• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್.ಸಿ.ಎಸ್.ಟಿ ಕಾಯ್ದೆ ರಾಜ್ಯ ಸರ್ಕಾರದಿಂದ ದುರ್ಬಳಕೆ: ಪರಮಾನಂದ ಆರೋಪ

Mar 12 2024, 02:01 AM IST
ಶೋಷಿತ ಸಮುದಾಯದ ಭದ್ರತೆ ನಿಟ್ಟಿನಲ್ಲಿ ಎಸ್‌ಎಸ್‌ಟಿ ಕಾನೂನು ಜಾರಿಯಾಗಿದೆ.

ನಾಲ್ವಡಿಯವರ ಆಶಯಕ್ಕೆ ವಿರುದ್ಧವಾಗಿ ಎಂಡಿಎ ಕಾರ್ಯನಿರ್ವಹಣೆ: - ಸಂದೇಶ್ ಸ್ವಾಮಿ ಆರೋಪ

Mar 11 2024, 01:17 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದು ಸಿಐಟಿಬಿ ಸ್ಥಾಪಿಸಿದ್ದು ಮೈಸೂರಿನ ಸಮಗ್ರ ಅಭಿವೃದ್ಧಿಗೆ ಹಾಗೂ ಸೂರಿಲ್ಲದವರಿಗೆ ಸೂರು ಕಲ್ಪಿಸಲು. ಇಂದು ನಗರ ಸಾಕಷ್ಟು ವಿಸ್ತಾರವಾಗಿದೆ. ಆ ಕಾಲದಲ್ಲಿ ತಾಜ್ಯ ಸಂಗ್ರಹಕ್ಕೆ ಮೀಸಲಿರಿಸಿದ ಜಾಗದ ಹೊರತಾಗಿ ಎಂಡಿಎ ಯಾವುದೇ ಜಾಗವನ್ನು ತಾಜ್ಯ ನಿರ್ವಹಣೆಗೆ ಗುರುತಿಸಿಲ್ಲ ಮತ್ತು ಮೀಸಲಿಟ್ಟಿಲ್ಲ‌. ಒಳಚರಂಡಿ ನೀರನ್ನು ಪುನರ್ ಬಳಕೆ ಮಾಡಲು ಯಾವುದೇ ಜಾಗವನ್ನು ಮೀಸಲಿರಿಸಿಲ್ಲ. ಕಲುಷಿತ ಒಳಚರಂಡಿ ನೀರು ವಿವಿಧ ಕೆರೆಗಳು ಹಾಗೂ ನಾಲೆಗಳತ್ತ ಹರಿದಿರುವುದು ಅಪಾಯಕಾರಿ ಎಂದು ತಿಳಿಸಿದ್ದಾರೆ.

ಪ್ರೊ.ಅಸಾದಿಗೆ ಕುಲಪತಿ ಹುದ್ದೆ ನೀಡದೆ ಕಡೆಗಣನೆ ಆರೋಪ

Mar 11 2024, 01:15 AM IST
ಮಂಗಳೂರು ವಿವಿ ಕುಲಪತಿ ಸ್ಥಾನಕ್ಕೆ ಶೋಧನಾ ಸಮಿತಿ ಕಳುಹಿಸಿದ ಮೂವರ ಪಟ್ಟಿಯಲ್ಲಿ ಮೊದಲ ಹೆಸರು ಇದ್ದದ್ದೇ ಪ್ರೊ.ಮುಝಫರ್ ಅಸಾದಿ ಅವರದ್ದು. ಶಿವಮೊಗ್ಗದ ಕುವೆಂಪು ವಿವಿಗೂ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಎರಡೂ ಕಡೆಯೂ ಅವರನ್ನು ಪರಿಗಣಿಸಿಲ್ಲ ಎಂದು ಎ.ಎಸ್.ಇಬ್ರಾಹಿಂ ಕರೀಂ ಕಡಬ ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ದಿವಾಳಿ: ಪ್ರತಾಪ್‌ಸಿಂಹ ನಾಯಕ್‌ ಆರೋಪ

Mar 09 2024, 01:38 AM IST
ಈ ಬಾರಿಯ ರಾಜ್ಯ ಬಜೆಟ್‌ ಗ್ಯಾರಂಟಿ ಯೋಜನೆಗಳ ಸುತ್ತ ಗಿರಕಿ ಹೊಡೆದಿದೆ. ಆದರೆ ಸಂಪನ್ಮೂಲ ಕ್ರೋಢೀಕರಿಸಲು ನಿರ್ದಿಷ್ಟ ಯೋಜನೆ ಹಾಕಿಕೊಂಡಿಲ್ಲ. ಇದರಿಂದಾಗಿ ಅಭಿವೃದ್ಧಿಗೆ ಅನುದಾನ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಬಜೆಟ್‌ನ ಶೇ.40 ಕೂಡ ಕಾರ್ಯಗತವಾಗಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಆರೋಪಿಸಿದ್ದಾರೆ.

