• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯರಿಂದ ಪಿಎಫ್‌ಐ ಜತೆ ಒಳಒಪ್ಪಂದ: ಮಂಜುಳಾ ಆರೋಪ

Mar 29 2024, 12:48 AM IST
ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕ್‌ ಪರ ಘೋಷಣೆ ಕೂಗಿದಾಗಲೂ ಸರ್ಕಾರ ಸರಿಯಾದ ಕ್ರಮ ವಹಿಸಲು ಹಿಂದೇಟು ಹಾಕಿತ್ತು.

ನೇಜಾರು ನಾಲ್ವರ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

Mar 28 2024, 12:53 AM IST
ನ.12ರಂದು ಏರ್ ಇಂಡಿಯಾ ಏಕ್ಸ್‌ಪ್ರೆಸ್‌ಲ್ಲಿ ಸಹೋದ್ಯೋಗಿಯಾಗಿದ್ದ ಐನಾಜ್ ಮತ್ತು ಅಕೆಯ ತಾಯಿ, ಸಹೋದರಿ ಮತ್ತು ಸಹೋದರನನ್ನು ಹಾಡಹಗಲೇ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ನಂತರ ಆತನನ್ನು ಬಂಧಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: ಪಿಡಬ್ಲ್ಯುಡಿ ಇಇ ಹರ್ಷ ಅಮಾನತು

Mar 28 2024, 12:47 AM IST
ಲೋಕಾಯುಕ್ತ ದಾಳಿ ವೇಳೆ ಅಧಿಕಾರಿಯ ಅಕ್ರಮ ಆಸ್ತಿ ಗಳಿಕೆ ಕಂಡುಬಂದಿತ್ತು. ಪರಿಶೀಲನಾ ಅವಧಿಯಲ್ಲಿ ಹರ್ಷ ಅವರು ೧.೪೦ ಕೋಟಿ ರು. ಆದಾಯ ಹೊಂದಿದ್ದು, ೧.೨೫ ಕೋಟಿ ರು. ಖರ್ಚು ಹಾಗೂ ೧೪.೫೦ ಕೋಟಿ ರು. ಉಳಿತಾಯ ಹೊಂದಿರುತ್ತಾರೆ. ಆದರೆ, ತನಿಖೆ ವೇಳೆ ೩.೩೩ ಕೋಟಿ ರು. ಆಸ್ತಿಯಲ್ಲಿ ೩.೧೯ ಕೋಟಿ ಅಂದರೆ, ಆದಾಯಕ್ಕಿಂತ ಶೇ.೨೨೭.೪೧೬ ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಅನುದಾನ, ಕಾರ್ಯಕ್ರಮಗಳ ಶಿಲಾನ್ಯಾಸ ನಡೆದಿಲ್ಲ: ಬ್ರಿಜೇಶ್‌ ಚೌಟ ಆರೋಪ

Mar 26 2024, 01:07 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಕಾರ್ಯಕ್ರಮಗಳ ಶಿಲಾನ್ಯಾಸ ನಡೆದಿಲ್ಲಎಂದು ಆರೋಪಿಸಿದರು.

ಪುಂಡರ ಹಲ್ಲೆಗೆ ಸಚಿವರ ಕುಮ್ಮಕ್ಕು: ತಲಕಾಲುಕೊಪ್ಪ ಆರೋಪ

Mar 26 2024, 01:05 AM IST
ತಾಲೂಕಿನಲ್ಲಿ ಕಾಂಗ್ರೆಸ್ ಪುಂಡರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳಿಗೆ ಸಚಿವ ಮಧು ಬಂಗಾರಪ್ಪ ಅವರ ಕುಮ್ಮಕ್ಕು ಮತ್ತು ಶ್ರೀರಕ್ಷೆ ಇದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.

ಹಿಂದುತ್ವದ ಮೂಲಕ ಕಾಂಗ್ರೆಸ್‌ ಸೋಲಿಸುವ ಹುನ್ನಾರ: ಸಚಿವ ಸಂತೋಷ ಲಾಡ್​ ಆರೋಪ

Mar 25 2024, 01:50 AM IST
ಧಾರವಾಡ ಲೋಕಸಭಾ ಕ್ಷೇತ್ರ ಮತದಾರರಿಗೆ ಇಂದಿರಾ ಗಾಂಧಿ ಜಾರಿಗೆ ತಂದ ವೃದ್ಧಾಪ್ಯ ವೇತನ ಸೇರಿ ವಿವಿಧ ಯೋಜನೆಗಳ ಬಗ್ಗೆ ತಿಳಿಸುವ ಜತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವ ಲಾಡ್ ಹೇಳಿದರು.

ಶಾಲೆಯಲ್ಲಿ ಧರ್ಮ ನಿಂದನೆ ಆರೋಪ: ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

Mar 25 2024, 12:55 AM IST
ವಾದವನ್ನು ಆಲಿಸಿದ ಜಸ್ಟೀಸ್‌ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿತ್ತಲ್ಲದೆ, ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿ ಆದೇಶಿಸಿತು.

ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ

Mar 25 2024, 12:52 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಮಂಗ್ಳೂರು ಶಾಲೇಲಿ ಧರ್ಮನಿಂದನೆ ಆರೋಪ: ಶಾಸಕವಿರುದ್ಧ ತನಿಖೆಗೆ ಹೈ ತಡೆ

Mar 25 2024, 12:48 AM IST
ಇಲ್ಲಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದು ದೇವರ ನಿಂದನೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಶಾಸಕರು ಸೇರಿದಂತೆ ಐವರ ವಿರುದ್ಧ ದಾಖಲಾದ ಪೊಲೀಸ್‌ ಕೇಸ್‌ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ.

ಶುದ್ಧ ನೀರಿನ ಹಾಹಾಕಾರಕ್ಕೆ ಡಿಸಿ, ಸಚಿವರೇ ಕಾರಣ: ಬಿ.ಎಂ.ಸತೀಶ ಆರೋಪ

Mar 24 2024, 01:30 AM IST
ತೀವ್ರ ಬರದಿಂದ ಕುಡಿಯುವ ನೀರಿನ ಸಮಸ್ಯೆ ಒಂದು ಕಡೆಯಾದರೆ, ಮತ್ತೊಂದು ಕಡೆ ಪೂರೈಸುತ್ತಿರುವ ನೀರು ಸಹ ಶುದ್ಧವಾಗಿಲ್ಲ. ನೀರಿನ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 107
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved