರ್‌ ಆರೋಪಿಸಿದರು.

ಶಾಸಕರ ವಿರುದ್ಧ ಸಂತೋಷ್ ಆರೋಪ ನಿರಾಧಾರ

Sep 05 2025, 01:00 AM IST
ಶಾಸಕರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಅವರು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಹಗರಣದ ತನಿಖೆಗೆ ಶಾಸಕರೇ ಒತ್ತಾಯಿಸಿದ್ದರು, ಆಶ್ರಯ ಯೋಜನೆಯ 94 ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಕುರಿತು ವರದಿಯಾದ ನಂತರ, ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಅವರು ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ತಾಲೂಕು ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಬೇಕಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕರು ಆಗಲೇ ಸೂಚಿಸಿದ್ದಾರೆ ಎಂದು ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved