• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಸಿ.ಸಿ.ಪಾಟೀಲ ಆರೋಪ ಶುದ್ಧ ಸುಳ್ಳು

Dec 07 2024, 12:33 AM IST
ನನ್ನ ವ್ಯಕ್ತಿತ್ವಕ್ಕೆ ಕಳಂಕ ತರಬೇಕೆಂದು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ

ಹಾಲಿನೊಂದಿಗೆ ನೀರು ಕಲಬೆರಕೆ ಆರೋಪ: ಕ್ರಮಕ್ಕೆ ಒತ್ತಾಯ

Dec 07 2024, 12:32 AM IST
ಹಾಲು ಶೇಖರಣೆ ಮಾಡುವ ಟ್ಯಾಂಕರ್‌ಗೆ ಹಾಲಿನೊಂದಿಗೆ ನೀರು ಕಲಬೆರಕೆ ಮಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ಮೂಲಕ ಸೆರೆಹಿಡಿಯಲಾಗಿದೆ.

ಪ್ರಚೋದನಕಾರಿ ಹೇಳಿಕೆ ಆರೋಪ: ಶರಣ್‌ ಪಂಪ್‌ವೆಲ್‌ ಸಹಿತ ಐವರಿಗೆ ಸಮನ್ಸ್‌ ಜಾರಿ

Dec 07 2024, 12:30 AM IST
ಕಳೆದ ಸೆ.16ರಂದು ಬಂಟ್ವಾಳ ತಾಲೂಕಿನ ಬಿ‌.ಸಿ.ರೋಡ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿ ಈ ಸಮನ್ಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.

ವಕ್ಫ್‌ ನೋಟಿಸ್ ನೀಡಲು ಸಿಎಂಗೆ ಜಮೀರ ಕುಮ್ಮಕ್ಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

Dec 06 2024, 08:59 AM IST
ಲಿಂಗಸುಗೂರಲ್ಲಿ ಬಿಜೆಪಿ ನಡೆಸಿದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಸಮಾರಂಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಗೌತಮ್ ಅದಾನಿ ವಿರುದ್ಧದ ಹಗರಣ ಆರೋಪ : ‘ಮೋದಿ ಅದಾನಿ ಏಕ್‌ ಹೈ’ ಜಾಕೆಟ್‌ ಧರಿಸಿ ವಿಪಕ್ಷ ಪ್ರತಿಭಟನೆ

Dec 06 2024, 08:58 AM IST

ಉದ್ಯಮಿ ಗೌತಮ್ ಅದಾನಿ ವಿರುದ್ಧದ ಹಗರಣ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಭಟನೆ ತೀವ್ರಗೊಳಿಸಿರುವ ಇಂಡಿಯಾ ಕೂಟದ ಸಂಸದರು, ಗುರುವಾರ ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.  

ರೈತರ ಕಷ್ಟ ಕೇಳದ ಕೃಷಿ ಸಚಿವರು ಸಮ್ಮೇಳನದ ಹೆಸರಿನಲ್ಲಿ ಮೋಜು ಮಸ್ತಿ: ಡಾ.ಸಿದ್ದರಾಮಯ್ಯ ಆರೋಪ

Dec 06 2024, 08:56 AM IST
ರೈತರ ಮಕ್ಕಳ ಒಳಿತಿಗಾಗಿ ಬೊಮ್ಮಾಯಿ ಸರ್ಕಾರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡುತ್ತಿದ್ದರು. 8ನೇ ತರಗತಿಯಿಂದ ಪಿಎಚ್‌.ಡಿವರೆಗೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿತ್ತು. ಆದರೆ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವನ್ನೂ ನಿಲ್ಲಿಸಿ ರೈತರ ಮಕ್ಕಳ ಭವಿಷ್ಯಕ್ಕೆ ತಣ್ಣೀರು ಎರಚಿದೆ.

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಶಿಶು ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

Dec 06 2024, 07:22 AM IST

ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಗುರುವಾರ ಶಿಶು ಮರಣ ಹೊಂದಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಿರುಗುಪ್ಪ ತಾಲೂಕಿನ ಶಿರಿಗೇರಿ ಗಂಗೋತ್ರಿ ಎಂಬವರು ಗಂಡು ಶಿಶುವಿಗೆ ಜನ್ಮ ನೀಡಿದ್ದರು.

ಸುಳ್ಳು ಸುದ್ದಿ ಹರಡಿದ ಆರೋಪ : ಎಫ್‌ಐಆರ್ ರದ್ದು ಕೋರಿದ್ದ ಸಂಸದ ತೇಜಸ್ವಿಸೂರ್ಯ ಅರ್ಜಿ ವಿಚಾರಣೆ ಪೂರ್ಣ

Dec 06 2024, 07:02 AM IST

 ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್‌ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ದೇವಸ್ಥಾನ ಟ್ರಸ್ಟ್ ನಿಂದ ದೇಗುಲ ಜಾಗ ಕಬಳಿಕೆ ಆರೋಪ

Dec 05 2024, 12:34 AM IST
ಮುಜರಾಯಿ ಇಲಾಖೆಗೆ ಒಳಪಟ್ಟ ಬೆಲೆಬಾಳುವ ನಾಲ್ಕು ಎಕರೆ ಸರ್ಕಾರಿ ಜಾಗವನ್ನು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಹೆಸರಿನಲ್ಲಿ ದೇವಸ್ಥಾನ ಟ್ರಸ್ಚ್‌ ಕಬಳಿಕೆ ಮಾಡಿದ್ದು ತನಿಖೆ ನಡೆಸಿ ತೆರವುಗೊಳಿಸುವಂತೆ ಆಗ್ರಹಿಸಿ ಸಲ್ಲಿಸಿದ್ದ ದಾವೆ ವಿಚಾರವಾಗಿ ಬುಧವಾರ ಎಸಿ ನೇತೃತ್ವದಲ್ಲಿ ವಸ್ತು ಸ್ಥಿತಿ ಪರಿಶೀಲನೆ ನಡೆಯಿತು.

ಇಡಿ ತನಿಖಾ ವರದಿ ಸುಳ್ಳು ಮಾಹಿತಿಯಿಂದ ಕೂಡಿದೆ: ಶಾಸಕ ಕೆ. ಹರೀಶ್ ಗೌಡ ಆರೋಪ

Dec 05 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ಪ್ರಭಾವ ಬೀರಿಲ್ಲ. ಇಡಿ ತಮ್ಮ ತನಿಖಾ ವರದಿಯನ್ನು ಯಾವುದೇ ಮಾಧ್ಯಮಗಳಿಗೆ ನೀಡುವುದಿಲ್ಲ. ಅವರ ವರದಿ ನಿಜವಾಗಿದಲ್ಲಿ, ಫೋರೆನ್ಸಿಕ್ ವರದಿ ಆಧಾರ ಸಮೇತ ಸಾಬೀತುಪಡಿಸಲಿ ಆಗ ನಂಬುತ್ತೇವೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved