• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ: ನಾಗರಾಜ್ ಛಬ್ಬಿ ಆರೋಪ

Jul 29 2025, 01:04 AM IST
ಗೊಬ್ಬರ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಮಾತ್ರ ಲಭ್ಯವಾಗುತ್ತಿಲ್ಲ ಇದರ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ.

ಸರ್ಕಾರದಿಂದ ದಲಿತರ ಹಣ ದುರ್ಬಳಕೆ: ಬಿ.ವೈ.ವಿಜಯೇಂದ್ರ ಆರೋಪ

Jul 29 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕಳೆದ ಎರಡೂವರೆ ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಹೊತ್ತಿದ್ದ ಶನಿ ಶಿಂಗ್ನಾಪುರ ದೇಗುಲದ ಮಾಜಿ ಟ್ರಸ್ಟಿ ಆತ್ಮಹ*

Jul 29 2025, 01:01 AM IST
ಮಹಾರಾಷ್ಟ್ರದ ಪ್ರಸಿದ್ಧ ದೇಗುಲ ಶನಿ ಶಿಂಗ್ನಾಪುರದ ಮಾಜಿ ಟ್ರಸ್ಟಿ, ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ. ದೇಗುಲದಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಘಟನೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಶಾಸಕರ ಆರೋಪ ನಿರಾಧಾರ

Jul 28 2025, 12:33 AM IST
ಸರ್ಕಾರಿ ಕಾರ್ಯಕ್ರಮಕ್ಕೆ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಬರುವುದು ಶೋಭೆ ತರುವಂತದ್ದಲ್ಲ

ಕೋಳಿ ಅಂಕ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಕ್ಷಮೆ ಯಾಚನೆಗೆ ವೇದಿಕೆ ಆಗ್ರಹ

Jul 26 2025, 01:30 AM IST
ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ, ಆದ್ದರಿಂದ ಅವರು ತುಳುವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಜಿಲ್ಲಾ ತುಳುನಾಡ ಧರ್ಮ ಜಾಗರಣ ವೇದಿಕೆ ಆಗ್ರಹಿಸಿದೆ.

ಗಂಡನ ಮನೆಯವರ ಹಿಂಸೆ ತಾಳಲಾರದೆ ಮಗಳು ಆತ್ಮಹತ್ಯೆ: ಪೋಷಕರ ಆರೋಪ

Jul 26 2025, 12:00 AM IST
ಶ್ರೀರಂಗಪಟ್ಟಣ ತಾಲೂಕು ಬಲ್ಲೇನಹಳ್ಳಿ ಗ್ರಾಮದ ಪೂಜಾ (೨೫) ಮೃತ ಯುವತಿ. ಗಂಡ ಅಭಿನಂದನ್ ಈಕೆಯನ್ನು ಕೊಲೆ ಮಾಡಿ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಿರುವುದಾಗಿ ಯುವತಿಯ ಪೋಷಕರು ಆರೋಪಿಸಿದ್ದಾರೆ. ಸದ್ಯ ಮೃತ ಪೂಜಾಳ ಪತಿ ಅಭಿನಂದನ್ ಹಾಗೂ ಆತನ ಸಹೋದರ ಅನಿಲ್‌ಕುಮಾರ್ ಪೊಲೀಸರಿಗೆ ಶರಣಾಗಿದ್ದಾರೆ.

ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆಯಲ್ಲಿ ಆಹಾರದಲ್ಲಿ ಹುಳ ಪತ್ತೆ : ಆರೋಪ

Jul 25 2025, 08:28 AM IST

 ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರತಿಷ್ಠಿತ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ಗುರುವಾರ ಬೆಳಿಗ್ಗೆ ತಿಂಡಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಆರೋಪಿಸಿ ಪ್ರಯಾಣಿಕರೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ದೇಶದಲ್ಲಿ ಬಿಜೆಪಿಯಿಂದ ಮತಗಳ್ಳತನ: ಸಲೀಂ ಅಹ್ಮದ ಆರೋಪ

Jul 25 2025, 12:34 AM IST
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಗತಿಸಿದರೂ ಸಹ ಬೆಲೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಬಿಜೆಪಿಯವರಿಗೆ ಜನಸಾಮಾನ್ಯರ ಮೇಲೆ ಕರುಣೆ ಇಲ್ಲದಂತಾಗಿದೆ. ದೇಶದಲ್ಲಿ ಬಿಜೆಪಿ ಮೇಲೆ ಜನರ ನಂಬಿಕೆ ಕಡಿಮೆಯಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನೂರು ದಿನದಲ್ಲಿ ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ದರು. ಆದರೆ, ಈಗ ಅದರ ಬಗ್ಗೆ ಮಾತೇ ಇಲ್ಲ.

ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ರಾಜ್ಯ ಸರ್ಕಾರ:ಆರೋಪ

Jul 25 2025, 12:30 AM IST
ಬಾಳೆಹೊನ್ನೂರುಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಧಿಕಾರವಧಿ ಇನ್ನೂ ಮೂರು ವರ್ಷವಿದ್ದು, ಅಷ್ಟರೊಳಗೆ ಎಷ್ಟಾಗುತ್ತೋ ಅಷ್ಟು ಲೂಟಿ ಮಾಡೋಣ, ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡೋಣ ಆ ಹಣದಲ್ಲಿ ಮುಂದೆ ಚುನಾವಣೆ ಎದುರಿಸೋಣ ಎಂಬುದು ಅವರ ಭಾವನೆಯಾಗಿದೆ ಎಂಬುದು ಅವರ ಕಾರ್ಯವೈಖರಿಯಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕರ್ನಾಟಕದಲ್ಲಿ ಚುನಾವಣಾ ಅಕ್ರಮ : ರಾಹುಲ್‌ ಆರೋಪ

Jul 24 2025, 01:45 AM IST
ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಭಾರೀ ಮತಗಳ್ಳತನ ನಡೆಯುತ್ತಿದೆ. ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರ ಅಧ್ಯಯನ ನಡೆಸಿ ನಾವು ‘ಭಯಂಕರ ಮತಗಳ್ಳತನ’ವನ್ನು ಪತ್ತೆ ಹಚ್ಚಿದ್ದೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್‌ ನೇತಾರ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 129
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved