• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

173 ಮೊಬೈಲ್‌ ನಾಶ : ಕೇಜ್ರಿ ಮೇಲೆ ಇ.ಡಿ. ಆರೋಪ

Apr 25 2024, 01:08 AM IST
ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರ ಅನುದಾನ ನೀಡಿಲ್ಲ ಎಂಬುದು ರಾಜಕೀಯ ದುರುದ್ದೇಶದ ಆರೋಪ: ಅಣ್ಣಾ ಮಲೈ

Apr 24 2024, 02:19 AM IST
ಕೇಂದ್ರ ಸರ್ಕಾರದ ಮಾರ್ಗದರ್ಶಿ ನಿಯಮದ ಪ್ರಕಾರವೇ ನೆರವು ನೀಡುತ್ತಿದ್ದು, ವಿನಾ ಕಾರಣ ಇದನ್ನೇ ರಾಜಕೀಯ ಆರೋಪದ ಉದ್ದೇಶಕ್ಕೆ ಹೇಳಲಾಗುತ್ತಿದೆ ಎಂದು ಅಣ್ಣಾಮಲೈ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: ಆರೋಪ

Apr 23 2024, 12:52 AM IST
ನಮ್ಮ ತೆರಿಗೆ ಹಣದಿಂದ ಸೌಲಭ್ಯ ಕೊಡುತ್ತಿದ್ದಾರೆ. ಬರೀ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯಗೊಂಡಿದೆ.

ದ.ಕ. ಇನ್ನೊಂದು ಮಲಪ್ಪುರಂ ಮಾಡಲು ರಹಸ್ಯ ರಾಜಕೀಯ ವ್ಯೂಹ: ಹರಿಕೃಷ್ಣ ಬಂಟ್ವಾಳ್ ಆರೋಪ

Apr 21 2024, 02:18 AM IST
ಕರಾವಳಿಯಲ್ಲಿ ಹಿಂದುತ್ವವನ್ನು ಮಟ್ಟಹಾಕಲು ಬಿಲ್ಲವ, ಕುಲಾಲ, ಬಂಟ ಮತ್ತಿತರ ಜಾತಿಗಳನ್ನು ವಿಭಜಿಸುವ ಹುನ್ನಾರ ನಡೆಯುತ್ತಿದೆ. ಇದರ ಟೂಲ್‌ಕಿಟ್‌ ಭಾಗವೇ ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಆರೋಪಿಸಿದರು.

ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ

Apr 21 2024, 02:18 AM IST
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.

ಬಿಜೆಪಿ ಕಾರ್ಯಕರ್ತ ಹತ್ಯೆ ಆರೋಪ: ಬಿಜೆಪಿ ಪ್ರತಿಭಟನೆ

Apr 20 2024, 01:01 AM IST
ಚುನಾವಣಾ ಪ್ರಚಾರ ನಿರತ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದಾಪುರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರು ಮೃತದೇಹವನ್ನು ಶವಗಾರದಲ್ಲಿರಿಸಿ ಮುಖ್ಯ ರಸ್ತೆ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು. ಹಲವು ಬಿಜೆಪಿ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.

ಮತದಾರರಿಗೆ ಆಮಿಷ ಆರೋಪ: ಸೌಮ್ಯಾ ವಿರುದ್ಧ ಬಿಜೆಪಿ ದೂರು

Apr 19 2024, 01:34 AM IST
ಮತದಾರರ ಆಧಾರ್‌ ಕಾರ್ಡ್‌ ಪಡೆದು ಒಂದು ಲಕ್ಷ ರು. ಬಾಂಡ್‌ ನೀಡುವುದಾಗಿ ಆಮಿಷವೊಡ್ಡುತ್ತಿರುವ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೌಮ್ಯಾ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ಸಂಚು: ಆಪ್‌ ಗಂಭೀರ ಆರೋಪ

Apr 19 2024, 01:08 AM IST
ಮಧುಮೇಹ 300 ದಾಟಿದೆ, ಆದರೂ ಇನ್ಸುಲಿನ್‌ ನೀಡುತ್ತಿಲ್ಲ ಎಂದು ಆಪ್‌ ನಾಯಕಿ ಅತಿಷಿ ಆರೋಪಿಸಿದ್ದಾರೆ.

ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ

Apr 19 2024, 01:04 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿ ಬಿಡುಗಡೆ

Apr 19 2024, 01:04 AM IST

 ಪ್ರಧಾನಿ ಮೋದಿ  ಭಾರತವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ. ಆರ್.ಎಸ್.ಎಸ್ ಆಶಯದಂತೆ ನವ ಮನುವಾದ ನಿರ್ಮಾಣ ಇವರ ಗುರಿಯಾಗಿದೆಯೇ ಹೊರತು ಸಂವಿಧಾನ ಆಶಯ ಜಾರಿಯಲ್ಲ.

  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 107
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved