• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಆರೋಪ

Feb 25 2024, 01:48 AM IST
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಗಳ 11,130 ಕೋಟಿ ರು. ಗ್ಯಾರೆಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಈ ಸಮುದಾಯಗಳ ಜನರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ.

ಆರ್ಯ ಈಡಿಗ ಸಮಾಜ ಅಭಿವೃದ್ಧಿಗೆ ಮಧು ಬಂಗಾರಪ್ಪ ಅಡ್ಡಿ: ಅಜ್ಜಪ್ಪ ಆರೋಪ

Feb 24 2024, 02:38 AM IST
ಆರ್ಯ ಈಡಿಗ ಸಮಾಜಕ್ಕೆ ಯಾವುದೇ ಕೊಡುಗೆ ನೀಡದ ಸಚಿವ ಮಧು ಬಂಗಾರಪ್ಪ ಅವರು ಈಗ ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದಾರೆ. ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ₹2 ಕೋಟಿ ಹಣದಲ್ಲಿ ₹1.5 ಕೋಟಿಯನ್ನು ಸಮಾಜಕ್ಕೆ ಬಿಡುಗಡೆಯಾಗಿದೆ. ಆದರೆ, ಈಗ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದಿಂದ ಬರಬೇಕಿದ್ದ ಬಾಕಿ ₹50 ಲಕ್ಷ ರು. ಅನುದಾನ ತಡೆಹಿಡಿದಿದ್ದಾರೆ ಎಂದು ಎಂದು ಸೊರಬ ತಾಲೂಕು‌ ಆರ್ಯ ಈಡಿಗ ಸಮಾಜ ಅಧ್ಯಕ್ಷ ಕೆ.ಅಜ್ಜಪ್ಪ ಶಿವಮೊಗ್ಗದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

Feb 24 2024, 02:35 AM IST
ಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ಶಿರಸಿಯ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪ

Feb 24 2024, 02:31 AM IST
ಬೀದರ್‌ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್‌ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.

ಕಾಂಗ್ರೆಸ್‌ ದಲಿತ ವಿರೋಧಿ ಪಕ್ಷ: ಆರೋಪ

Feb 24 2024, 02:30 AM IST
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ದಲಿತ ಕಡೆಗಣನೆ ಆರೋಪ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Feb 24 2024, 02:30 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‌ಸಿ ಮೋರ್ಚಾ ಪ್ರತಿಭಟಿಸಿತು.

ಮಸೀದಿಯಲ್ಲಿ ಮಹಿಳೆ ನಮಾಜ್‌: ಕುಟುಂಬಕ್ಕೇ ಬಹಿಷ್ಕಾರ ಆರೋಪ ನಿರಾಕರಣೆ

Feb 24 2024, 02:30 AM IST
ಮಹಿಳೆ ನಮಾಜ್ ಮಾಡಿದ್ದಕ್ಕೆ ಇಡೀ ಕುಟುಂಬಕ್ಕೇ ಗ್ರಾಮದಿಂದ ಬಹಿಷ್ಕಾರ ಹಾಕಿದೆ ಎಂಬ ಆರೋಪ ಕೊಡಗಿನ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಕೇಳಿಬಂದಿದೆ. ಬಹಿಷ್ಕಾರ ಹಿನ್ನೆಲೆಯಲ್ಲಿ ಮನೆಯ ವ್ಯಕ್ತಿಯ ನಿಧನ ಬಳಿಕ ಅಂತ್ಯಸಂಸ್ಕಾರಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಈ ಮನೆಯವರು ಆರೋಪಿಸಿದ್ದು, ಮಸೀದಿ ಆಡಳಿತ ಮಂಡಳಿ ಈ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ.

ವೈಯಕ್ತಿಕ ದ್ವೇಷ ಸಾಧನೆಗೆ ನನ್ನ ವಿರುದ್ಧ ಸುಳ್ಳು ಆರೋಪ: ಬಾಬು ವಾಲಿ

Feb 23 2024, 01:47 AM IST
ಅರವಿಂದಕುಮಾರ ಅರಳಿ ವಿರುದ್ಧ ಸರ್ಕಾರಕ್ಕೆ ದೂರು, ಕಾನೂನು ಹೋರಾಟಕ್ಕೆ ಸಿದ್ಧ. ಬುಡಾದಲ್ಲಿ ನಾನು ವೈಯಕ್ತಿಕ ನಿರ್ಣಯ ಕೈಗೊಂಡಿಲ್ಲ. ಅರಳಿ ಸಹೋದರರಿಂದ ಕೋಟ್ಯಂತರ ರು. ಆಸ್ತಿ ಗಳಿಕೆ, ಅಕ್ರಮ ತನಿಖೆಯಾಗಲಿ. ಕಡತಕ್ಕೆ ವೈಯಕ್ತಿಕ ಸಹಿ ಹಾಕಿ ಮಂಜೂರಿಸಿದ್ದೆಯಾದಲ್ಲಿ ಶಿಕ್ಷೆಗೆ ನಾನು ಸಿದ್ಧನಿದ್ದೇನೆ ಎಂದು ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ: ನಡಹಳ್ಳಿ ಆರೋಪ

Feb 22 2024, 01:46 AM IST
ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಸ್ಕಾಲರ್‌ಶಿಪ್ ಯೋಜನೆಗಳನ್ನು ಕಡಿತ ಮಾಡುವ ಮಾಡುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ನಡಹಳ್ಳಿ ಆರೋಪಿಸಿದ್ದಾರೆ.

ಹೇಮಾವತಿ ಮುಖ್ಯ ನಾಲೆ ಆಧುನೀಕರಣ ಕಾಮಗಾರಿ ಅಕ್ರಮ: ಆರೋಪ

Feb 21 2024, 02:06 AM IST
ಈ ಹಿಂದೆ ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದಾಖಲೆ ನೀಡಿ ಅವ್ಯವಹಾರದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವಾರ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಸದನದಲ್ಲಿ ನಾಲಾ ಆಧುನೀಕರಣ ಕಾಮಗಾರಿಯ ಅವ್ಯವಹಾರದ ಬಗ್ಗೆ ಧ್ವನಿಯೆತ್ತಿದ್ದರು. ಹೇಮಾವತಿ ನಾಲಾ ಆಧುನೀಕರಣ ಕಾಮಗಾರಿ ಅವ್ಯವಹಾರದ ಪರಿಶೀಲನೆಗೆ ನಾಗಮೋಹನ್ ದಾಸ್ ಆಯೋಗ ರಚಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 115
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved