• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಕೆಳಗಿಳಿಸಲು ಡಿಕೆಶಿ, ಖರ್ಗೆ ಯತ್ನ: ಲಿಂಗರಾಜ ಪಾಟೀಲ ಆರೋಪ

Aug 28 2024, 12:48 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. ೪೦ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸಿಗರು, ಈಗ ತಾವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕೆ ಬಂದ ನಾಲ್ಕೈದು ತಿಂಗಳಿನಲ್ಲಿಯೇ ಭ್ರಷ್ಟಾಚಾರ ಆರಂಭಿಸಿ, ಈಗ ಶೇ. ೭೦ರಷ್ಟು ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಆರೋಪಿಸಿದರು.

ಅನುದಾನ ಹಂಚಿಕೆಯಲ್ಲಿ ಮಾದಿಗ ಸಮಾಜ ಕಡಗಣನೆ ಆರೋಪ

Aug 28 2024, 12:45 AM IST
ಹಿರೇಕೆರೂರ ವಿಧಾನಸಭಾ ಕ್ಷೇತ್ರಕ್ಕೆ 2023-24ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಬಂದಂತ 1ಕೋಟಿ ಅನುದಾನದಲ್ಲಿ ಮಾದಿಗ ಸಮಾಜವನ್ನು ಶಾಸಕರು ಕಡೆಗಣಿಸಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾಧ್ಯಕ್ಷ ಎಂ.ಎಂ. ಆನಂದ ಆರೋಪಿಸಿದರು.

ಮಲಯಾಳಂ ಚಿತ್ರರಂಗದಲ್ಲಿ ಇನ್ನೂ ಐವರ ಮೇಲೆ ಲೈಂಗಿಕ ಕಿರುಕುಳ ದೂರು! : ನಟಿ ಮೀನು ಮುನೀರ್‌ ಗಂಭೀರ ಆರೋಪ

Aug 27 2024, 01:31 AM IST

ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಪ್ರಕರಣ ಇದೀಗ ಮತ್ತಷ್ಟು ದೊಡ್ಡದಾಗಿದೆ.  

ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದರ್ಶನಕ್ಕೆ ನನಗೆ ತಡೆ : ನಟಿ ನಮಿತಾ ಆರೋಪ

Aug 27 2024, 01:30 AM IST
ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.

ಬಿಜೆಪಿಯಿಂದ 100 ಕೋಟಿ ರು. ಆಮಿಷ : ಕಾಂಗ್ರೆಸ್‌ ಶಾಸಕ ಬಾಂಬ್‌ - ಮತ್ತೆ ‘ಆಪರೇಷನ್‌ ಕಮಲ’ದ ಆರೋಪ

Aug 26 2024, 01:37 AM IST
ಕಾಂಗ್ರೆಸ್‌ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಅವರು ಬಿಜೆಪಿ ವಿರುದ್ಧ ಮತ್ತೆ ‘ಆಪರೇಷನ್‌ ಕಮಲ’ದ ಆರೋಪ ಮಾಡಿದ್ದಾರೆ.

ಯಾದಗಿರಿ : ಹಿಂದೂ ದೇವರುಗಳ ಹೀಯಾಳಿಸಿ ಬಡವರು ಮತ್ತು ಬುಡಕಟ್ಟು ಜನಾಂಗದವರ ಬಲವಂತದ ಮತಾಂತರ - ಆರೋಪ

Aug 26 2024, 01:35 AM IST
ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬಡವರು ಮತ್ತು ಬುಡಕಟ್ಟು ಜನಾಂಗದ ಗುರಿಯಾಗಿಟ್ಟುಕೊಂಡು, ಹಿಂದೂ ದೇವರುಗಳ ಹೀಯಾಳಿಸಿ, ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರವಾಗಲು ಆಮಿಷವೊಡ್ಡುವ ಸಂಚು ರೂಪಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

100 ಕೋಟಿ ಆಮಿಷವೊಡುತ್ತಿದ್ದಾರೆ ಎಂದು ಆರೋಪ : ರವಿ ಗಣಿಗ ವಿರುದ್ಧ ಪೊಲೀಸರಿಗೆ ಬಿಜೆಪಿ ನಾಯಕ ದೂರು

Aug 26 2024, 01:31 AM IST

 ಮಂಡ್ಯ ಕಾಂಗ್ರೆಸ್‌ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಇಲ್ಲಿನ ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ಆರೋಪ: ಶಾಸಕ ಸಿದ್ದು ಸವದಿ ನಡೆಗೆ ಬಿಜೆಪಿ ಸದಸ್ಯರ ಆಕ್ರೋಶ

Aug 25 2024, 02:06 AM IST

 ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆಯಾಗಿ ಕೆಲಸ ಮಾಡಿದ್ದಾರೆಂಬ ಶಾಸಕ ಸಿದ್ದು ಸವದಿ ಹೇಳಿಕೆಗೆ ಬಿಜೆಪಿ ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಲಕ್ಷಾಂತರ ರು.ಗಳ ಹಣ ದುರುಪಯೋಗ : ಆರೋಪ

Aug 25 2024, 02:01 AM IST
Misappropriation of lakhs of rupees: Accused

ಆರೋಪ ಹೊತ್ತವರು ತನಿಖೆ ಎದುರಿಸಬೇಕೇ ಹೊರತು ರಾಜ್ಯಪಾಲರಿಗೆ ಅಗೌರವ ತೋರಿಸಬಾರದು: ಎಸ್‌.ಎಲ್‌. ಭೈರಪ್ಪ

Aug 25 2024, 01:51 AM IST
ಆರೋಪ ಹೊತ್ತವರು ಪ್ರಾಮಾಣಿಕರಾಗಿದ್ದರೆ ತನಿಖೆ ಎದುರಿಸಬೇಕೇ ಹೊರತು ಅದನ್ನು ಬಿಟ್ಟು ರಾಜ್ಯಪಾಲರ ಹುದ್ದೆಗೆ ಅಗೌರವ ತೋರಿಸಬಾರದು ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 130
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved