• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಲ್‌ ಪಾವತಿಗೆ ಬ್ಲಾಕ್‌ ಮೇಲ್‌: ಸಿ.ಟಿ. ರವಿ ಆರೋಪ

Feb 06 2024, 01:32 AM IST
ನಗರದ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲೂ ರಾಜ್ಯ ಸರ್ಕಾರ ಪರ್ಸೆಂಟೇಜ್ ಹೊಡೆಯುವ ಸಲುವಾಗಿ ಬಿಲ್ ಪಾವತಿ ಮಾಡದೆ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ತಪ್ಪು ಮುಚ್ಚಲು ಕೇಂದ್ರದ ಮೇಲೆ ಸಿದ್ದು ಆರೋಪ

Feb 06 2024, 01:31 AM IST
ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಆರ್ಥಿಕ ಮುಗ್ಗಟ್ಟು ಮರೆಮಾಚಲು ಕೇಂದ್ರದ ಮೇಲೆ ಆರೋಪ

Feb 06 2024, 01:30 AM IST
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಟೆಂಡರ್ ಪ್ರಕ್ರಿಯೆ ಆಗುತ್ತಿಲ್ಲ, ಕಾಂಗ್ರೆಸ್ಸಿನವರಿಗೆ ಬರೀ ಗ್ಯಾರಂಟಿ ಕೊಡುವ ಅನಿವಾರ್ಯತೆ ಇದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶಾಸಕರ ಖರೀದಿ ಆರೋಪ: ಆಪ್‌ ಸಚಿವೆ ಆತಿಶಿಗೂ ದಿಲ್ಲಿ ಪೊಲೀಸ್ ನೋಟಿಸ್‌

Feb 05 2024, 01:50 AM IST
ಆಪ್‌ ಶಾಸಕರನ್ನು ಹಣ ಕೊಟ್ಟು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂದು ಹೇಳಿಕೆ ನೀಡಿದ ಸಂಬಂಧ ಸಚಿವೆ ಅತಿಷಿಗೂ ಪೊಲೀಸ್‌ ನೋಟಿಸ್‌ ನೀಡಲಾಗಿದೆ.

ಚಳ್ಳಕೆರೆಯಮ್ಮ, ದೇವಸ್ಥಾನ ಹಣ ದುರುಪಯೋಗ ಆರೋಪ: ಮಂಡಳಿ ಸ್ಪಷ್ಟನೆ

Feb 05 2024, 01:48 AM IST
ಪ್ರಸ್ತುತ ಚಳ್ಳಕೆರೆಯಮ್ಮ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 32 ಲಕ್ಷ ರು. ವೀರಭದ್ರಸ್ವಾಮಿ ದೇವಸ್ಥಾನದ ಉಳಿತಾಯ ಖಾತೆಯಲ್ಲಿ 21 ಲಕ್ಷ ರು. ಹಣವಿದೆ. ಪ್ರತಿ ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ದೇವಸ್ಥಾನದ ಆದಾಯ ಮತ್ತು ಖರ್ಚು ವೆಚ್ಚಗಳ ಬಗ್ಗೆ ಲಿಖಿತ ಮೂಲಕ ಕರಪತ್ರವನ್ನು ಹಂಚಲಾಗುತ್ತದೆ. ಆದರೂ ದೇವಸ್ಥಾನದ ಆಡಳಿತ ಮಂಡಳಿತ ವಿರುದ್ಧ ಹಣ ದುರುಪಯೋಗ ಮಾಡಿರುವುದು ದೈವದ ವಿರುದ್ಧ ಮಾಡಿದ ಆರೋಪವಾಗಿದೆ.

ಗ್ಯಾರಂಟಿ ರೂಪದಲ್ಲಿ ಹಣ ಪೋಲು: ಮುನಿರತ್ನ ಆರೋಪ

Feb 05 2024, 01:47 AM IST
52 ಸಾವಿರ ಕೋಟಿ ರು. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಪೋಲು ಮಾಡಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.

