• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ

Feb 14 2024, 02:20 AM IST
ಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.

ಶಿವಲೀಲಾ ಕುಲಕರ್ಣಿಯಿಂದ ಬೆದರಿಕೆ: ಶಂಕರ ಶೆಳಕೆ ಆರೋಪ

Feb 13 2024, 12:51 AM IST
ಹೂಳನ್ನು ಬೇರೆ ಮಾರ್ಗದ ಮೂಲಕ ಸಾಗಿಸಿ ಎಂದು ಶಾಸಕರ ಆಪ್ತ ಗುತ್ತಿಗೆದಾರರಿಗೆ ಸೂಚನೆ ನೀಡಿ ಬಂದಿದ್ದೇನು. ಅಷ್ಟರಲ್ಲಿ ಶಿವಲೀಲಾ ಅವರು ದೂರವಾಣಿ ಕರೆ ಮಾಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪಾಲಿಕೆ ಸದಸ್ಯ ಶಂಕರ ಶೆಳಕೆ ಆರೋಪಿಸಿದ್ದಾರೆ.

ಅಭಿವೃದ್ಧಿ ಸಹಿಸದೇ ಬಿಜೆಪಿ ಮುಖಂಡರಿಂದ ಸುಳ್ಳು ಆರೋಪ: ಶಿವಲೀಲಾ ಕುಲಕರ್ಣಿ ಸ್ಪಷ್ಟನೆ

Feb 13 2024, 12:51 AM IST
ಚುನಾವಣೆ ಸಮಯದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶ ಪ್ರತಿ ಸಿಗದಿದ್ದರೂ ಡೇರಿ ಫಲಿತಾಂಶ ಘೋಷಣೆ: ಆರೋಪ

Feb 13 2024, 12:50 AM IST
ಮೇಲುಕೋಟೆ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆಲವರು ಅವರಿಗೆ ಬೇಕಾದ ಮತಪಟ್ಟಿ ಸಿದ್ಧಪಡಿಸಿಕೊಂಡು ಚುನಾವಣೆಗೆ ಮುಂದಾಗಿದ್ದರು. ಇದರ ವಿರುದ್ಧ ಹೈಕೋರ್ಟ್ ಮೊರೆಹೋಗಿ ಮತಪಟ್ಟಿಗೆ ತಡೆಯಾಜ್ಞೆ ತಂದು ಮತದಾನದ ಹಕ್ಕುಪಡೆದುಕೊಂಡು ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು-7 ಮತ್ತು ರೈತಸಂಘ-ಕಾಂಗ್ರೆಸ್ ಬೆಂಬಲಿತರು 5ರಲ್ಲಿ ಗೆಲುವು ಸಾಧಿಸಿದ್ದರು. ಇದರ ವಿರುದ್ಧ ಅವರು ಕೋರ್ಟ್ ಮೊರೆಹೋದ ಹಿನ್ನೆಲೆಯಲ್ಲಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಿದೆ ಕಾಯ್ದಿಸಿದ್ದರು.

ತೆರಿಗೆ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಪ್ರತಾಪ್ ಸಿಂಹ ನಾಯಕ್‌ ಆರೋಪ

Feb 13 2024, 12:48 AM IST
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಟೀಕಿಸಿದ್ದಾರೆ.

ಕಳಪೆ ಕಾಮಗಾರಿ ಆರೋಪ: ತಾತನಹಳ್ಳಿಯಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

Feb 13 2024, 12:46 AM IST
ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಗ್ರಾಪಂ ಮುಂಭಾಗದಲ್ಲಿ ಸೋಮವಾರ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ವಿರುದ್ಧ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.

ದಿಕ್ಕು-ದೆಸೆ ಇಲ್ಲದ ಕ್ಷೇತ್ರವಾಗಿ ಧಾರವಾಡ ಗ್ರಾಮೀಣ: ಮಾಜಿ ಅಮೃತ ಶಾಸಕ ದೇಸಾಯಿ ಆರೋಪ

Feb 13 2024, 12:45 AM IST
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಧಿಕಾರಿಗಳು ಲಗಾಮು ಇಲ್ಲದ ಕುದುರೆಯಂತಾಗಿದ್ದು, ರೈತರ ಸಂಕಷ್ಟಗಳನ್ನು ಯಾರು ಕೇಳುವವರು ಎಂದು ಮಾಜಿ ಶಾಸಕ ದೇಸಾಯಿ ಪ್ರಶ್ನಿಸಿದರು.

ಆರೋಪ ಸಾಬೀತಾದರೆ ರಾಜಕೀಯ ಕ್ಷೇತ್ರ ತೆರವು: ಸಹಕಾರ ಸಚಿವ ರಾಜಣ್ಣ

Feb 12 2024, 01:38 AM IST
ಮಾಜಿ ಸಚಿವ ಬಿ.ಶಿವರಾಂ ಲಂಚ ಪಡೆದ ಆರೋಪ ಇದ್ದರೆ ಯಾವುದಾದರೂ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿ ಸಾಬೀತು ಮಾಡಲಿ. ನಾನು ರಾಜಕೀಯ ಕ್ಷೇತ್ರವನ್ನೇ ಬಿಡುತ್ತೇನೆ ಎಂದು ಉಸ್ತುವಾರಿ ಸಚಿವ ರಾಜಣ್ಣ ಮಾಜಿ ಸಚಿವ ಬಿ.ಶಿವರಾಂಗೆ ಸವಾಲು ಹಾಕಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಣದ ಕೊರತೆಯಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಮಂಜುನಾಥ್‌ ಆರೋಪ

Feb 12 2024, 01:34 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನ‌ಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ‌ ದೊರಕದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೋಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆ, ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂದರ್ಭದಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯ.

ಹಿಂದು ನಿಂದನೆ ಆರೋಪ: ಶಾಲೆ ವಿರುದ್ಧ ಪೋಷಕರ ದೂರು

Feb 12 2024, 01:31 AM IST
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ಧ ಆಡಳಿತ ಮಂಡಳಿ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 107
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved