• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಾಹನ ದುರ್ಬಳಕೆ ಆರೋಪ

May 01 2024, 01:28 AM IST
ಹಾಲಿ ಕರ್ತವ್ಯದಲ್ಲಿ ಇದ್ದರೂ ಸಹ ನಿರ್ಲಕ್ಷದಿಂದ ಸದರಿ ಅಪರ ಜಿಲ್ಲಾಧಿಕಾರಿಗಳು ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಜೆಡಿಎಸ್-ಬಿಜೆಪಿ ರಾಜಕೀಯ ಪಕ್ಷಗಳ ಪರ ಚುನಾವಣಾ ಕೆಲಸಕ್ಕೆ ವಾಹನ ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಮೆಕ್ಯಾನಿಕ್ ಅವಹೇಳನ ಆರೋಪ: ಮೊಕದ್ದಮೆ ಹೂಡುವ ಎಚ್ಚರಿಕೆ

May 01 2024, 01:18 AM IST
ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್‌ಗಳ ಕುರಿತು ನೀಡಿರುವ ಹೇಳಿಕೆಯನ್ನು ಮಡಿಕೇರಿಯ ಮೆಕ್ಯಾನಿಕ್‌ಗಳು ಖಂಡಿಸಿದ್ದು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ

May 01 2024, 01:18 AM IST
ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಗೆ ವಿಷನ್ ಚಿಂತೆ; ವಿಪಕ್ಷಗಳಿಗೆ ಕಮಿಷನ್ ಚಿಂತೆ: ಜೆ.ಪಿ.ನಡ್ಡಾ ಆರೋಪ

May 01 2024, 01:18 AM IST
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್‌ಷನ್ ಹಾಲ್‌ನಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶವನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.

ವಸೂಲಿ ಗ್ಯಾಂಗ್ ಆದ ರಾಜ್ಯ ಸರ್ಕಾರ: ಪ್ರಧಾನಿ ಮೋದಿ ಆರೋಪ

Apr 30 2024, 02:01 AM IST
ಬಾಗಲಕೋಟೆಯ ನವನಗರದಲ್ಲಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯ ಸರ್ಕಾರ ಆಡಳಿತ ನಡೆಸುವ ಬದಲು ವಸೂಲಿ ಮಾಡುವ ಗ್ಯಾಂಗ್ ರೀತಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಯುಪಿಎಯಿಂದಲೇ ರಾಜ್ಯಕ್ಕೆ ಹೆಚ್ಚುಬರ ಅನ್ಯಾಯ: ಎಚ್‌ಡಿಕೆ ಆರೋಪ

Apr 29 2024, 01:43 AM IST
ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಎಲೆಕ್ಟ್ರೋರಲ್ ಬಾಂಡ್ ಹಣ ಚುನಾವಣೆಗೆ ಬಳಕೆ: ಮಯೂರ್ ಜೈಕುಮಾರ್ ಆರೋಪ

Apr 29 2024, 01:35 AM IST
ರಾಜ್ಯದ ತೆರಿಗೆ ಪಾಲನ್ನು ವಾಪಾಸ್ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ದಾಖಲಿಸಿದ ಹಿನ್ನೆಲೆಯಲ್ಲಿ 3.5 ಸಾವಿರ ಕೋಟಿ ರು. ನೀಡುವಂತೆ ಆದೇಶವಾಗಿದೆ ಎಂದು ಮಯೂರ್ ಜೈಕುಮಾರ್ ಹೇಳಿದರು.

ನುಸುಳುಕೋರರಿಗೆ ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ: ನಾಗರಾಜ ನಾಯಕ ಆರೋಪ

Apr 28 2024, 01:22 AM IST
ಮುಸ್ಲಿಂ ಪರ್ನಲ್ ಲಾ ಪ್ರಕಾರ ಅವರಿಗೆ ಪಿರ್ತಾಜಿತ ಆಸ್ತಿಗೆ ತೆರಿಗೆ ಹಾಕಲು ಬರುವುದಿಲ್ಲ. ಇದು ಕೇವಲ ಹಿಂದುಗಳಿಗೆ ಮಾತ್ರ ಅನ್ವಯವಾಗುತ್ತದೆ. ಹಿಂದೂ ವಿರೋಧಿ ನಿಲುವು ತೆಗೆದುಕೊಳ್ಳುವುದು ಕಾಂಗ್ರೆಸ್ ಜಾಯಮಾನವಾಗಿದೆ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ಆರೋಪಿಸಿದರು.

ಬೇಲೂರಿನಲ್ಲಿ ಫೇಸ್‌ಬುಕ್‌ನಲ್ಲಿ ದಲಿತ ಸಮುದಾಯಕ್ಕೆ ನಿಂದನೆ ಆರೋಪ: ಬಂಧನ

Apr 28 2024, 01:20 AM IST
ಡಾ.ಬಿ.ಆರ್ ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೇಲೂರಲ್ಲಿ ನಡೆದಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.

ಹಿಂದೂ ಕಾರ್ಯಕರ್ತರ ಕೇಸ್‌ನಲ್ಲಿ ಹೇಮಂತ್ ನಿಂಬಾಳ್ಕರ್ ಹಸ್ತಕ್ಷೇಪ: ಕಾಗೇರಿ ಆರೋಪ

Apr 27 2024, 01:15 AM IST
ಹೇಮಂತ ನಿಂಬಾಳ್ಕರ್‌ ಈ ಚುನಾವಣೆಯಲ್ಲಿ ಹಸ್ತಕ್ಷೇಪ ಇರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ಕಾಗೇರಿ ತಿಳಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 115
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
ಬಿಹಾರದಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಮಾಹಿತಿ ಆ.9ರಒಳಗೆ ನೀಡಿ : ಸುಪ್ರೀಂಕೋರ್ಟ್‌
ರಷ್ಯಾದಿಂದ ಅಮೆರಿಕದ ಗೊಬ್ಬರ ಖರೀದಿ ನನಗೆ ಗೊತ್ತಿಲ್ಲ : ಟ್ರಂಪ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved