• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌ ಪ್ರಧಾನ ಮಂತ್ರಿ ಸುಲಿಗೆ ಯೋಜನೆ: ಜೈರಾಮ್ ಆರೋಪ

Mar 19 2024, 12:49 AM IST
ಸಿಬಿಐ, ಇ.ಡಿ. ದಾಳಿಗೊಳಗಾದ 21 ಸಂಸ್ಥೆಗಳಿಂದ ಚುನಾವಣಾ ಬಾಂಡ್‌ ಖರೀದಿಯಾಗಿರುವುದಾಗಿ ಜೈರಾಂ ರಮೇಶ್‌ ಆರೋಪಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್‌.ಕೆ.ಮೂರ್ತಿ ಆರೋಪ

Mar 17 2024, 01:46 AM IST
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.

ಆರೋಪ ಸಾಬೀತಾದರೆ ಮಾತ್ರಮುಂದಿನ ಕ್ರಮ: ಸಚಿವ ಪರಂ

Mar 16 2024, 01:53 AM IST
‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯರ ದೂರಿನ ನೈಜತೆ ಪರಿಶೀಲಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ

Mar 16 2024, 01:48 AM IST
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.

ಒಕ್ಕಲಿಗರ ನಾಯಕತ್ವ ಅಳಿಸಲು ಕಾಂಗ್ರೆಸ್ ಸಂಚು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

Mar 16 2024, 01:46 AM IST
ಕಳೆದ ಮೂರು ತಿಂಗಳಿನಿಂದ ಇಡೀ ಜಿಲ್ಲೆಯ ಎಲ್ಲ ಮುಖಂಡರಿಗೂ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿತ್ತು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವೆಲ್ಲಿ ಮಾತನಾಡಿದರೆ ತಪ್ಪಾಗುತ್ತದೋ ಎಂದು ಸಾಮೂಹಿಕವಾಗಿ ಮೌನವಾಗಿದ್ದೆವು. ಇನ್ನು ಮೌನವಾಗಿರಲು ಸಾಧ್ಯವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ. ಅದೂ ಕಡಿಮೆ ಅಂತರದಿಂದ, ನೀವೆಲ್ಲಾ ಎಷ್ಟು ಮತಗಳಿಂದ ಸೋತಿದ್ದೀರಿ ಎಂಬುದನ್ನು ಜ್ಞಾಪಿಸಿಕೊಳ್ಳಿ.

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ-ವಿಪ ಸದಸ್ಯ ಸಂಕನೂರ ಆರೋಪ

Mar 16 2024, 01:45 AM IST
ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರು ತಲೆ ತಗ್ಗಿಸುವಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ದೇಶದ್ರೋಹಿ ಕೃತ್ಯಗಳು ಹೆಚ್ಚಾಗಿವೆ. ದೇಶಭಕ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ.

ಸಿಎಎಗೂ ಎನ್‌ಆರ್‌ಸಿಗೂ ಲಿಂಕ್‌: ಮಮತಾ ಆರೋಪ

Mar 14 2024, 02:07 AM IST
ಬಂಗಾಳದಲ್ಲಿ ಬಂಧನ ಗೃಹ ಸ್ಥಾಪನೆಗೆ ಬಿಡಲ್ಲ ಎಂದು ಮಮತಾ ಘೋಷಿಸಿದ್ದಾರೆ. ಮತ್ತೊಂದೆಡೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರಿಂದಲೂ ಸಿಎಎಗೆ ವಿರೋಧ ವ್ಯಕ್ತವಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಕೊಡ್ಲಿಮಠ ಆಸ್ತಿ ವರ್ಗಾವಣೆಗೆ ಯತ್ನ: ಆರೋಪ

Mar 13 2024, 02:09 AM IST
ಗುರುಮಠಕಲ್ ಪಟ್ಟಣದ ವೀರಸೋಮೇಶ್ವರ ಕೊಡ್ಲಿಮಠ ಆವರಣದಲ್ಲಿ ಡಾ. ಭೀಮಾಶಂಕರ ಮುತ್ತಗಿ ಸುದ್ದಿಗೋಷ್ಠಿ ನಡೆಸಿದರು.

ರೈತರ ಸಂಕಷ್ಟಗಳಿಗೆ ಸಹಕರಿಸದ ಸರ್ಕಾರ; ಆರೋಪ

Mar 13 2024, 02:07 AM IST
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿಜೆಪಿ ರೈತಮೋರ್ಚಾ ಘಟಕದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಿತು

ಶಾಸಕರ ಗಮನಕ್ಕೆ ತರದೇ ಸಲಕರಣೆ ವಿತರಣೆ, ಆರೋಪ

Mar 13 2024, 02:06 AM IST
ತಾಲೂಕಿನ ರೈತರು ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆಯಾಗದೇ ಯಾವುದೇ ಫಸಲು ಬರದೇ ತತ್ತರಿಸಿ ಹೋಗಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗಳನ್ನು ಸರಿಯಾದ ಸಮಯಕ್ಕೆ ರೈತರಿಗೆ ತಲುಪಿಸದೇ ಮೋಸ ಮಾಡುತ್ತಿದ್ದೀರಿ. ಶಾಸಕರನ್ನೇ ಗಣನೆಗೆ ತೆಗೆದುಕೊಳ್ಳದ ನಿಮ್ಮಂತ ಅಧಿಕಾರಿಗಳಿಂದ ರೈತರು ಹೇಗೆ ಬದುಕಲು ಸಾಧ್ಯ
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 115
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved