ರೈತರನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಸರ್ಕಾರ: ಬೃಂದಾ ಕಾರಟ್ ಆರೋಪ
Mar 04 2024, 01:21 AM ISTದೆಹಲಿಗೆ ರೈತರು ಬರುವುದನ್ನು ತಡೆಯಲು ಬ್ಯಾರಿಕೇಡ್ ಅಳವಡಿಸಿದೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡು ಹೊಡೆಯಲಾಗುತ್ತಿದೆ. ಇದರ ನಡುವೆ ರಕ್ಷಣಾ ಉದ್ದೇಶಕ್ಕೆ ಬಳಸುವ ಡ್ರೋನ್ ಮೂಲಕ ಟಿಯರ್ ಗ್ಯಾಸ್ ಸಿಡಿಸಿ ಶತ್ರುಗಳ ರೀತಿ ರೈತರನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ನರೇಗಾದಲ್ಲಿ ೪೪ ದಿನಗಳವರೆಗೆ ಮಾತ್ರ ಕೆಲಸ, ೧೦೦ ದಿನ ಕೆಲಸ ಪಡೆಯಲು ಸಾಧ್ಯವಾಗುತ್ತಿಲ್ಲ.