ಡಾ.ಎಚ್.ಎನ್.ರವೀಂದ್ರರದ್ದು ನಿಂತಲ್ಲಿ ನೆಲೆ ಕಾಣದ ವ್ಯಕ್ತಿತ್ವ: ಆರೋಪ

Mar 09 2024, 01:32 AM IST
ಕಳೆದ ಸ್ವಾಭಿಮಾನಿ ಚುನಾವಣೆಯಲ್ಲಿ ಹಲವು ನಾಯಕರು ಸುಮಲತಾರವರ ಬಗ್ಗೆ ಮಾತನಾಡಿದಾಗ ನನ್ನ ಅಣ್ಣ ನನ್ನ ಅಂಬಿ, ನನ್ನ ಜಿಲ್ಲೆ ನನ್ನ ಅತ್ತಿಗೆ, ನನ್ನ ತಮ್ಮ ಅಭಿಷೇಕ್, ನನ್ನ ಸ್ವಾಭಿಮಾನಿ ಜಿಲ್ಲೆಯ ಸೊಸೆಯಾದ ಸುಮಲತಾ ಎಂತಲೇ ಮಾತನಾಡಿ ಈಗ ಯಾರನ್ನೋ ಮೆಚ್ಚಿಸಲು ಸುಮಲತಾರವರ ಬಗ್ಗೆ ಅಸಭ್ಯ, ಅತಿರೇಕದ ಮಾತುಗಳನ್ನಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ.

ಲೆಕ್ಕಪತ್ರ ಕೇಳಿದರೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವುದಾಗಿ ಆರೋಪ

Mar 07 2024, 01:54 AM IST
ಸಿದ್ಧಾರೂಢ ಮಠ ಟ್ರಸ್ಟ್‌ನಲ್ಲಿ ಪಾರದರ್ಶಕ ಆಡಳಿತ ನಡೆಯಬೇಕು ಎನ್ನುವುದು ನಮ್ಮ ಇಚ್ಚೆ. ಅದನ್ನು ಪ್ರಶ್ನಿಸಿದಾಗ ಬೆದರಿಸಿ ಬಾಯಿ ಮುಚ್ಚಿಸುವ ಕೆಲಸವನ್ನು ಮಠದ ಪದಾಧಿಕಾರಿಗಳು ಮಾಡಿದರು ಎಂದು ಶ್ರೀಮಠದ ಭಕ್ತ ಗುರುಸಿದ್ದಪ್ಪ ಕಾರಿ ಹೇಳಿದರು.

ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ

Mar 07 2024, 01:52 AM IST
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ ಆರೋಪ

Mar 07 2024, 01:51 AM IST
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಕರ್ನಾಟಕ ದೇವಸ್ಥಾನ–ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರತಿಭಟನಾಕಾರರು, ದೇವಸ್ಥಾನಗಳ ಹಣವನ್ನು ದೇವಾಲಯಗಳ ಅಭಿವೃದ್ದಿಗೆ ಬಳಸದ ಸಿದ್ದರಾಮಯ್ಯ ಸರ್ಕಾರ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು

ಟ್ರಯಲ್ ಬ್ಲಾಸ್ಟ್ ಹಿಂದೆ ಅಕ್ರಮ ಗಣಿ ಲಾಬಿ: ಸಂಸದೆ ಸುಮಲತಾ ಆರೋಪ

Mar 07 2024, 01:51 AM IST
ಪರೀಕ್ಷಾರ್ಥ ಸ್ಫೋಟಕ್ಕೆ ಹೈಕೋರ್ಟ್ ಆದೇಶವೇ ಇಲ್ಲದಿದ್ದ ಮೇಲೆ ತಜ್ಞರನ್ನು ಕರೆಸುವ ಅಗತ್ಯವೇನಿತ್ತು. ಇವತ್ತಿನ ಸಭೆಯಲ್ಲಿ ಈ ವಿಚಾರವಾಗೊ ಚರ್ಚೆ ಮಾಡುತ್ತೇನೆ. ತರಾತುರಿಯಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿತ ಮುಂದಾಗಿದ್ದರ ಹಿಂದೆ ಅಕ್ರಮ ಗಣಿಗಾರಿಕೆ ಒತ್ತಡವಿದ್ದರೂ ಇರುತ್ತದೆ.

ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಹರಣ: ದ.ಕ. ಬಿಜೆಪಿ ಆರೋಪ

Mar 07 2024, 01:50 AM IST
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದ ಸತೀಶ್‌ ಕುಂಪಲ ಆರೋಪಿಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 107
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved