• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಎಸ್ಟಿ ಪಾಲನ್ನು ನೀಡುವಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಆರೋಪ

Dec 14 2024, 12:46 AM IST
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಜಿಎಸ್ಟಿ ಪಾಲು ನೀಡುವಲ್ಲಿ ಹಾಗೂ ಆಯಾ ರಾಜ್ಯಗಳಿಗೆ ನೀಡಬೇಕಾದ ಅನುದಾನಗಳನ್ನು ಕಡಿತಗೊಳಿಸುವುದು, ಅನುದಾನ ಕೊಡದೆ ಇರುವ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ

ಲಾಠಿ ಚಾರ್ಜ್‌, ಸರ್ವಾಧಿಕಾರಿ ಸರ್ಕಾರ: ಸಿ.ಟಿ. ರವಿ ಆರೋಪ

Dec 14 2024, 12:45 AM IST
ಚಿಕ್ಕಮಗಳೂರು, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿ ಅದನ್ನ ಸಮರ್ಥಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹಿಟ್ಲರ್ ಮಾದರಿ ಸರ್ಕಾರ: ಆರೋಪ

Dec 13 2024, 12:47 AM IST
ಹೋರಾಟಗಾರರ ಜೀವನ ಚಿಂತಾ ಜನಕವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂಚಮಸಾಲಿ ಹೋರಾಟ ಘರ್ಷಣೆಗೆ ಸಿಎಂ ಕಾರಣ; ರೆಡ್ಡಿ ಆರೋಪ

Dec 12 2024, 12:32 AM IST
ಬಿಜೆಪಿ ಜಯಮೃತ್ಯುಂಜಯ ಸ್ವಾಮಿ ಪರವಾಗಿ ಇರಲಿದೆ. ಅವರ ಹೋರಾಟವನ್ನು ಬೆಂಬಲಿಸಲಿದೆ.

ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕಲ್ಲು, ಕ್ರಷರ್‌ ಉತ್ಪನ್ನ ಸಾಗಾಣಿಕೆ ಆರೋಪ

Dec 11 2024, 12:45 AM IST
ಗುಂಡ್ಲುಪೇಟೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಂಟಿಗ್ರೇಡ್‌ ಲೀಸ್‌ ಮ್ಯಾನೇಜಜ್‌ಮೆಂಟ್‌ ಸಿಸ್ಟಂ (ಐಎಲ್‌ಎಂಎಸ್) ಡಿ.8 ರ ಮಧ್ಯರಾತ್ರಿಯೇ ಬ್ಲಾಕ್‌ ಮಾಡಿದ್ದರೂ ಪರ್ಮಿಟ್‌ ಇಲ್ಲದೆ ಕ್ವಾರಿಯಿಂದ ಕಲ್ಲು ಹಾಗೂ ಕ್ರಷರ್‌ನ ಉತ್ಪನ್ನಗಳು ಅಕ್ರಮವಾಗಿ ಎರಡು ದಿನಗಳಿಂದ ಸಾಗಾಣಿಕೆ ಆಗುತ್ತಿವೆ.

ಸೀಟ್ ಬ್ಲಾಕಿಂಗ್‌ ಆರೋಪ : 3 ವರ್ಷ ಹಂಚಿಕೆ ಆದ ಸೀಟು ಲೆಕ್ಕ ಕೊಡಿ - ಖಾಕಿ ಸೂಚನೆ

Dec 10 2024, 01:16 AM IST
ಕಳೆದ 3 ವರ್ಷಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಲಭ್ಯವಾದ ಸೀಟುಗಳು ಹಾಗೂ ಅವುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಕುರಿತು ಮಾಹಿತಿ ನೀಡುವಂತೆ ಸೀಟ್ ಬ್ಲಾಕಿಂಗ್‌ ಆರೋಪ ಎದುರಿಸುತ್ತಿರುವ 3 ಪ್ರತಿಷ್ಠಿತ ಖಾಸಗಿ ಕಾಲೇಜುಗಳಿಗೆ ಮಲ್ಲೇಶ್ವರ ಠಾಣೆ ಪೊಲೀಸರು ಸೂಚಿಸಿದ್ದಾರೆ.

ಬಾಣಂತಿಯರ ಸಾವಿನ ಪರಿಹಾರಕ್ಕೂ ಮೀನಾಮೇಷ ಏಕೆ? : ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪ

Dec 10 2024, 12:33 AM IST
ಬಳ್ಳಾರಿ ಜಿಲ್ಲೆಯಲ್ಲಿನ ಬಾಣಂತಿಯರ ಸಾವು ಪ್ರಕರಣದ ಪರಿಹಾರ ವಿತರಣೆಯಲ್ಲಿ ಮೊದಲು ಎರಡು ಲಕ್ಷ ಘೋಷಿಸಿ ಆನಂತರ ಪರಿಹಾರ ಮೊತ್ತವನ್ನು 5 ಲಕ್ಷಕ್ಕೆ ಏರಿಸಿ ಜನರ ಸಿಂಪತಿ ಪಡೆಯುವ ಹೈಡ್ರಾಮ ಕಾಂಗ್ರೆಸ್ ನದ್ದು ಎಂದು ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪಿಸಿದ್ದಾರೆ.

ಹನೂರಿನಲ್ಲಿ ಕಚೇರಿಗೆ ಆಗಮಿಸದ ಪಪಂ ಮುಖ್ಯಾಧಿಕಾರಿ: ಆರೋಪ

Dec 10 2024, 12:32 AM IST
ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಶೋಕ್ ಕಳೆದ ಹತ್ತು ದಿನಗಳಿಂದ ಕಚೇರಿಗೆ ಆಗಮಿಸದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಬ್ಯಾಂ ಕಿನಲ್ಲಿ ಅವ್ಯವಹಾರ ಆರೋಪ ನಿರಾಧಾರ

Dec 10 2024, 12:30 AM IST
ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನಿರ್ದೇಶಕ ಗೋಪಾಲಗೌಡ ಮಾಡಿರುವ ಆರೋಪಗಳು ನಿರಾಧಾರ ಎಂದು ಬ್ಯಾಂಕಿನ ಹಿರಿಯ ನಿರ್ದೇಶಕ ಲೋಕಪ್ಪಗೌಡ ತಿಳಿಸಿದರು.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಅರಣ್ಯಾಧಿಕಾರಿ ಎನ್‌.ಸಂತೋಷ ಅಮಾನತು

Dec 09 2024, 12:45 AM IST
ತಾಳಗುಪ್ಪ ಉಪ ಅರಣ್ಯ ವಲಯ ಅಧಿಕಾರಿ ಎನ್.ಸಂತೋಷ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved