• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆ ಫಲಾನುಭವಿಗಳಿಗೆ ನೀಡದ ಹುಲಗೂರ ಗ್ರಾಮ ಪಂಚಾಯಿತಿ: ಆರೋಪ

Aug 13 2025, 12:30 AM IST
ಹುಲಗೂರ ಗ್ರಾಪಂನಲ್ಲಿ ರೈತರ ಮನವಿಗಳನ್ನು ತಿರಸ್ಕಾರ ಮಾಡುವ ಮೂಲಕ ರೈತರನ್ನು ಕಡೆಗಣಿಸಲಾಗುತ್ತಿದೆ.

ಬಿಜೆಪಿ ಮುಖಂಡ ಶಿವಾನಂದ್ ಆರೋಪ ನಿರಾಧಾರ

Aug 13 2025, 12:30 AM IST
ಹೊಸಕೋಟೆ: ನಗರಸಭೆಯ ಅಧ್ಯಕ್ಷರು ಜನಸಾಮಾನ್ಯರ ಕೈಗೆ ಸಿಗುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಫೇಸ್ಬುಕ್ ವಾಟ್ಸಾಪ್‌ಗೆ ಅಧ್ಯಕ್ಷರು ಸೀಮಿತರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆಆರ್‌ಬಿ ಶಿವಾನಂದ್ ಅವರು ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎಂದು ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ತಿಳಿಸಿದರು.

ನಗರ ಸಮಸ್ಯೆಗಳಿಗೆ ಸ್ಪಂದಿಸದ ನಗರಸಭೆ ಅಧ್ಯಕ್ಷರು: ಆರೋಪ

Aug 13 2025, 12:30 AM IST
ಹೊಸಕೋಟೆ: ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದರೂ ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ಅವರು ಜನರ ಸಮಸ್ಯೆ ಆಲಿಸದೆ, ನಗರಸಭೆಗೆ ಬರುವ ನಾಗರಿಕರ ಕೈಗೂ ಸಿಗುವುದಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ದಲಿತಪರ ಹೋರಾಟಗಾರ ಕೆಆರ್‌ಬಿ ಶಿವಾನಂದ್ ಆರೋಪಿಸಿದರು.

ಮೇಲ್ಮನೆಯಲ್ಲಿ ಧರ್ಮಸ್ಥಳ ಕೇಸ್‌ ಪ್ರತಿಧ್ವನಿ : ಅನಾಮಿಕನಿಂದ ಸಾಕ್ಷ್ಯರಹಿತ ಆರೋಪ

Aug 12 2025, 08:23 AM IST

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವು ಪ್ರಕರಣವನ್ನು ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಅವರು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಆರೋಪದ ಹಿಂದಿರುವ ನಿಜ ಸ್ವರೂಪ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.

ಕಮ್ಯುನಿಷ್ಟರಿಗೆ ಬೆಂಬಲಿಸೋ ಸಿಎಂ ರಾಜ್ಯದ ದೌರ್ಭಾಗ್ಯ: ಯತ್ನಾಳ ಆರೋಪ

Aug 11 2025, 01:57 AM IST
ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಷ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಡಿಸಿಎಂ ಬಳಿ 2 ವೋಟರ್‌ ಐಡಿ : ತೇಜಸ್ವಿ ಆರೋಪ

Aug 11 2025, 12:30 AM IST
ಎರಡೆರಡು ಮತದಾರ ಗುರುತಿನ ಚೀಟಿ ಹೊಂದಿದ ಆರೋಪ ಹೊತ್ತಿರುವ ಬಿಹಾರ ಆರ್‌ಜೆಡಿ ನಾಯಕ ತೇಜಸ್ವಿಯಾದವ್‌ ಅವರು, ಇದೀಗ ಬಿಹಾರದ ಉಪಮುಖ್ಯಮಂತ್ರಿ ವಿಜಯ್‌ ಕುಮಾರ್‌ ಸಿನ್ಹಾ ವಿರುದ್ಧ 2 ವೋಟರ್‌ ಐಡಿ ಕಾರ್ಡ್‌ ಹೊಂದಿರುವ ಆರೋಪ ಮಾಡಿದ್ದು, ಈ ಸಂಬಂಧ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ

Aug 10 2025, 01:31 AM IST
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ

ಮತಗಳ್ಳತನ ಎಂಬ ರಾಹುಲ್ ಗಾಂಧಿ ಆರೋಪ ನಿರಾಧಾರ

Aug 10 2025, 01:30 AM IST
ಪತ್ರಿಕಾಗೋಷ್ಠಿಯಲ್ಲಿ ಹಿರಿಯೂರು ನಗರದ ಬಿಜೆಪಿ ಕಚೇರಿಯಲ್ಲಿ ಮಹದೇವಪುರ ಚುನಾವಣೆ ಅಕ್ರಮ ಎಂಬ ಬಗ್ಗೆ ಬಿಜೆಪಿ ಅಧ್ಯಕ್ಷ ಅಭಿನಂದನ್ ಮಾತನಾಡಿದರು.

ಸಂಸದ ಸುಧಾಕರ್‌ ಮೇಲೆ ಸುಳ್ಳು ಕೇಸು: ಆರೋಪ

Aug 10 2025, 01:30 AM IST
ನೆಲಮಂಗಲ: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಸಂಸದರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ಆರೋಪಿಸಿದರು.

ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ

Aug 10 2025, 01:30 AM IST

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ   ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 119
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved