ಧರ್ಮಸ್ಥಳದ ವಿರುದ್ಧ ಷಡ್ಯಂತ್ರದಲ್ಲಿ ಸರ್ಕಾರದ ಪಾತ್ರ: ಮುತಾಲಿಕ್ ಆರೋಪ
Aug 24 2025, 02:00 AM ISTಧರ್ಮಸ್ಥಳದಲ್ಲಿ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಯಾರು ಇದ್ದಾರೋ ಅವರಿಗೆ ಗಲ್ಲು ಶಿಕ್ಷೆಯಾಗಬೇಕು. ಆದರೆ, ಅದರ ಹೆಸರಲ್ಲಿ ಬಂದೂಕು ಇಟ್ಟು ಹಿಂದೂಗಳನ್ನು, ಹಿಂದೂ ದೇವಸ್ಥಾನಗಳನ್ನು, ಧರ್ಮಸ್ಥಳವನ್ನು ಟಾರ್ಗೆಟ್ ಮಾಡುತ್ತಿರುವುದು ಸರಿಯಲ್ಲ.