ಟಿಕೆಟ್ ಸಿಗುವುದಿಲ್ಲವೆಂದು ಶಿವರಾಂರಿಂದ ಈ ನಡೆ: ಎಚ್.ಕೆ.ಮಹೇಶ್ ಆರೋಪ

Feb 05 2024, 01:46 AM IST
ಶಿವರಾಂ ಸಾಮಾನ್ಯ ಕಾರ್ಯಕರ್ತ ಅಲ್ಲ, ಅವರೊಬ್ಬ ಹಿರಿಯರು. ಅವರ ಬಗ್ಗೆ ಗೌರವವಿದೆ. ನಾಲ್ಕು ಬಾರಿ ಶಾಸಕರು, ಒಮ್ಮೆ ಮಂತ್ರಿಯಾಗಿದ್ದವರು. ಇಂತವರು ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದಾಗ ಪಕ್ಷದ ಗೆಲುವಿಗೆ ತಯಾರಾಗಬೇಕೇ ಹೊರತು, ಹೀಗೆಲ್ಲಾ ಮಾತನಾಡುವುದು ಸರಿಯಲ್ಲ .

ಅಧಿಕಾರ ದುರುಪಯೋಗ, ಭ್ರಷ್ಟಾಚಾರಕ್ಕೆ ಕುಮ್ಮಕ್ಕು: ಪಪಂ ಸದಸ್ಯನಿಂದ ಗಂಭೀರ ಆರೋಪ

Feb 04 2024, 01:40 AM IST
ಶಿರಹಟ್ಟಿ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಇಲ್ಲದೇ ಇರುವುದರಿಂದ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ನೀಡಿರುವ ಕೋಟ್ಯಂತರ ಅನುದಾನವನ್ನು ಮುಖ್ಯಾಧಿಕಾರಿಗಳು ಪಪಂ ಸದಸ್ಯರ ಗಮನಕ್ಕೆ ತರದೇ ಸದ್ಯ ಆಡಳಿತಾಧಿಕಾರಿಯಾಗಿರುವ ತಹಸೀಲ್ದಾರ್ ಅನಿಲ ಬಡಿಗೇರ ಅವರ ಗಮನಕ್ಕೂ ತರದೇ ಅನುದಾನ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪಪಂ ಸದಸ್ಯ ಫಕ್ಕೀರೇಶ ರಟ್ಟಿಹಳ್ಳಿ ಗಂಭೀರ ಆರೋಪ ಮಾಡಿದರು.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಗೆ ಉಪಯೋಗವಿಲ್ಲ: ಆರೋಪ

Feb 04 2024, 01:36 AM IST
ದೇಶದ ರೈತರ ಬಾಳಲ್ಲಿ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆ ತರುವ ಯೋಜನೆ ಎಂದು ಪ್ರಧಾನಮಂತ್ರಿಯಾದಿಯಾಗಿ ಆಳುವ ಸರ್ಕಾರಗಳಿಂದ ಬಿಂಬಿತವಾದ ಈ ಯೋಜನೆಯಿಂದ ರೈತರಿಗೆ ಯಾವುದೇ ಲಾಭವಾಗುತ್ತಿಲ್ಲ. ಈ ಯೋಜನೆ ಹೆಸರಲ್ಲಿ ಖಾಸಗಿ ವಿಮೆ ಕಂಪನಿಗಳಿಗೆ ಸರ್ಕಾರ ಹಾಗೂ ರೈತರ ಹಣವನ್ನು ದೋಚಲು ಅನುಕೂಲ ಮಾಡಿಕೊಡಲಾಗುತ್ತಿದೆ. ಮೊದಲಿಗೆ ಬೆಳೆ ನಷ್ಟ ಹೊಂದಿದ ರೈತರಿಗೆ ಈ ವಿಮೆ ಯೋಜನೆಯಲ್ಲಿ ಪರಿಹಾರ ನೀಡಲು ನಿಗದಿಪಡಿಸಿರುವ ಮಾನದಂಡವೇ ರೈತ ವಿರೋಧಿಯಾಗಿದೆ.

ನಮ್ಮ ಪಾಲಿಗೆ ಭಾರತ ಬೆದರಿಕೆ: ಕೆನಡಾ ಆರೋಪ

Feb 04 2024, 01:36 AM IST
2022ರಲ್ಲಿನ ರಹಸ್ಯ ಕಡತದ ಮಾಹಿತಿ ಈಗ ಸೋರಿಕೆಯಾಗಿದ್ದು, ಭಾರತವು ಕೆನಡಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವುದಾಗಿ ತಿಳಿಸಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 107
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved